‘ಭಾರತ್ ಜೋಡೋ’ ಕೇವಲ ಚುನಾವಣೆ ಉದ್ದೇಶದಿಂದ ನಡೆಯುತ್ತಿರುವ ಯಾತ್ರೆಯಲ್ಲ – ಮಲ್ಲಿಕಾರ್ಜುನ ಖರ್ಗೆ

ಬಳ್ಳಾರಿ: ಭಾರತ ಜೋಡೋ ಯಾತ್ರೆ ಕೇವಲ ಚುನಾವಣೆ ಅಥವಾ ಬೇರೆ ಲಾಭದ ಉದ್ದೇಶದಿಂದ ನಡೆಯುತ್ತಿರುವ ಯಾತ್ರೆ ಅಲ್ಲ. ನಮ್ಮ ದೇಶದಲ್ಲಿ ಕೋಮು ಸಾಮರಸ್ಯ ಕೊರತೆ, ಧರ್ಮದ ಹೆಸರಲ್ಲಿನ ಜಗಳ ಹಚ್ಚುವ ಕೆಲಸ ಬಿಜೆಪಿ ಆರ್ ಎಸ್ಎಸ್ ಮಾಡುತ್ತಿದೆ. ಇದರ ವಿರುದ್ಧ ಹಾಗೂ ನಿರುದ್ಯೋಗ, ಬೆಲೆ ಏರಿಕೆ, ಹದಗೆಡುತ್ತಿರುವ ಆರ್ಥಿಕ ವ್ಯವಸ್ಥೆ ವಿರೋಧಿಸಿ ಈ ಯಾತ್ರೆ ಮಾಡಲಾಗುತ್ತಿದೆ ಎಂದು ರಾಜ್ಯಸಭೆಯ ಮಾಜಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 150 ಕ್ಷೇತ್ರಗಳಲ್ಲಿ ಗೆಲ್ಲಲು ಅವಕಾಶ … Continue reading ‘ಭಾರತ್ ಜೋಡೋ’ ಕೇವಲ ಚುನಾವಣೆ ಉದ್ದೇಶದಿಂದ ನಡೆಯುತ್ತಿರುವ ಯಾತ್ರೆಯಲ್ಲ – ಮಲ್ಲಿಕಾರ್ಜುನ ಖರ್ಗೆ