Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದ ಮಕ್ಕಳಲ್ಲಿ ಹೆಚ್ಚುತ್ತಿದೆ ಬೊಜ್ಜು: ಪ್ರತಿ 14 ಮಕ್ಕಳಲ್ಲಿ ಒಬ್ಬರು ಅತಿಯಾದ ತೂಕದಿಂದ ಬಳಲುತ್ತಿದ್ದಾರೆ : ಸಮೀಕ್ಷೆಯಲ್ಲಿ ಆತಂಕಕಾರಿ ವರದಿ!

01/05/2026 6:15 AM

ನಿಮ್ಮ ಬೋರ್ಡಿಂಗ್ ಪಾಸ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದೀರಾ? ಎಚ್ಚರ! ನಿಮ್ಮ ಹಾರಾಟ ಅಷ್ಟೇ ಅಲ್ಲ, ಗುರುತೂ ನಾಶವಾಗಬಹುದು!

01/05/2026 6:11 AM

ರಾಜ್ಯದಲ್ಲಿ ಮದ್ಯಪಾನದ ದುಷ್ಪರಿಣಾಮಕ್ಕೆ ಬ್ರೇಕ್: ಜನಕೇಂದ್ರಿತ ಅಬಕಾರಿ ನೀತಿಯ ಕರಡು ಬಿಡುಗಡೆ ಮಾಡಿದ ಸರ್ಕಾರ

01/05/2026 6:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಚ್ಚರ.! ‘ವ್ಹೀಲಿಂಗ್, ಮದ್ಯ ಸೇವನೆ’ ಮಾಡಿ ವಾಹನ ಓಡಿಸಿದ್ರೇ ‘DL ರದ್ದು’
KARNATAKA

ಎಚ್ಚರ.! ‘ವ್ಹೀಲಿಂಗ್, ಮದ್ಯ ಸೇವನೆ’ ಮಾಡಿ ವಾಹನ ಓಡಿಸಿದ್ರೇ ‘DL ರದ್ದು’

By kannadanewsnow0909/01/2024 5:58 PM

ಬೆಂಗಳೂರು: ವ್ಹೀಲಿಂಗ್, ಮದ್ಯ ಸೇವನೆ ಮಾಡಿ ವಾಹನ ಓಡಿಸೋರ ವಿರುದ್ಧ ಕಠಿಣ ನಿಲುವನ್ನು ಪೊಲೀಸರು ಕೈಗೊಳ್ಳುತ್ತಿದ್ದಾರೆ. ಒಂದು ವೇಳೆ ವ್ಹೀಲಿಂಗ್, ಮದ್ಯ ಸೇವನೆ ಮಾಡಿ ವಾಹನ ಓಡಿಸಿದ್ರೇ ಡಿಎಲ್ ರದ್ದುಗೊಳಿಸೋದಾಗಿ ಸಂಚಾರ ಪೊಲೀಸರು ಎಚ್ಚರಿಸಿದ್ದಾರೆ. ಅಲ್ಲದೇ ಈಗಾಗಲೇ 711 ಡ್ರೈವಿಂಗ್ ಲೈಸೆನ್ಸ್ ರದ್ದುಗೊಳಿಸಿರೋದಾಗಿ ತಿಳಿಸಿದ್ದಾರೆ.

