Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಗೋವಾದ ಭೀಕರ ಅಗ್ನಿ ದುರಂತದಲ್ಲಿ 25 ಮಂದಿ ಸಾವು : ನೈಟ್ ಕ್ಲಬ್ ಮಾಲೀಕ, ಮ್ಯಾನೇಜರ್ ಅರೆಸ್ಟ್.!

07/12/2025 11:35 AM

SHOCKING : ದೇಶದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : 4 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರ.!

07/12/2025 11:29 AM

GOOD NEWS : ರಾಜ್ಯ ಸರ್ಕಾರದಿಂದ `ಮಹಿಳೆಯರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

07/12/2025 11:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG Alert: ಪದೇ ಪದೇ ನಿಯಮ ಉಲ್ಲಂಘಿಸೋ ‘ವಾಹನ ಸವಾರ’ರ ಎಚ್ಚರ: ನಿಮ್ಮ ‘DL ಅಮಾನತು’
KARNATAKA

BIG Alert: ಪದೇ ಪದೇ ನಿಯಮ ಉಲ್ಲಂಘಿಸೋ ‘ವಾಹನ ಸವಾರ’ರ ಎಚ್ಚರ: ನಿಮ್ಮ ‘DL ಅಮಾನತು’

By kannadanewsnow0909/01/2024 4:47 PM

ಬೆಂಗಳೂರು: ರಾಜ್ಯದಲ್ಲಿ ಸಂಚಾರ ಪೊಲೀಸರು ನಿಯಮ ಉಲ್ಲಂಘಿಸೋ ಸವಾರರ ವಿರುದ್ಧ ಕಾನೂನು ಕ್ರಮ ಕಟ್ಟು ನಿಟ್ಟಾಗಿ ಜರುಗಿಸೋದಕ್ಕೆ ಮುಂದಾಗಿದ್ದಾರೆ. ಅದರಲ್ಲೂ ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸಿದ್ರೇ ಅಂಥವರ ಡಿಎಲ್ ಅಮಾನತಿಗೆ ಸಾರಿಗೆ ಇಲಾಖೆಗೆ ಕಳುಹಿಸಿಕೊಟ್ಟಿದ್ದಾರೆ. ಹೀಗೆ ನಿಯಮ ಉಲ್ಲಂಘಿಸಿದ 711 ಸವಾರರ ಡಿಎಲ್ ಅನ್ನು ಅಮಾನತುಗೊಳಿಸೋದಕ್ಕೆ ಸಾರಿಗೆ ಇಲಾಖೆಗೆ ಕಳುಹಿಸಿದ್ದಾರೆ. ಈ ಮೂಲಕ ಪದೇ ಪದೇ ನಿಯಮ ಉಲ್ಲಂಘಿಸೋ ವಾಹನ ಸವಾರರಿಗೆ ಶಾಕ್ ನೀಡಿದ್ದಾರೆ.

ರಾಜ್ಯಾಧ್ಯಂತ ಸಂಚಾರ ನಿಯಮ ಉಲ್ಲಂಘಿಸೋ ವಾಹನ ಸವಾರರಿಗೆ ಶಾಕ್ ನೀಡೋದಕ್ಕೆ ಸಂಚಾರ ಪೊಲೀಸರು ಮುಂದಾಗಿದ್ದಾರೆ. ಈಗಾಗಲೇ ಬೆಂಗಳೂರಲ್ಲಿ ಸಂಚಾರ ನಿಯಮ ಉಲ್ಲಂಘಿಸೋ ವಾಹನ ಸವಾರರ ಸವಾರರ ವಿರುದ್ಧ ಕೇಸ್ ಹಾಕಿ, ದಂಡವನ್ನು ವಸೂಲಿ ಮಾಡಲಾಗುತ್ತಿದೆ. ಸಿಗ್ನಲ್ ಜಂಪ್, ನೋ ಪಾರ್ಕಿಂಗ್ ಸೇರಿದಂತೆ ವಿವಿಧ ನಿಯಮ ಉಲ್ಲಂಘನೆಗೆ ದಂಡವನ್ನು ವಿಧಿಸಲಾಗುತ್ತಿದೆ.

ಇದೀಗ ಇದಷ್ಟೇ ಅಲ್ಲದೇ ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸೋ ಸವಾರರನ್ನು ಪತ್ತೆ ಹಚ್ಚುತ್ತಿರೋ ಸಂಚಾರ ಪೊಲೀಸರು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸಿದಂತ 2974 ಡ್ರೈವಿಂಗ್ ಲೈಸೆನ್ಸ್ ಅಮಾನತಿಗೆ ಕಳುಹಿಸಿಕೊಡಲಾಗಿದೆ. ಅವುಗಳು ಬೇರೆ ಬೇರೆ ರಾಜ್ಯಗಳಿಗೆ ಸೇರಿದ್ರೇ ಅವರಿಗೆ ಕಳುಹಿಸಿಕೊಡಲಾಗಿದೆ.

