Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ‘RSS’ನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ‘PDO ಸಸ್ಪೆಂಡ್’

17/10/2025 4:30 PM

BREAKING : ಬೆಂಗಳೂರಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಹತ್ಯೆ ಪ್ರಕರಣ : ಆರೋಪಿ ವಿಘ್ನೇಶ್ ಅರೆಸ್ಟ್

17/10/2025 4:28 PM

ನ.1ರಿಂದ CBSE 10,12ನೇ ತರಗತಿ ವಿದ್ಯಾರ್ಥಿಗಳಿಗೆ ‘ಪ್ರಾಯೋಗಿಕ ಪರೀಕ್ಷೆ’ ಆರಂಭ

17/10/2025 4:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG Alert: ಪದೇ ಪದೇ ನಿಯಮ ಉಲ್ಲಂಘಿಸೋ ‘ವಾಹನ ಸವಾರ’ರ ಎಚ್ಚರ: ನಿಮ್ಮ ‘DL ಅಮಾನತು’
KARNATAKA

BIG Alert: ಪದೇ ಪದೇ ನಿಯಮ ಉಲ್ಲಂಘಿಸೋ ‘ವಾಹನ ಸವಾರ’ರ ಎಚ್ಚರ: ನಿಮ್ಮ ‘DL ಅಮಾನತು’

By kannadanewsnow0909/01/2024 4:47 PM

ಬೆಂಗಳೂರು: ರಾಜ್ಯದಲ್ಲಿ ಸಂಚಾರ ಪೊಲೀಸರು ನಿಯಮ ಉಲ್ಲಂಘಿಸೋ ಸವಾರರ ವಿರುದ್ಧ ಕಾನೂನು ಕ್ರಮ ಕಟ್ಟು ನಿಟ್ಟಾಗಿ ಜರುಗಿಸೋದಕ್ಕೆ ಮುಂದಾಗಿದ್ದಾರೆ. ಅದರಲ್ಲೂ ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸಿದ್ರೇ ಅಂಥವರ ಡಿಎಲ್ ಅಮಾನತಿಗೆ ಸಾರಿಗೆ ಇಲಾಖೆಗೆ ಕಳುಹಿಸಿಕೊಟ್ಟಿದ್ದಾರೆ. ಹೀಗೆ ನಿಯಮ ಉಲ್ಲಂಘಿಸಿದ 711 ಸವಾರರ ಡಿಎಲ್ ಅನ್ನು ಅಮಾನತುಗೊಳಿಸೋದಕ್ಕೆ ಸಾರಿಗೆ ಇಲಾಖೆಗೆ ಕಳುಹಿಸಿದ್ದಾರೆ. ಈ ಮೂಲಕ ಪದೇ ಪದೇ ನಿಯಮ ಉಲ್ಲಂಘಿಸೋ ವಾಹನ ಸವಾರರಿಗೆ ಶಾಕ್ ನೀಡಿದ್ದಾರೆ.

ರಾಜ್ಯಾಧ್ಯಂತ ಸಂಚಾರ ನಿಯಮ ಉಲ್ಲಂಘಿಸೋ ವಾಹನ ಸವಾರರಿಗೆ ಶಾಕ್ ನೀಡೋದಕ್ಕೆ ಸಂಚಾರ ಪೊಲೀಸರು ಮುಂದಾಗಿದ್ದಾರೆ. ಈಗಾಗಲೇ ಬೆಂಗಳೂರಲ್ಲಿ ಸಂಚಾರ ನಿಯಮ ಉಲ್ಲಂಘಿಸೋ ವಾಹನ ಸವಾರರ ಸವಾರರ ವಿರುದ್ಧ ಕೇಸ್ ಹಾಕಿ, ದಂಡವನ್ನು ವಸೂಲಿ ಮಾಡಲಾಗುತ್ತಿದೆ. ಸಿಗ್ನಲ್ ಜಂಪ್, ನೋ ಪಾರ್ಕಿಂಗ್ ಸೇರಿದಂತೆ ವಿವಿಧ ನಿಯಮ ಉಲ್ಲಂಘನೆಗೆ ದಂಡವನ್ನು ವಿಧಿಸಲಾಗುತ್ತಿದೆ.

ಇದೀಗ ಇದಷ್ಟೇ ಅಲ್ಲದೇ ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸೋ ಸವಾರರನ್ನು ಪತ್ತೆ ಹಚ್ಚುತ್ತಿರೋ ಸಂಚಾರ ಪೊಲೀಸರು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸಿದಂತ 2974 ಡ್ರೈವಿಂಗ್ ಲೈಸೆನ್ಸ್ ಅಮಾನತಿಗೆ ಕಳುಹಿಸಿಕೊಡಲಾಗಿದೆ. ಅವುಗಳು ಬೇರೆ ಬೇರೆ ರಾಜ್ಯಗಳಿಗೆ ಸೇರಿದ್ರೇ ಅವರಿಗೆ ಕಳುಹಿಸಿಕೊಡಲಾಗಿದೆ.