ಈ ಕುರಿತಂತೆ ಬೆಂಗಳೂರು ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2023 ನೇ ಸಾಲಿನಲ್ಲಿ ಬೆಂಗಳೂರು ನಗರ ಸಂಚಾರ ವಿಭಾಗದಲ್ಲಿ ಮಾರಣಾಂತಿಕ ಅಪಘಾತ ಹಾಗೂ ಸಂಚಾರ ನಿಯಮ ಉಲ್ಲಂಘನಾ ಪ್ರಕರಣಗಳಲ್ಲಿ ಭಾಗಿಯಾದ ಚಾಲಕರ/ಸವಾರರ ಡ್ರೈವಿಂಗ್ ಲೈಸೆನ್ಸ್‌ಗಳನ್ನು ಜಪ್ತಿಪಡಿಸಿಕೊಂಡು, ಸದರಿ ಡ್ರೈವಿಂಗ್ ಲೈಸೆನ್ಸ್‌ಗಳನ್ನು ಬೆಂಗಳೂರು ನಗರ ಸೇರಿದಂತೆ, ಕರ್ನಾಟಕದ ಇತರೆ ಜಿಲ್ಲೆ ಹಾಗೂ ಹೊರರಾಜ್ಯಗಳ ಪ್ರಾದೇಶಿಕ ಸಾರಿಗೆ ಕಛೇರಿಗಳಿಗೆ ಕಛೇರಿಗಳಿಗೆ ಒಟ್ಟು 2974 ಡ್ರೈವಿಂಗ್ ಲೈಸೆನ್ಸ್‌ಗಳನ್ನು ಅಮಾನತ್ತು ಪಡಿಸಲು ಕಳುಹಿಸಿಕೊಡಲಾಗಿರುತ್ತದೆ ಎಂದಿದ್ದಾರೆ.

ಈ ರೀತಿ ಅಮಾನತ್ತುಪಡಿಸಲು ಪ್ರಾದೇಶಿಕ ಸಾರಿಗೆ ಕಛೇರಿಗಳಿಗೆ ಕಳುಹಿಸಿಕೊಟ್ಟ 2974 ಡ್ರೈವಿಂಗ್ ಲೈಸೆನ್ಸ್‌ಗಳಲ್ಲಿ 711 ಡ್ರೈವಿಂಗ್ ಲೈಸೆನ್ಸ್‌ಗಳನ್ನು ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಕಛೇರಿಯ ಅಧಿಕಾರಿಗಳು ಕಾನೂನಿನ ರೀತ್ಯಾ ಕ್ರಮಕೈಗೊಂಡು ಅಮಾನತ್ತು ಪಡಿಸಲಾಗಿದ್ದು, ಉಳಿದ 2263 ಡ್ರೈವಿಂಗ್ ಲೈಸೆನ್ಸ್‌ಗಳ ಅಮಾನತ್ತು ಪಡಿಸುವ ಪ್ರಕ್ರಿಯೆಯು ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

BREAKING: ಮಂಗಳೂರಲ್ಲಿ ನಟೋರಿಯಸ್ ‘ರೌಡಿ ಶೀಟರ್’ ಕಾಲಿಗೆ ಪೊಲೀಸರ ಗುಂಡೇಟು, ಅರೆಸ್ಟ್

‘ಸವದತ್ತಿ ಯಲ್ಲಮ್ಮನ ಭಕ್ತ’ರಿಗೆ ಗುಡ್ ನ್ಯೂಸ್: ಸಮಗ್ರ ಅಭಿವೃದ್ಧಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಮಾಸ್ಟ‌ರ್ ಫ್ಲ್ಯಾನ್

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಮದ್ಯಪಾನದ ದುಷ್ಪರಿಣಾಮಕ್ಕೆ ಬ್ರೇಕ್: ಜನಕೇಂದ್ರಿತ ಅಬಕಾರಿ ನೀತಿಯ ಕರಡು ಬಿಡುಗಡೆ ಮಾಡಿದ ಸರ್ಕಾರ

01/05/2026 6:10 AM2 Mins Read

BIG NEWS : ರಾಜ್ಯದಲ್ಲಿ ಇನ್ಮುಂದೆ ಗೃಹರಕ್ಷಕ ದಳ, ಸಶಸ್ತ್ರ ಪೊಲೀಸ್ ಸಿಬ್ಬಂದಿ ವಾಹನ ತಪಾಸಣೆ ಮಾಡುವಂತಿಲ್ಲ.!

01/05/2026 6:10 AM1 Min Read

ರಾಜ್ಯದಲ್ಲಿ 5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಉಚಿತ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಕಡ್ಡಾಯ.!

