ಎಚ್ಚರ..! ವೈಷ್ಣೋದೇವಿ ದೇವಸ್ಥಾನಕ್ಕೆ ತೆರಳಲು ಹೆಲಿಕಾಪ್ಟರ್ ಸೇವೆ ಬಗ್ಗೆ ʻಗೂಗಲ್​​ನಲ್ಲಿ ಸರ್ಚ್ʼ : 38,060 ರೂ.ಕಳೆದುಕೊಂಡ ಟೆಕ್ಕಿ

ಮಂಗಳೂರು: ಕಾಶ್ಮೀರದ ವೈಷ್ಣೋದೇವಿ ಮಂದಿರಕ್ಕೆ ತೆರಳಲು ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುವ ನೆಪದಲ್ಲಿ ಬೆಂಗಳೂರು ಮೂಲದ ಟೆಕ್ಕಿಯೊಬ್ಬರಿಗೆ, ಮಂಗಳೂರಿನಲ್ಲಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. BIGG NEWS: ತ್ರಿಭಾಷಾ ಸೂತ್ರಕ್ಕೆ ಸಮಾಧಿ ಕಟ್ಟಲು ಕೇಂದ್ರ ಸರ್ಕಾರ ಹೊರಟಿದೆ; ಸರಣಿ ಟ್ವೀಟ್‌ ಮೂಲಕ ಕುಟುಕಿದ ಹೆಚ್‌ ಡಿಕೆ |H.D. Kumaraswamy ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ್ದ ಟೆಕ್ಕಿಯೊಬ್ಬರು ನಗರ ಸುತ್ತಾಡಿದ ಬಳಿಕ ಕಾಶ್ಮೀರದ ವೈಷ್ಣೋದೇವಿ ದೇವಸ್ಥಾನಕ್ಕೆ ತೆರಳಲು ಹೆಲಿಕಾಪ್ಟರ್ ಇರುವ ಬಗ್ಗೆ ಗೂಗಲ್‌ನಲ್ಲಿ ಸರ್ಚ್ ಮಾಡಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಬುಕ್ಕಿಂಗ್ ಮಾಡುವ … Continue reading ಎಚ್ಚರ..! ವೈಷ್ಣೋದೇವಿ ದೇವಸ್ಥಾನಕ್ಕೆ ತೆರಳಲು ಹೆಲಿಕಾಪ್ಟರ್ ಸೇವೆ ಬಗ್ಗೆ ʻಗೂಗಲ್​​ನಲ್ಲಿ ಸರ್ಚ್ʼ : 38,060 ರೂ.ಕಳೆದುಕೊಂಡ ಟೆಕ್ಕಿ