ಎಚ್ಚರ.! ‘ಪೌರಕಾರ್ಮಿಕ’ರನ್ನು ಅಗೌರವದಿಂದ ಕಾಣುವುದು ‘ಶಿಕ್ಷಾರ್ಹ ಅಪರಾಧ’

ಬೆಂಗಳೂರು: ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವಂತ ಪೌರ ಕಾರ್ಮಿಕರನ್ನು ಅಗೌರವದಿಂದ ಕಾಣುವುದು ಶಿಕ್ಷಾರ್ಹ ಅಪರಾಧವಾಗಿದೆ. ಅವರ ಮೇಲೆ ಹಲ್ಲೆ ಮಾಡುವವರ ವಿರುದ್ಧ ಕೇಸ್ ದಾಖಲಿಸಿ ಕಾನೂನು ಕ್ರಮವನ್ನು ಜರುಗಿಸಲಾಗುತ್ತದೆ.. ಹೌದು.. ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಪೌರಕಾರ್ಮಿಕರ ಮೇಲೆ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಲ್ಲೆ, ಜಾತಿಯ ಹೆಸರಿನಲ್ಲಿ ನಿಂದಿಸುವುದು ಕಾನೂನು ರೀತಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಭಾರತದ ಸಂವಿಧಾನದ 17ನೇ ವಿಧಿಯು ʼಅಸ್ಪೃಶ್ಯತೆʼ ಯನ್ನು … Continue reading ಎಚ್ಚರ.! ‘ಪೌರಕಾರ್ಮಿಕ’ರನ್ನು ಅಗೌರವದಿಂದ ಕಾಣುವುದು ‘ಶಿಕ್ಷಾರ್ಹ ಅಪರಾಧ’