Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ‘FSL’ ತಜ್ಞರಿಂದ ತಲೆ ಬುರುಡೆ ರಹಸ್ಯ ಬಯಲು!

06/08/2025 1:21 PM

Best Time to Walk: ನಡೆಯಲು ಉತ್ತಮ ಸಮಯ ಯಾವುದು? ಬೆಳಗಿನ ನಡಿಗೆ ಒಳ್ಳೆಯದೇ? ಸಂಜೆ ನಡಿಗೆ ಒಳ್ಳೆಯದೇ?

06/08/2025 1:14 PM

BREAKING : ಬೆಂಗಳೂರಿನ ವಿಕ್ಟೊರಿಯ ಆಸ್ಪತ್ರೆಗೆ `CM ಸಿದ್ದರಾಮಯ್ಯ’ ದಿಢೀರ್ ಭೇಟಿ : ರೋಗಿಗಳ ಆರೋಗ್ಯ ವಿಚಾರಣೆ.!

06/08/2025 1:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾತ್ರಿ ವೇಳೆ ಸಿಂಗಲ್ ಫೇಸ್ ಬಳಸಬೇಡಿ: ರೈತರಿಗೆ BESCOM ಮನವಿ
KARNATAKA

ರಾತ್ರಿ ವೇಳೆ ಸಿಂಗಲ್ ಫೇಸ್ ಬಳಸಬೇಡಿ: ರೈತರಿಗೆ BESCOM ಮನವಿ

By kannadanewsnow0917/02/2025 8:07 PM

ಚಿತ್ರದುರ್ಗ: ರೈತರು ಸಂಜೆ 06 ರಿಂದ ಬೆಳಿಗ್ಗೆ 06 ರವರೆಗಿನ ಅವಧಿಯಲ್ಲಿ ಸಿಂಗಲ್ ಫೇಸ್ ಕೃಷಿ ಪಂಪ್‍ಗಳನ್ನು ಬಳಸದಂತೆ ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಮನವಿ ಮಾಡಿದ್ದಾರೆ.

ರೈತರು ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ಅನ್ನು ಕೃಷಿ ಪಂಪ್‍ಸೆಟ್‍ಗಳಿಗೆ ಬಳಸುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಹೀಗಾಗಿ ರೈತರು ಸಂಜೆ 06 ರಿಂದ ಬೆಳಿಗ್ಗೆ 06 ರವರೆಗಿನ ಅವಧಿಯಲ್ಲಿ ಸಿಂಗಲ್ ಫೇಸ್ ಕೃಷಿ ಪಂಪ್‍ಗಳನ್ನು ಬಳಸಬಾರದು. ರೈತರ ಪಂಪ್ ಸೆಟ್‍ಗಳಿಗೆ ಹಗಲಿನ ವೇಳೆ 04 ಗಂಟೆ ಮತ್ತು ರಾತ್ರಿ ವೇಳೆ 03 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ಹಾಗೂ ಗ್ರಾಮಾಂತರ ಪ್ರದೇಶದಲ್ಲಿನ ಮನೆಗಳಿಗೆ ನಿರಂತರ ಜ್ಯೋತಿ ಫೀಡರ್ ಮೂಲಕ ದಿನದ 24 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ.

ಇದನ್ನು ಹೊರತುಪಡಿಸಿ, ನೀರಾವರಿ ಫೀಡರ್‍ಗಳ ಮೂಲಕ ತೋಟದ ಮನೆಗಳಿಗೆ ಗೃಹಪಯೋಗಿ ಬಳಕೆಗೆ ಮಾತ್ರ ಹಾಗೂ ಅಲ್ಲಿ ವಾಸಿಸುವ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸಿಂಗಲ್ ಫೇಸ್ ವಿದ್ಯುತ್ ಅನ್ನು ಸಂಜೆ 06 ರಿಂದ ಬೆಳಿಗ್ಗೆ 6 ವರೆಗೆ (ಮೂರು ಗಂಟೆಗಳ ಮೂರು ಫೇಸ್ ವಿದ್ಯುತ್ ಹೊರತಾತಿ) ಫೀಡರ್‍ಗಳಿಗೆ ಓಪನ್ ಡೆಲ್ಟಾ ಮೂಲಕ ನೀಡಲಾಗುವುದು.

