‘ಗಣೇಶೋತ್ಸವ’ಕ್ಕೆ ‘ಬೆಸ್ಕಾಂ’ನಿಂದ ಮಾರ್ಗಸೂಚಿ ಪ್ರಕಟ: ಈ ‘ನಿಯಮಗಳ ಪಾಲನೆ’ ಕಡ್ಡಾಯ

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ನೀಡುವ ಕುರಿತಂತೆ ಬೆಸ್ಕಾಂ  ಕಟ್ಟು ನಿಟ್ಟಿನ ನಿಯಮಾವಳಿಗಳನ್ನು ಜಾರಿಗೆ ತಂದಿದೆ.  ಬೆಂಗಳೂರು ನಗರ ಪೊಲೀಸ್‌ ಮತ್ತು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕಳೆದ ಗುರುವಾರ ನಗರದಲ್ಲಿ ಜಂಟಿಯಾಗಿ ಆಯೋಜಿಸಿದ್ದ ಗಣೇಶೋತ್ಸವ ಸಾರ್ವಜನಿಕ ಶಾಂತಿ ಸೌಹಾರ್ದ ಸಭೆಯಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಮತ್ತು ನಿರ್ದೇಶಕ ತಾಂತ್ರಿಕ ಡಿ. ನಾಗಾರ್ಜುನ ಅವರು ಭಾಗವಹಿಸಿದ್ದರು, ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ನೀಡುವ ತಾತ್ಕಾಲಿಕ ವಿದ್ಯುತ್‌ ಸಂಪರ್ಕಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ರೂಪಿಸಿರುವ … Continue reading ‘ಗಣೇಶೋತ್ಸವ’ಕ್ಕೆ ‘ಬೆಸ್ಕಾಂ’ನಿಂದ ಮಾರ್ಗಸೂಚಿ ಪ್ರಕಟ: ಈ ‘ನಿಯಮಗಳ ಪಾಲನೆ’ ಕಡ್ಡಾಯ