01/05/2026 5:58 AM1 Min Read
Recent News

ಭಾರತದ ಮಕ್ಕಳಲ್ಲಿ ಹೆಚ್ಚುತ್ತಿದೆ ಬೊಜ್ಜು: ಪ್ರತಿ 14 ಮಕ್ಕಳಲ್ಲಿ ಒಬ್ಬರು ಅತಿಯಾದ ತೂಕದಿಂದ ಬಳಲುತ್ತಿದ್ದಾರೆ : ಸಮೀಕ್ಷೆಯಲ್ಲಿ ಆತಂಕಕಾರಿ ವರದಿ!

01/05/2026 6:15 AM

ನಿಮ್ಮ ಬೋರ್ಡಿಂಗ್ ಪಾಸ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದೀರಾ? ಎಚ್ಚರ! ನಿಮ್ಮ ಹಾರಾಟ ಅಷ್ಟೇ ಅಲ್ಲ, ಗುರುತೂ ನಾಶವಾಗಬಹುದು!

01/05/2026 6:11 AM

ರಾಜ್ಯದಲ್ಲಿ ಮದ್ಯಪಾನದ ದುಷ್ಪರಿಣಾಮಕ್ಕೆ ಬ್ರೇಕ್: ಜನಕೇಂದ್ರಿತ ಅಬಕಾರಿ ನೀತಿಯ ಕರಡು ಬಿಡುಗಡೆ ಮಾಡಿದ ಸರ್ಕಾರ

01/05/2026 6:10 AM

BIG NEWS : ರಾಜ್ಯದಲ್ಲಿ ಇನ್ಮುಂದೆ ಗೃಹರಕ್ಷಕ ದಳ, ಸಶಸ್ತ್ರ ಪೊಲೀಸ್ ಸಿಬ್ಬಂದಿ ವಾಹನ ತಪಾಸಣೆ ಮಾಡುವಂತಿಲ್ಲ.!

01/05/2026 6:10 AM
State News
KARNATAKA

ರಾಜ್ಯದಲ್ಲಿ ಮದ್ಯಪಾನದ ದುಷ್ಪರಿಣಾಮಕ್ಕೆ ಬ್ರೇಕ್: ಜನಕೇಂದ್ರಿತ ಅಬಕಾರಿ ನೀತಿಯ ಕರಡು ಬಿಡುಗಡೆ ಮಾಡಿದ ಸರ್ಕಾರ

By kannadanewsnow0901/05/2026 6:10 AM KARNATAKA 2 Mins Read

ಬೆಂಗಳೂರು: ಕರ್ನಾಟಕ ಸರ್ಕಾರವು ಮದ್ಯದ ವ್ಯವಹಾರ ಹಾಗೂ ಬಳಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ‘ಕರ್ನಾಟಕ ರಾಜ್ಯ ಅಬಕಾರಿ ಸುಧಾರಣೆಗಳು 2026’ ಎಂಬ…

BIG NEWS : ರಾಜ್ಯದಲ್ಲಿ ಇನ್ಮುಂದೆ ಗೃಹರಕ್ಷಕ ದಳ, ಸಶಸ್ತ್ರ ಪೊಲೀಸ್ ಸಿಬ್ಬಂದಿ ವಾಹನ ತಪಾಸಣೆ ಮಾಡುವಂತಿಲ್ಲ.!

01/05/2026 6:10 AM

ರಾಜ್ಯದಲ್ಲಿ 5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಉಚಿತ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಕಡ್ಡಾಯ.!

01/05/2026 5:58 AM

ಆಗಸ್ಟ್‌ ನಲ್ಲಿ ಸುಪ್ರೀಂ ಕೋರ್ಟ್‌ನಿಂದ ‘ಸಮಾಧಾನ ಸಮಾರೋಹ್’ ವಿಶೇಷ ಲೋಕ ಅದಾಲತ್‌ ಆಯೋಜನೆ : ಅನು ಶಿವರಾಮನ್

01/05/2026 5:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.