Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಉಪ ಚುನಾವಣೆಯಲ್ಲಿ ಚುನಾವಣಾ ಆಯೋಗದಿಂದ ಇಬ್ಬಗೆಯ ನೀತಿ: ಸಿಎಂ ಸಿದ್ಧರಾಮಯ್ಯ ಕಿಡಿಕಿಡಿ

08/04/2026 6:57 PM

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಭಾರತದ ಸ್ವಾಗತ: ಹೊರ್ಮುಜ್ ಜಲಸಂಧಿಯಲ್ಲಿ ಅಡೆತಡೆಯಿಲ್ಲದ ಸಂಚಾರಕ್ಕೆ ಆಗ್ರಹ

08/04/2026 6:52 PM

ಅಬುಧಾಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾರಿ ತಪ್ಪಿಸುವ ಮಾಹಿತಿ ಹಂಚಿಕೊಂಡ 375 ಮಂದಿ ಬಂಧನ

08/04/2026 6:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ದೇಶದಲ್ಲಿ ‘GBS’ ವೈರಸ್ ಗೆ ಮತ್ತೊಂದು ಬಲಿ : ಮುಂಬೈನಲ್ಲಿ 53 ವರ್ಷದ ವ್ಯಕ್ತಿ ಸಾವು!
INDIA

BREAKING : ದೇಶದಲ್ಲಿ ‘GBS’ ವೈರಸ್ ಗೆ ಮತ್ತೊಂದು ಬಲಿ : ಮುಂಬೈನಲ್ಲಿ 53 ವರ್ಷದ ವ್ಯಕ್ತಿ ಸಾವು!

By kannadanewsnow0512/02/2025 11:44 AM

ಮುಂಬೈ : ಉಸಿರಾಟ ಅಥವಾ ಜೀರ್ಣಾಂಗ ವ್ಯೂಹದ ಸೋಂಕಿನಿಂದ ಉಂಟಾಗುವ ಗಿಲೈನ್-ಬ್ಯಾರೆ ಸಿಂಡ್ರೋಮ್ (ಜಿಬಿಎಸ್) ಎಂಬ ವ್ಯಾಧಿಯಿಂದ ಮಹಾರಾಷ್ಟ್ರದ ಪುಣೆಯಲ್ಲಿ 100ಕ್ಕೂ ಹೆಚ್ಚು ಮಂದಿ ಬಳಲುತ್ತಿದ್ದಾರೆ. ಈ ಸೋಂಕಿಗೆ ಕಳೆದ ಜನವರಿ 28 ರಂದು ಸೋಲಾಪುರದಲ್ಲಿ ಒಬ್ಬ ವ್ಯಕ್ತಿ ಬಿಳಿಯಾಗಿದ್ದರು ಇದೀಗ ಮುಂಬೈನಲ್ಲಿ ಮತ್ತೊರ್ವ ವ್ಯಕ್ತಿ ಸಾವನಪ್ಪಿದ್ದಾರೆ.

ಹೌದು ಮಹಾರಾಷ್ಟ್ರದಲ್ಲಿ ಕಳೆದ ಹಲವು ದಿನಗಳಿಂದ ಹಲವಾರು ಜನರು ಈ ಒಂದು ಜಿಬಿಎಸ್ ವೈರಸ್ ನಿಂದ ಬಳಲುತ್ತಿದ್ದಾರೆ. ಕಳೆದ ಜನವರಿ 28ರಂದು ಸೊಲ್ಲಾಪುರದಲ್ಲಿ ಇದೆ ಬಿಜಿಎಸ್ ವೈರಸ್ ನಿಂದಾಗಿ ಮೊದಲ ಪ್ರಾಣ ಹೋಗಿದ್ದು, ಇದೀಗ ಮುಂಬೈನಲ್ಲಿ ಜಿಬಿಎಸ್ ವೈರಸ್ ನಿಂದ ಬಳಲುತ್ತಿದ್ದ 53 ವರ್ಷದ ವ್ಯಕ್ತಿಯೊರ್ವರು ಇದೀಗ ಸಾವನಪ್ಪಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.