ಹೀಗೆ ಕಳುಹಿಸಿಕೊಟ್ಟಂತ 2974 ಡ್ರೈವಿಂಗ್ ಲೈಸೆನ್ಸ್ ಗಳಲ್ಲಿ ಬರೋಬ್ಬರಿ 711 ಲೈಸೆನ್ಸ್ ಗಳನ್ನು ಸಾರಿಗೆ ಇಲಾಖೆಯ ಅಧಿಕಾರಿಗಳು ಅಮಾನತುಗೊಳಿಸಿದ್ದಾರೆ. ಇಂತಹ ವಾಹನ ಸವಾರರು ವಾಹನಗಳನ್ನು ಓಡಿಸೋದಕ್ಕೆ ಸಾಧ್ಯವಾಗೋದಿಲ್ಲ. ಒಂದು ವೇಳೆ ಲೈಸೆನ್ಸ್ ಅಮಾನತುಗೊಂಡಿದ್ದರೂ ಗಾಡಿ ಓಡಿಸಿದ್ರೇ ನಿಮ್ಮ ವಿರುದ್ಧ ಕೇಸ್ ಹಾಕೋದು ಫಿಕ್ಸ್. ಸೋ ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸಿದಂತೆ ಎಚ್ಚರಿಕೆ ವಹಿಸಿ. ಇಲ್ಲವಾದಲ್ಲಿ ನಿಮ್ಮ ಡಿಎಲ್ ಅಮಾನತು ಆಗೋದು ಗ್ಯಾರಂಟಿ.

BIG Alert: ‘ವಾಹನ ಸವಾರ’ರ ಗಮನಕ್ಕೆ: ಜ.16ರಿಂದ ಮತ್ತೆ 4 ದಿನ ಬೆಂಗಳೂರಿನ ‘ಪೀಣ್ಯ ಫ್ಲೈ ಓವರ್ ಕ್ಲೋಸ್’

BREAKING: ‘ಸ್ವಂತ ಮಗ’ನನ್ನೇ ಕೊಂದ ಪ್ರಕರಣ: ‘ಸಿಇಓ ಸುಚನಾ’ 6 ದಿನ ಗೋಪಾ ಪೊಲೀಸರ ಕಸ್ಟಡಿಗೆ

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯ ಸರ್ಕಾರದಿಂದ `ಮಹಿಳೆಯರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

07/12/2025 11:20 AM2 Mins Read

ಜನಸ್ನೇಹಿ ಕ್ರಮಗಳಿಗೆ ಮಾದರಿಯಾದ ಬೆಂಗಳೂರಿನ ಬಿಟಿಎಂ ಕ್ಷೇತ್ರ: ಆಡುಗೋಡಿ ಸರ್ಕಾರಿ ಶಾಲೆಗೆ ತೆಲಂಗಾಣ ಶಿಕ್ಷಣ ಸುಧಾರಣಾ ಆಯೋಗ ಭೇಟಿ

07/12/2025 11:07 AM2 Mins Read

BREAKING : ತುಂಗಭದ್ರಾ ಡ್ಯಾಂಗೆ ಕ್ರಸ್ಟ್ ಗೇಟ್ ಅಳವಡಿಕೆಗೆ ಚಾಲನೆ : ಯಾವುದೇ ವಿಘ್ನ ಬಾರದಿರಲು ಹೋಮ-ಹವನ, ಪೂಜೆ.!

07/12/2025 11:03 AM1 Min Read
Recent News

BREAKING : ಗೋವಾದ ಭೀಕರ ಅಗ್ನಿ ದುರಂತದಲ್ಲಿ 25 ಮಂದಿ ಸಾವು : ನೈಟ್ ಕ್ಲಬ್ ಮಾಲೀಕ, ಮ್ಯಾನೇಜರ್ ಅರೆಸ್ಟ್.!

07/12/2025 11:35 AM

SHOCKING : ದೇಶದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : 4 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರ.!

07/12/2025 11:29 AM

GOOD NEWS : ರಾಜ್ಯ ಸರ್ಕಾರದಿಂದ `ಮಹಿಳೆಯರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

07/12/2025 11:20 AM

ಜನಸ್ನೇಹಿ ಕ್ರಮಗಳಿಗೆ ಮಾದರಿಯಾದ ಬೆಂಗಳೂರಿನ ಬಿಟಿಎಂ ಕ್ಷೇತ್ರ: ಆಡುಗೋಡಿ ಸರ್ಕಾರಿ ಶಾಲೆಗೆ ತೆಲಂಗಾಣ ಶಿಕ್ಷಣ ಸುಧಾರಣಾ ಆಯೋಗ ಭೇಟಿ

07/12/2025 11:07 AM
State News
KARNATAKA

GOOD NEWS : ರಾಜ್ಯ ಸರ್ಕಾರದಿಂದ `ಮಹಿಳೆಯರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

By kannadanewsnow5707/12/2025 11:20 AM KARNATAKA 2 Mins Read

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ…

ಜನಸ್ನೇಹಿ ಕ್ರಮಗಳಿಗೆ ಮಾದರಿಯಾದ ಬೆಂಗಳೂರಿನ ಬಿಟಿಎಂ ಕ್ಷೇತ್ರ: ಆಡುಗೋಡಿ ಸರ್ಕಾರಿ ಶಾಲೆಗೆ ತೆಲಂಗಾಣ ಶಿಕ್ಷಣ ಸುಧಾರಣಾ ಆಯೋಗ ಭೇಟಿ

07/12/2025 11:07 AM

BREAKING : ತುಂಗಭದ್ರಾ ಡ್ಯಾಂಗೆ ಕ್ರಸ್ಟ್ ಗೇಟ್ ಅಳವಡಿಕೆಗೆ ಚಾಲನೆ : ಯಾವುದೇ ವಿಘ್ನ ಬಾರದಿರಲು ಹೋಮ-ಹವನ, ಪೂಜೆ.!

07/12/2025 11:03 AM

ಗಮನಿಸಿ : ನಿಮ್ಮ ದೇಹದ ಮೇಲೆ `ಕೊಬ್ಬಿನ ಗಂಟು’ ಇದ್ದರೆ ಜಸ್ಟ್ ಹೀಗೆ ಮಾಡಿ ಕರಗುತ್ತದೆ..!

07/12/2025 10:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.