ಹೀಗೆ ಕಳುಹಿಸಿಕೊಟ್ಟಂತ 2974 ಡ್ರೈವಿಂಗ್ ಲೈಸೆನ್ಸ್ ಗಳಲ್ಲಿ ಬರೋಬ್ಬರಿ 711 ಲೈಸೆನ್ಸ್ ಗಳನ್ನು ಸಾರಿಗೆ ಇಲಾಖೆಯ ಅಧಿಕಾರಿಗಳು ಅಮಾನತುಗೊಳಿಸಿದ್ದಾರೆ. ಇಂತಹ ವಾಹನ ಸವಾರರು ವಾಹನಗಳನ್ನು ಓಡಿಸೋದಕ್ಕೆ ಸಾಧ್ಯವಾಗೋದಿಲ್ಲ. ಒಂದು ವೇಳೆ ಲೈಸೆನ್ಸ್ ಅಮಾನತುಗೊಂಡಿದ್ದರೂ ಗಾಡಿ ಓಡಿಸಿದ್ರೇ ನಿಮ್ಮ ವಿರುದ್ಧ ಕೇಸ್ ಹಾಕೋದು ಫಿಕ್ಸ್. ಸೋ ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸಿದಂತೆ ಎಚ್ಚರಿಕೆ ವಹಿಸಿ. ಇಲ್ಲವಾದಲ್ಲಿ ನಿಮ್ಮ ಡಿಎಲ್ ಅಮಾನತು ಆಗೋದು ಗ್ಯಾರಂಟಿ.

BIG Alert: ‘ವಾಹನ ಸವಾರ’ರ ಗಮನಕ್ಕೆ: ಜ.16ರಿಂದ ಮತ್ತೆ 4 ದಿನ ಬೆಂಗಳೂರಿನ ‘ಪೀಣ್ಯ ಫ್ಲೈ ಓವರ್ ಕ್ಲೋಸ್’

BREAKING: ‘ಸ್ವಂತ ಮಗ’ನನ್ನೇ ಕೊಂದ ಪ್ರಕರಣ: ‘ಸಿಇಓ ಸುಚನಾ’ 6 ದಿನ ಗೋಪಾ ಪೊಲೀಸರ ಕಸ್ಟಡಿಗೆ

Share. Facebook Twitter LinkedIn WhatsApp Email

Related Posts

BREAKING: ‘RSS’ನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ‘PDO ಸಸ್ಪೆಂಡ್’

17/10/2025 4:30 PM1 Min Read

BREAKING : ಬೆಂಗಳೂರಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಹತ್ಯೆ ಪ್ರಕರಣ : ಆರೋಪಿ ವಿಘ್ನೇಶ್ ಅರೆಸ್ಟ್

17/10/2025 4:28 PM2 Mins Read

RSS ನಿಷೇಧಿಸಿದ್ರೇ ರಾಜ್ಯದಲ್ಲಿ ಮತ್ತು ತುರ್ತು ಪರಿಸ್ಥಿತಿ ಬರಲಿದೆ: ಸಂಸದ ಬಸವರಾಜ ಬೊಮ್ಮಾಯಿ

17/10/2025 4:07 PM2 Mins Read
Recent News

BREAKING: ‘RSS’ನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ‘PDO ಸಸ್ಪೆಂಡ್’

17/10/2025 4:30 PM

BREAKING : ಬೆಂಗಳೂರಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಹತ್ಯೆ ಪ್ರಕರಣ : ಆರೋಪಿ ವಿಘ್ನೇಶ್ ಅರೆಸ್ಟ್

17/10/2025 4:28 PM

ನ.1ರಿಂದ CBSE 10,12ನೇ ತರಗತಿ ವಿದ್ಯಾರ್ಥಿಗಳಿಗೆ ‘ಪ್ರಾಯೋಗಿಕ ಪರೀಕ್ಷೆ’ ಆರಂಭ

17/10/2025 4:21 PM

RSS ನಿಷೇಧಿಸಿದ್ರೇ ರಾಜ್ಯದಲ್ಲಿ ಮತ್ತು ತುರ್ತು ಪರಿಸ್ಥಿತಿ ಬರಲಿದೆ: ಸಂಸದ ಬಸವರಾಜ ಬೊಮ್ಮಾಯಿ

17/10/2025 4:07 PM
State News
KARNATAKA

BREAKING: ‘RSS’ನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ‘PDO ಸಸ್ಪೆಂಡ್’

By kannadanewsnow0917/10/2025 4:30 PM KARNATAKA 1 Min Read

ರಾಯಚೂರು: ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ. ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಪಿಡಿಒ…

BREAKING : ಬೆಂಗಳೂರಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಹತ್ಯೆ ಪ್ರಕರಣ : ಆರೋಪಿ ವಿಘ್ನೇಶ್ ಅರೆಸ್ಟ್

17/10/2025 4:28 PM

RSS ನಿಷೇಧಿಸಿದ್ರೇ ರಾಜ್ಯದಲ್ಲಿ ಮತ್ತು ತುರ್ತು ಪರಿಸ್ಥಿತಿ ಬರಲಿದೆ: ಸಂಸದ ಬಸವರಾಜ ಬೊಮ್ಮಾಯಿ

17/10/2025 4:07 PM

BREAKING : ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ : ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ ಮನೆ ಮೇಲೆ ‘SIT’ ದಾಳಿ

17/10/2025 3:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.