ರೋಗ ಲಕ್ಷಣಗಳು

ಕೈ ಕಾಲುಗಳಲ್ಲಿ ಜೋಮು ಹಿಡಿಯುವುದು, ಶಕ್ತಿಹೀನತೆ (ದೌರ್ಬಲ್ಯ) ಮತ್ತು ಪಾರ್ಶ್ವವಾಯು ಮುಂತಾದವು ಜಿಬಿಎಸ್​ನಿಂದ ಉಂಟಾಗಬಹುದು. ಈ ಲಕ್ಷಣಗಳು ಕಾಲುಗಳಿಂದ ಪ್ರಾರಂಭವಾಗಿ ದೇಹದ ಮೇಲ್ಭಾಗಕ್ಕೆ ವಿಸ್ತರಿಸುತ್ತದೆ. ವಾಕರಿಕೆ, ವಾಂತಿ, ಹೊಟ್ಟೆನೋವು, ಅತಿಸಾರ ಆರಂಭಿಕ ಲಕ್ಷಣಗಳಾಗಿದ್ದು, ಗಂಭೀರ ಹಂತಕ್ಕೆ ತಲುಪಿದಾಗ ಪಾರ್ಶ್ವವಾಯು ಸಂಭವಿಸುತ್ತದೆ.

ಇದೇ ಅಲ್ಲದೆ ಅಸ್ಥಿರ ನಡಿಗೆ, ಮೆಟ್ಟಿಲುಗಳನ್ನು ಏರಲು ಅಥವಾ ಇಳಿಯಲು ಅಸಮರ್ಥತೆ, ಮಾತನಾಡುವುದು, ಅಗಿಯುವುದು ಅಥವಾ ನುಂಗುವಾಗ ಮುಖ ಚಲನೆಯಲ್ಲಿ ತೊಂದರೆ, ದೃಷ್ಟಿಗೆ ಎರಡೆರಡಾಗಿ ಕಾಣಿಸುವುದು ಅಥವಾ ಕಣ್ಣುಗಳ ಚಲನೆಗೆ ಕಷ್ಟ ಮತ್ತು ನೋವಾಗುವುದು, ರಾತ್ರಿ ವೇಳೆ ಇನ್ನೂ ತುಂಬಾ ಕಷ್ಟವಾಗುವುದು, ಮೂತ್ರ ಮತ್ತು ಮಲ ವಿಸರ್ಜನೆ ಸಮಸ್ಯೆ, ಹೃದಯ ಬಡಿತ ಹೆಚ್ಚಳ, ಲೋ ಮತ್ತು ಹೈ ಬಿಪಿ ಹಾಗೂ ಉಸಿರಾಟಕ್ಕೆ ಸಮಸ್ಯೆ ಕೂಡ ಬಿಜಿಎಸ್​ನ ಇತರ ಲಕ್ಷಣಗಳಾಗಿವೆ.

ಎಚ್ಚರಿಕೆ ಕ್ರಮಗಳು

ಸೋಂಕಿನ ಅಪಾಯ ತಡೆಯಲು ಆಹಾರ ನಿರ್ವಹಣೆ, ತಯಾರಿಕೆ ಮತ್ತು ಸೇವನೆಯಲ್ಲಿ ಎಚ್ಚರವಹಿಸಬೇಕು ಪಾಶ್ಚರೀಕರಿಸದ ಹಾಲು, ಡೈರಿ ಉತ್ಪನ್ನಗಳ ಬಳಕೆಯನ್ನು ತಪ್ಪಿಸಬೇಕು, ಈ ಹಾನಿಕಾರಕ ಬ್ಯಾಕ್ಟೀರಿಯಾ ತೆಗೆದುಹಾಕಲು ಆಹಾರವನ್ನು ಚೆನ್ನಾಗಿ ಬೇಯಿಸಬೇಕು,ಶುದ್ಧ ಆಹಾರ, ನೀರು ಸೇವನೆಯ ಜತೆಗೆ ಕೈ ಸೇರಿ ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಬೇಕು, ಕೋಳಿ ಮಾಂಸವನ್ನು ಚೆನ್ನಾಗಿ ತೊಳೆದು ಬೇಯಿಸಿ ಸೇವಿಸಬೇಕು, ಕಚ್ಚಾ ಮಾಂಸ ಮತ್ತು ಇತರ ಆಹಾರ ಪದಾರ್ಥಗಳಿಗೆ ಪ್ರತ್ಯೇಕ ಕತ್ತರಿಸುವ ಸಾಧನ ಹಾಗೂ ಪಾತ್ರೆಗಳನ್ನು ಬಳಸಿ.

Share. Facebook Twitter LinkedIn WhatsApp Email

Related Posts

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಭಾರತದ ಸ್ವಾಗತ: ಹೊರ್ಮುಜ್ ಜಲಸಂಧಿಯಲ್ಲಿ ಅಡೆತಡೆಯಿಲ್ಲದ ಸಂಚಾರಕ್ಕೆ ಆಗ್ರಹ

08/04/2026 6:52 PM2 Mins Read

ಇರಾನ್‌ಗೆ ಶಸ್ತ್ರಾಸ್ತ್ರ ಪೂರೈಸುವ ರಾಷ್ಟ್ರಗಳಿಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ: ಶೇ. 50 ರಷ್ಟು ಆಮದು ಸುಂಕ ವಿಧಿಸುವ ಬೆದರಿಕೆ!

