Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ವಿಶೇಷ ವೇತನ ಬಡ್ತಿ ಮಂಜೂರಾತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

15/05/2025 11:26 AM

ಪಾಕಿಸ್ತಾನ ಬಳಸುತ್ತಿದ್ದ ಚೀನಾದ ವಾಯು ರಕ್ಷಣಾ ವ್ಯವಸ್ಥೆಯನ್ನು ಹೊಡೆದುರುಳಿಸಿದ ಭಾರತ

15/05/2025 11:25 AM

ಮುಸ್ಲಿಂ ಪುರುಷನು ಎಲ್ಲರನ್ನೂ ಸಮಾನವಾಗಿ ಪರಿಗಣಿಸಿದರೆ ಅನೇಕ ಹೆಂಡತಿಯರನ್ನು ಹೊಂದಬಹುದು: ಹೈಕೋರ್ಟ್

15/05/2025 11:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆಯಿಂದ ‘BESCOM ಹೊಸ ನಿಯಮ’ ಜಾರಿ: ‘ರೂ.100 ಬಿಲ್ ಬಾಕಿ’ ಇದ್ರು ‘ವಿದ್ಯುತ್ ಸಂಪರ್ಕ’ ಕಡಿತ
KARNATAKA

ನಾಳೆಯಿಂದ ‘BESCOM ಹೊಸ ನಿಯಮ’ ಜಾರಿ: ‘ರೂ.100 ಬಿಲ್ ಬಾಕಿ’ ಇದ್ರು ‘ವಿದ್ಯುತ್ ಸಂಪರ್ಕ’ ಕಡಿತ

By kannadanewsnow0931/08/2024 7:57 PM

ಬೆಂಗಳೂರು: ಬೆಸ್ಕಾಂ ಗ್ರಾಹಕರಿಗೆ ಬಿಗ್ ಶಾಕ್ ಎನ್ನುವಂತೆ ನಾಳೆಯಿಂದ ಹೊಸ ನಿಯಮ ಜಾರಿಗೊಳ್ಳುತ್ತಿದೆ. ಈ ನಿಯಮದ ಅನುಸಾರ ರೂ.100 ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡರೂ ಸಂಪರ್ಕ ಕಡಿತಗೊಳ್ಳಲಿದೆ.

ಬಿಲ್‌ ಬಂದ 30 ದಿನದೊಳಗೆ ವಿದ್ಯುತ್‌ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು.

ಸೆಪ್ಟೆಂಬರ್‌ 1ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ- ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ಮೀಟರ್‌ ರೀಡಿಂಗ್‌ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಎಂದು ಬೆಸ್ಕಾಂ ಪ್ರಕಟಣೆ ಕೋರಿದೆ.

ಈವರೆಗೆ, ಪ್ರತಿ ತಿಂಗಳ ಮೊದಲ 15 ದಿನದಲ್ಲಿ ಮೀಟರ್‌ ಮಾಪನ ಮಾಡಿದ ಬಳಿಕ, ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್‌ ಸಂಪರ್ಕ ಸ್ಥಗಿತಗೊಳಿಸಲು ಲೈನ್‌ಮೆನ್‌ಗಳ ಜತೆ ಮಾಪಕ ಓದುಗರು ಮತ್ತೆ ಅದೇ ಸ್ಥಳಕ್ಕೆ ತೆರಳುತ್ತಿದ್ದರು. ಇನ್ನು ಮುಂದೆ ಮಾಪಕ ಓದುಗರೊಂದಿಗೆ ಇರುವ ಲೈನ್‌ಮೆನ್‌ಗಳು ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್ ಸರಬರಾಜನ್ನು ಬಿಲ್ ನೀಡುವ ಸಮಯದಲ್ಲೇ ಸ್ಥಗಿತಗೊಳಿಸಲಿದ್ದಾರೆ.

ವಿದ್ಯುತ‌ ಬಿಲ್‌ ಪಾವತಿಗೆ ಅಂತಿಮ ದಿನಾಂಕದವರೆಗೆ (ಅಂದರೆ ಬಿಲ್ ನೀಡಿದ 15 ದಿನಗಳು) ಯಾವುದೇ ಬಡ್ಡಿಯಿಲ್ಲದೆ 15 ಕಾಲಾವಕಾಶ ನೀಡಲಾಗುತ್ತದೆ. ಅಂತಿಮ ದಿನಾಂಕದ ನಂತರವೂ ಬಡ್ಡಿಸಹಿತ ಪಾವತಿಗೆ 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಆದಾಗ್ಯೂ ಗ್ರಾಹಕರು ಬಿಲ್ ಪಾವತಿಸದಿದ್ದಲ್ಲಿ ಮುಂದಿನ‌ ಮೀಟರ್ ರೀಡಿಂಗ್ ದಿನವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ. ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ.ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ.

