Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ರಾಜ್ಯದ 108 ಆಂಬುಲೆನ್ಸ್ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ: ಬೋನಸ್, ಪ್ರೋತ್ಸಾಹಧನಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

17/02/2026 5:27 AM

ALERT : ನೀವು ಖರೀದಿಸುವ `ಚಿನ್ನ’ ಅಸಲಿಯೋ? ನಕಲಿಯೋ? ಮೊಬೈಲ್ ನಲ್ಲೇ ಜಸ್ಟ್ ಹೀಗೆ ಪರಿಶೀಲಿಸಿ !

17/02/2026 5:25 AM

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : `ಮೊಬೈಲ್ ಕ್ಯಾಂಟಿನ್’ ತೆರೆಯಲು 3 ಲಕ್ಷ ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ

17/02/2026 5:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Scam Alert: ‘ಮೊಬೈಲ್ ಬಳಕೆದಾರ’ರೇ ಹುಷಾರ್! ಹೀಗೆ ‘ಮಸೇಜ್’ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ
KARNATAKA

Scam Alert: ‘ಮೊಬೈಲ್ ಬಳಕೆದಾರ’ರೇ ಹುಷಾರ್! ಹೀಗೆ ‘ಮಸೇಜ್’ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ

By kannadanewsnow0927/01/2026 6:33 AM

ಬೆಂಗಳೂರು: ಆನ್ ಲೈನ್ ವಂಚಕರು ಜನರನ್ನು ವಂಚಿಸೋದಕ್ಕೆ ವಿವಿಧ ದಾರಿಗಳನ್ನು ಹಿಡಿಯುತ್ತಿದ್ದಾರೆ. ಈಗ ಹೊಸದೊಂದು ದಾರಿ ಕಂಡುಕೊಂಡಿರುವಂತ ವಂಚಕರು, ನಿಮ್ಮ ಮೊಬೈಲ್ ಗಳಿಗೆ ಮೆಸೇಜ್ ಕಳಿಸ್ತಾ ಇದ್ದಾರೆ. ಒಂದು ವೇಳೆ ನೀವು ಓಪನ್ ಮಾಡಿದ್ದೇ ಆದಲ್ಲಿ, ನಿಮ್ಮ ಬ್ಯಾಂಕ್ ಖಾತೆ ಸೈಬರ್ ವಂಚಕರ ಪಾಲಾಗೇ ಬಿಡುತ್ತೆ. ಅದು ಹೇಗೆ.? ಪೊಲೀಸರ ಎಚ್ಚರಿಕೆ ಏನು ಅಂತ ಮುಂದೆ ಓದಿ.

ಆನ್ ಲೈನ್ ವಂಚನೆ ಬಗ್ಗೆ ಕರ್ನಾಟಕ ಪೊಲೀಸರು ಮಹತ್ವದ ಮಾಹಿತಿಯನ್ನು ಜನರಿಗಾಗಿ ಬಿಡುಗಡೆ ಮಾಡಿದ್ದಾರೆ. ಆ ಪತ್ರಿಕಾ ಪ್ರಕಟಣೆಯಲ್ಲಿ ವಂಚಕರು RAT(Remote access tool) ಗಳ ಸಹಾಯದಿಂದ APK file ಅಥವಾ App ಸಿದ್ಧಪಡಿಸಿ, What’sApp ಅಥವಾ text message ಮುಖಾಂತರ ಬ್ಯಾಂಕ್‌ ಖಾತೆಗಳಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಗಳಿಗೆ ಕಳುಹಿಸಿಕೊಡುತ್ತಿದ್ದು, ಅದನ್ನು ಓಪನ್ ಮಾಡಿದಲೆ ಸಾರ್ವಜನಿಕರಿಗೆ ಬರುವ ಎಲ್ಲಾ Text message ಗಳು ವಂಚಕರ ಮೊಬೈಲ್ ಗಳಿಗೆ Automatically, Message forwarding ಆಗುತ್ತಿವೆ ಎಂಬ ಆಘಾತಕಾರಿ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಇನ್ನೂ ಲಿಂಕ್ ಓಪನ್ ಮಾಡಿದ ಬಳಿಕ ವಂಚಕರು ಸುಲಭವಾಗಿ OTP ಪಡೆದುಕೊಂಡು ಸಾರ್ವಜನಿಕರ ಖಾತೆಗಳಿಗೆ Internet mobile banking application ಗಳನ್ನು ಅಳವಡಿಸಿಕೊಂಡು ಕ್ಷಣ ಮಾತ್ರದಲ್ಲಿ, ಸಾರ್ವಜನಿಕರ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚಿಸುತ್ತಿರುವ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ವಿಶೇಷವಾಗಿ ಕೆನರಾ ಬ್ಯಾಂಕಿನ ಗ್ರಾಹಕರಿಗೆ ಈ ರೀತಿಯ ತೊಂದರೆ ಆಗುತ್ತಿರುವುದು ಕಂಡುಬರುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.

