ಭಾರತ್ ಜೋಡೋ ದುರುದ್ದೇಶದ ಆಂದೋಲನ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಭಾರತ್ ಜೋಡೋ ಯಾತ್ರೆ (ಸಿನಿಸ್ಟರ್) ದುರುದ್ದೇಶದ ಆಂದೋಲನ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ಭ್ರಷ್ಟ ಸರ್ಕಾರ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಗಾಂಧಿ ಜಯಂತಿಯ ಈ ಸಂದರ್ಭದಲ್ಲಿ ನಕಲಿ ಗಾಂಧಿಗಳ ಬಗ್ಗೆ ಮಾತನಾಡು ವ ಅವಶ್ಯಕತೆ ಇಲ್ಲ. ಇಡೀ ಪಕ್ಷ ಜಾಮೀನಿನ ಮೇಲಿದೆ. ರಾಹುಲ್ ಗಾಂಧಿ, ಸೋನಿಯಾ … Continue reading ಭಾರತ್ ಜೋಡೋ ದುರುದ್ದೇಶದ ಆಂದೋಲನ – ಸಿಎಂ ಬಸವರಾಜ ಬೊಮ್ಮಾಯಿ