BREAKING: ಶಾಪಿಂಗ್ ಗೆ ತೆರಳಿದ್ದಾಗ ಕುಸಿದು ಬಿದ್ದ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಪತ್ನಿ, ಆಸ್ಪತ್ರೆಗೆ ದಾಖಲು

BREAKING: ಅ.5ಕ್ಕೆ ಹರಿಯಾಣ ಚುನಾವಣೆಗೆ ಮತದಾನ: ಅ.8ರಂದು ಜಮ್ಮು-ಕಾಶ್ಮೀರ ಮತ್ತು ಹರಿಯಾಣ ಫಲಿತಾಂಶ ಪ್ರಕಟ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ವಿಶೇಷ ವೇತನ ಬಡ್ತಿ ಮಂಜೂರಾತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

15/05/2025 11:26 AM1 Min Read

ದುಷ್ಟ ನರದೋಷ ಭೂತ ಪ್ರೇತ ಶತ್ರುಗಳನ್ನು ನಿವಾರಿಸಲು ಮನೆ ವ್ಯಾಪಾರ ಸ್ಥಳದ ಮುಂದೆ ನರಕಾಯನನ್ನು ನೇಣು ಹಾಕಲಾಗುತ್ತದೆ

15/05/2025 9:32 AM1 Min Read

ಗಮನಿಸಿ: ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಜಿಲ್ಲಾವಾರು ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳು ಹೀಗಿವೆ

15/05/2025 9:29 AM1 Min Read
Recent News

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ವಿಶೇಷ ವೇತನ ಬಡ್ತಿ ಮಂಜೂರಾತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

15/05/2025 11:26 AM

ಪಾಕಿಸ್ತಾನ ಬಳಸುತ್ತಿದ್ದ ಚೀನಾದ ವಾಯು ರಕ್ಷಣಾ ವ್ಯವಸ್ಥೆಯನ್ನು ಹೊಡೆದುರುಳಿಸಿದ ಭಾರತ

15/05/2025 11:25 AM

ಮುಸ್ಲಿಂ ಪುರುಷನು ಎಲ್ಲರನ್ನೂ ಸಮಾನವಾಗಿ ಪರಿಗಣಿಸಿದರೆ ಅನೇಕ ಹೆಂಡತಿಯರನ್ನು ಹೊಂದಬಹುದು: ಹೈಕೋರ್ಟ್

15/05/2025 11:18 AM

BREAKING : ರಾಜ್ಯ ಮಸೂದೆಗಳ ಕುರಿತು ಸುಪ್ರೀಂ ಕೋರ್ಟ್ ನೀಡಿದ ಗಡುವನ್ನು ಪ್ರಶ್ನಿಸಿದ ರಾಷ್ಟ್ರಪತಿ ಮುರ್ಮು

15/05/2025 10:15 AM
State News
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ವಿಶೇಷ ವೇತನ ಬಡ್ತಿ ಮಂಜೂರಾತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

By kannadanewsnow5715/05/2025 11:26 AM KARNATAKA 1 Min Read

ಬೆಂಗಳೂರು : ಕುಟುಂಬ ಯೋಜನಾ ಕ್ರಮಗಳನ್ನು ಅನುಸರಿಸುವ ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕೃತ ರಾಜ್ಯ ವೇತನ ಶ್ರೇಣಿಗಳನ್ವಯ ವಿಶೇಷ ವೇತನ…

ದುಷ್ಟ ನರದೋಷ ಭೂತ ಪ್ರೇತ ಶತ್ರುಗಳನ್ನು ನಿವಾರಿಸಲು ಮನೆ ವ್ಯಾಪಾರ ಸ್ಥಳದ ಮುಂದೆ ನರಕಾಯನನ್ನು ನೇಣು ಹಾಕಲಾಗುತ್ತದೆ

15/05/2025 9:32 AM

ಗಮನಿಸಿ: ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಜಿಲ್ಲಾವಾರು ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳು ಹೀಗಿವೆ

15/05/2025 9:29 AM

ಬೆಂಗಳೂರಲ್ಲಿ ಸೌಗಂಧಿಕಾ ಬಿಂದುಮತಿ ಅವರ ಏಕವ್ಯಕ್ತಿ ಕಲಾಪ್ರದರ್ಶನಕ್ಕೆ ಹಿರಿಯ ಕಲಾವಿದ ಎ.ಎಂ ಪ್ರಕಾಶ್ ಚಾಲನೆ

15/05/2025 8:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.