BIGG NEWS : ಎಚ್ಚರ..! ಬೆಂಗಳೂರು-ಮಂಗಳೂರು ರಾ. ಹೆದ್ದಾರಿ‌ಯಲ್ಲಿ ‘ಒಂಟಿ ಸಲಗ ಪ್ರತ್ಯಕ್ಷ ‘ : ಜನರಲ್ಲಿ ‘ ಆತಂಕ ಸೃಷ್ಟಿ’

ಹಾಸನ :  ಸಕಲೇಶಪುರ ತಾಲ್ಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಹೈವೇಯನ್ನು ಒಂಟಿ ಸಲಗ ಪ್ರತ್ಯಕ್ಷಗೊಂಡಿದ್ದು, ಗ್ರಾಮದಲ್ಲಿ ಕಾಡಾನೆಗಳು  ಜನರಲ್ಲಿ ಆತಂಕ ಸೃಷ್ಟಿ ಮಾಡ್ತಿದೆ. BIGG NEWS : ವಿಜಯಪುರ ಕಾಂಗ್ರೆಸ್ ಕಚೇರಿಯಲ್ಲಿ ರಾತ್ರೋರಾತ್ರಿ ʻ ಸಾವರ್ಕರ್ ಫೋಟೋ ಪ್ರತ್ಯಕ್ಷ ʼ : ಬಿಗಿ ಪೊಲೀಸ್‌ ಬಂದೋಬಸ್ತ್‌ ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ‌ 75ರಲ್ಲಿ ಆನೆ ನೋಡಿ ಸವಾರರು ವಾಹನವನ್ನು ನಿಲ್ಲಿಸಿದ್ದಾರೆ. ಎರಡು ಬದಿ ಸಂಚಾರ ಸ್ಥಗಿತಗೊಳಿಸಿ ಕಾಡಾನೆ ದಾಟಲು ಅವಕಾಶ ಮಾಡಿಕೊಟ್ಟಿದ್ದಾರೆ. BIGG NEWS : ವಿಜಯಪುರ … Continue reading BIGG NEWS : ಎಚ್ಚರ..! ಬೆಂಗಳೂರು-ಮಂಗಳೂರು ರಾ. ಹೆದ್ದಾರಿ‌ಯಲ್ಲಿ ‘ಒಂಟಿ ಸಲಗ ಪ್ರತ್ಯಕ್ಷ ‘ : ಜನರಲ್ಲಿ ‘ ಆತಂಕ ಸೃಷ್ಟಿ’