ಆದರೆ ರಾತ್ರಿ ವೇಳೆ ಕೆಲವರು ಸಿಂಗಲ್ ಫೇಸ್ ಕೃಷಿ ಪಂಪ್‍ಸೆಟ್‍ಗಳನ್ನು ಫೀಡರ್ ಮೂಲಕ ಬಳಸುತ್ತಿರುವುದರಿಂದ, ವಿದ್ಯುತ್ ಪೂರೈಕೆಯಲ್ಲಿ ತೊಂದರೆ ಉಂಟಾಗುತ್ತಿದೆ. ಹೀಗಾಗಿ ರೈತರು ಸಂಜೆ 06 ರಿಂದ ಬೆಳಿಗ್ಗೆ 06 ರವರೆಗಿನ ಅವಧಿಯಲ್ಲಿ ಸಿಂಗಲ್ ಫೇಸ್ ಕೃಷಿ ಪಂಪ್‍ಗಳನ್ನು ಬಳಸಬಾರದು. ಈ ಮೂಲಕ ಬೆಸ್ಕಾಂ ನೊಂದಿಗೆ ರೈತರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

BREAKING: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಭೀಕರ ಕಾಡ್ಗಿಚ್ಚು: ಹೊತ್ತಿ ಉರಿಯುತ್ತಿರುವ ಸಸ್ಯ ಸಂಪತ್ತು

ಚಾಂಪಿಯನ್ಸ್ ಟ್ರೋಫಿ 2025: ಪಾಕ್ ಸ್ಟೇಡಿಯಂಗಳಲ್ಲಿ ಭಾರತೀಯ ಧ್ವಜ ಇಲ್ಲ: ಪಿಸಿಬಿ ಸ್ಪಷ್ಟನೆ

Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ‘FSL’ ತಜ್ಞರಿಂದ ತಲೆ ಬುರುಡೆ ರಹಸ್ಯ ಬಯಲು!

06/08/2025 1:21 PM1 Min Read

BREAKING : ಬೆಂಗಳೂರಿನ ವಿಕ್ಟೊರಿಯ ಆಸ್ಪತ್ರೆಗೆ `CM ಸಿದ್ದರಾಮಯ್ಯ’ ದಿಢೀರ್ ಭೇಟಿ : ರೋಗಿಗಳ ಆರೋಗ್ಯ ವಿಚಾರಣೆ.!

06/08/2025 1:02 PM1 Min Read

BREAKING : ಬೆಂಗಳೂರಿನ ವಿಕ್ಟೊರಿಯ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ!

06/08/2025 12:57 PM1 Min Read
Recent News

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ‘FSL’ ತಜ್ಞರಿಂದ ತಲೆ ಬುರುಡೆ ರಹಸ್ಯ ಬಯಲು!

06/08/2025 1:21 PM

Best Time to Walk: ನಡೆಯಲು ಉತ್ತಮ ಸಮಯ ಯಾವುದು? ಬೆಳಗಿನ ನಡಿಗೆ ಒಳ್ಳೆಯದೇ? ಸಂಜೆ ನಡಿಗೆ ಒಳ್ಳೆಯದೇ?

06/08/2025 1:14 PM

BREAKING : ಬೆಂಗಳೂರಿನ ವಿಕ್ಟೊರಿಯ ಆಸ್ಪತ್ರೆಗೆ `CM ಸಿದ್ದರಾಮಯ್ಯ’ ದಿಢೀರ್ ಭೇಟಿ : ರೋಗಿಗಳ ಆರೋಗ್ಯ ವಿಚಾರಣೆ.!

06/08/2025 1:02 PM

ಅದಾನಿ ವಿರುದ್ಧ ಅಮೇರಿಕಾದ ತನಿಖೆ: ಪ್ರಧಾನಿಗೆ ಟ್ರಂಪ್ ಎದುರು ನಿಲ್ಲಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

06/08/2025 1:00 PM
State News
KARNATAKA

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ‘FSL’ ತಜ್ಞರಿಂದ ತಲೆ ಬುರುಡೆ ರಹಸ್ಯ ಬಯಲು!

By kannadanewsnow0506/08/2025 1:21 PM KARNATAKA 1 Min Read

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶಬಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ದೂರುದಾರ ನೂರಾರು…

BREAKING : ಬೆಂಗಳೂರಿನ ವಿಕ್ಟೊರಿಯ ಆಸ್ಪತ್ರೆಗೆ `CM ಸಿದ್ದರಾಮಯ್ಯ’ ದಿಢೀರ್ ಭೇಟಿ : ರೋಗಿಗಳ ಆರೋಗ್ಯ ವಿಚಾರಣೆ.!

06/08/2025 1:02 PM

BREAKING : ಬೆಂಗಳೂರಿನ ವಿಕ್ಟೊರಿಯ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ!

06/08/2025 12:57 PM

ಸಾರ್ವಜನಿಕರೇ ಗಮನಿಸಿ : ನಿಮ್ಮ ಸಮಸ್ಯೆಗಳನ್ನು `ಮುಖ್ಯಮಂತ್ರಿ’ಗಳ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ.!

06/08/2025 12:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.