08/04/2026 6:13 PM1 Min Read

ಸಿಲಬಸ್ ಮರೆತರೂ ಸಿನಿಮಾ ಡೈಲಾಗ್ ಮರೆಯದ ಸ್ಟೂಡೆಂಟ್: ವೈರಲ್ ಆಯ್ತು ‘ಧುರಂಧರ’ ಸ್ಟೈಲ್ ಆನ್ಸರ್ ಶೀಟ್!

08/04/2026 5:53 PM2 Mins Read
Recent News

ರಾಜ್ಯದ ಉಪ ಚುನಾವಣೆಯಲ್ಲಿ ಚುನಾವಣಾ ಆಯೋಗದಿಂದ ಇಬ್ಬಗೆಯ ನೀತಿ: ಸಿಎಂ ಸಿದ್ಧರಾಮಯ್ಯ ಕಿಡಿಕಿಡಿ

08/04/2026 6:57 PM

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಭಾರತದ ಸ್ವಾಗತ: ಹೊರ್ಮುಜ್ ಜಲಸಂಧಿಯಲ್ಲಿ ಅಡೆತಡೆಯಿಲ್ಲದ ಸಂಚಾರಕ್ಕೆ ಆಗ್ರಹ

08/04/2026 6:52 PM

ಅಬುಧಾಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾರಿ ತಪ್ಪಿಸುವ ಮಾಹಿತಿ ಹಂಚಿಕೊಂಡ 375 ಮಂದಿ ಬಂಧನ

08/04/2026 6:48 PM

ಪತ್ರಕರ್ತರ ಬದುಕಿಗೆ ಭರವಸೆಯ ಬೆಳಕು ‘ಕೆಯುಡಬ್ಲ್ಯೂಜೆ’: ಬೀದರ್‌ನಲ್ಲಿ 40ನೇ ರಾಜ್ಯ ಸಮ್ಮೇಳನದ ಸಂಭ್ರಮ

08/04/2026 6:42 PM
State News
KARNATAKA

ರಾಜ್ಯದ ಉಪ ಚುನಾವಣೆಯಲ್ಲಿ ಚುನಾವಣಾ ಆಯೋಗದಿಂದ ಇಬ್ಬಗೆಯ ನೀತಿ: ಸಿಎಂ ಸಿದ್ಧರಾಮಯ್ಯ ಕಿಡಿಕಿಡಿ

By kannadanewsnow0908/04/2026 6:57 PM KARNATAKA 2 Mins Read

ಬೆಂಗಳೂರು: ಬಿಜೆಪಿ ಅಥವಾ ಎನ್‌ಡಿಎ ಸರ್ಕಾರಗಳು ಏನು ಮಾಡಿದರೂ ಚುನಾವಣಾ ಆಯೋಗ ಕಣ್ಣು ಮುಚ್ಚಿಕೊಂಡಿರುತ್ತದೆ. ಆದರೆ ಕರ್ನಾಟಕ ಸರ್ಕಾರ ವಿಧಾನಸಭಾ…

ಪತ್ರಕರ್ತರ ಬದುಕಿಗೆ ಭರವಸೆಯ ಬೆಳಕು ‘ಕೆಯುಡಬ್ಲ್ಯೂಜೆ’: ಬೀದರ್‌ನಲ್ಲಿ 40ನೇ ರಾಜ್ಯ ಸಮ್ಮೇಳನದ ಸಂಭ್ರಮ

08/04/2026 6:42 PM

ಶಿವಮೊಗ್ಗ: ಶೈಕ್ಷಣಿಕ ಮತ್ತು ಸಾಹಿತ್ಯ ಕ್ಷೇತ್ರದ ಸೇವೆ ಗೈದ ವಿ.ಟಿ. ಸ್ವಾಮಿಗೆ ‘ವಿಜಯಶ್ರೀ ಪುರಸ್ಕಾರ’ದ ಗರಿ

08/04/2026 6:27 PM

ಮಲ್ಲಿಕಾರ್ಜುನ ಖರ್ಗೆಯವರೇ ನಾಲಿಗೆ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ: MLC ಛಲವಾದಿ ನಾರಾಯಣಸ್ವಾಮಿ

08/04/2026 6:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.