`ಬೇವರ್ಸಿ ಅಧಿಕಾರಿಗಳಾ ಬೇಗ ರಸ್ತೆ ಸರಿ ಮಾಡ್ರೋ’ : ವಿದ್ಯುತ್ ಕಂಬಕ್ಕೆ ಅಂಟಿಸಿದ ಪೋಸ್ಟ್ ವೈರಲ್! ಎಲ್ಲಿ ಗೊತ್ತಾ

ಬೆಂಗಳೂರು : ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಕ್ಷೇತ್ರವಾದ ಮಲ್ಲೇಶ್ವರಂನಲ್ಲಿ ಬೇವರ್ಸಿ ಅಧಿಕಾರಿಗಳಾ ಬೇಗ ರಸ್ತೆ ಸರಿ ಮಾಡ್ರೋ ಎಂಬ ಪೋಸ್ಟರ್ ಅನ್ನು ವಿದ್ಯುತ್ ಕಂಬಕ್ಕೆ ಅಂಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. Good News : ವಸತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ : ಪಿಎಂ ಅವಾಸ್ ಯೋಜನೆಯಡಿ 18 ಲಕ್ಷ ಮನೆಗಳ ನಿರ್ಮಾಣ ಹಲವು ತಿಂಗಳಿನಿಂದ ಮಲ್ಲೇಶ್ವರಂನಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಮುಖ್ಯ ರಸ್ತೆಗಳ ಸಂಪರ್ಕಕ್ಕೆ ಸಾಧ್ಯವಾಗದೆ ವಾಹನ ಸವಾರರು ಬೇಸತ್ತಿದ್ದಾರೆ. ಈ ರಸ್ತೆಯಿಂದಾಗಿ ಟ್ರಾಫಿಕ್ … Continue reading `ಬೇವರ್ಸಿ ಅಧಿಕಾರಿಗಳಾ ಬೇಗ ರಸ್ತೆ ಸರಿ ಮಾಡ್ರೋ’ : ವಿದ್ಯುತ್ ಕಂಬಕ್ಕೆ ಅಂಟಿಸಿದ ಪೋಸ್ಟ್ ವೈರಲ್! ಎಲ್ಲಿ ಗೊತ್ತಾ