ಎಚ್ಚರ..! ಮಕ್ಕಳನ್ನು ಶಿಕ್ಷಣದಿಂದ ವಂಚಿಸಿ ಭಿಕ್ಷಾಟನೆ, ದುಡಿಮೆಗೆ ತೊಡಗಿಸುವುದು ಅಪರಾಧ

ಹಾವೇರಿ: ಮಕ್ಕಳ ಹಕ್ಕುಗಳ ರಕ್ಷಣೆಗೆ ಅನೇಕ ಕಾನೂನುಗಳು ಜಾರಿಯಲ್ಲಿವೆ. ಮಕ್ಕಳನ್ನು ಶಿಕ್ಷಣದಿಂದ ವಂಚಿಸಿ ಭಿಕ್ಷಾಟನೆ, ಅಪಾಯಕಾರಿ ಕೆಲಸಗಳಿಗೆ ತೊಡಗಿಸಿಕೊಳ್ಳುವುದು ಅಪರಾಧವಾಗಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು. ಇಜಾರಿಲಕಮಾಪೂರ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಹಾವೇರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ … Continue reading ಎಚ್ಚರ..! ಮಕ್ಕಳನ್ನು ಶಿಕ್ಷಣದಿಂದ ವಂಚಿಸಿ ಭಿಕ್ಷಾಟನೆ, ದುಡಿಮೆಗೆ ತೊಡಗಿಸುವುದು ಅಪರಾಧ