ಆದ್ದರಿಂದ ಬ್ಯಾಂಕ್‌ ಖಾತೆಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗಳಿಗೆ What’sApp ಅಥವಾ Text message ಮುಖಾಂತರ ಬರುವ APK file ಅಥವಾ App ಗಳ ಲಿಂಕ್ ಗಳನ್ನು ಕಿಕ್ (Click) ಮಾಡದಿರಿ, ಒಂದು ವೇಳೆ ನಿರ್ಲಕ್ಷದಿಂದ ಅಂತಹ ಲಿಂಕ್ ಗಳನ್ನು ಕಿಕ್ ಮಾಡಿದ್ದಲಿ ತಕ್ಷಣ ತಮ್ಮ ಮೊಬೈಲ್ ನ್ನು Switch off ಮಾಡಿಕೊಂಡು ನಿಮ್ಮ ಬ್ಯಾಂಕ್ ಗೆ ಸಂಪರ್ಕಿಸಿ ನಿಮ್ಮ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸುವುದು, ತಮ್ಮ ಖಾತೆಯಿಂದ ಹಣ ವರ್ಗಾವಣೆಗೊಂಡಿದ್ದಲಿ Cybercrime Helpline 1930 ಗೆ ಕರೆ ಮಾಡಿ ದೂರು ದಾಖಲಿಸಲು ಕೋರಿದ್ದಾರೆ.

Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ 108 ಆಂಬುಲೆನ್ಸ್ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ: ಬೋನಸ್, ಪ್ರೋತ್ಸಾಹಧನಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

17/02/2026 5:27 AM4 Mins Read

ALERT : ನೀವು ಖರೀದಿಸುವ `ಚಿನ್ನ’ ಅಸಲಿಯೋ? ನಕಲಿಯೋ? ಮೊಬೈಲ್ ನಲ್ಲೇ ಜಸ್ಟ್ ಹೀಗೆ ಪರಿಶೀಲಿಸಿ !

17/02/2026 5:25 AM2 Mins Read

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : `ಮೊಬೈಲ್ ಕ್ಯಾಂಟಿನ್’ ತೆರೆಯಲು 3 ಲಕ್ಷ ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ

17/02/2026 5:25 AM1 Min Read
Recent News

GOOD NEWS: ರಾಜ್ಯದ 108 ಆಂಬುಲೆನ್ಸ್ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ: ಬೋನಸ್, ಪ್ರೋತ್ಸಾಹಧನಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

17/02/2026 5:27 AM

ALERT : ನೀವು ಖರೀದಿಸುವ `ಚಿನ್ನ’ ಅಸಲಿಯೋ? ನಕಲಿಯೋ? ಮೊಬೈಲ್ ನಲ್ಲೇ ಜಸ್ಟ್ ಹೀಗೆ ಪರಿಶೀಲಿಸಿ !

17/02/2026 5:25 AM

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : `ಮೊಬೈಲ್ ಕ್ಯಾಂಟಿನ್’ ತೆರೆಯಲು 3 ಲಕ್ಷ ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ

17/02/2026 5:25 AM

ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ `ಆಹಾರ ಯೋಜನೆ’ಗೆ ಅರ್ಜಿ ಆಹ್ವಾನ

17/02/2026 5:22 AM
State News
KARNATAKA

GOOD NEWS: ರಾಜ್ಯದ 108 ಆಂಬುಲೆನ್ಸ್ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ: ಬೋನಸ್, ಪ್ರೋತ್ಸಾಹಧನಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

By kannadanewsnow0917/02/2026 5:27 AM KARNATAKA 4 Mins Read

ಬೆಂಗಳೂರು: ರಾಜ್ಯದ 108 ಆರೋಗ್ಯ ಕವಚ ಸೇವೆಯಡಿಯಲ್ಲಿ ನೇಮಕಗೊಳ್ಳಲಿರುವ ಇಎಂಟಿ ಮತ್ತು ಪೈಲೆಟ್ ಗಳಿಗೆ ಮೂಲ ವೇತನವನ್ನು ಚಾಲ್ತಿಯಲ್ಲಿರುವ ಕನಿಷ್ಠ…

ALERT : ನೀವು ಖರೀದಿಸುವ `ಚಿನ್ನ’ ಅಸಲಿಯೋ? ನಕಲಿಯೋ? ಮೊಬೈಲ್ ನಲ್ಲೇ ಜಸ್ಟ್ ಹೀಗೆ ಪರಿಶೀಲಿಸಿ !

17/02/2026 5:25 AM

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : `ಮೊಬೈಲ್ ಕ್ಯಾಂಟಿನ್’ ತೆರೆಯಲು 3 ಲಕ್ಷ ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ

17/02/2026 5:25 AM

ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ `ಆಹಾರ ಯೋಜನೆ’ಗೆ ಅರ್ಜಿ ಆಹ್ವಾನ

17/02/2026 5:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.