BIGG NEWS: ಭಾರತ್ ಜೋಡೋ ಯಾತ್ರೆ, ಇದು ಕಾಂಗ್ರೆಸ್‍ನ ಕೊನೆಯ ಪಾದಯಾತ್ರೆ; ಆನಂದ್‌ ಸಿಂಗ್‌ ವ್ಯಂಗ್ಯ

ಬಳ್ಳಾರಿ: ಕಾಂಗ್ರೆಸನವರು ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರು ಭಾರತ್‌ ಜೋಡೋ ಯಾತ್ರೆ ಬಗ್ಗೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಪ್ರತಿಕ್ರಿಯೆ ನೀಡಿ, ಭಾರತ್ ಜೋಡೋ ಯಾತ್ರೆ ನೋಡುತ್ತಿದ್ದೇನೆ. ಇದು ಕಾಂಗ್ರೆಸ್‍ನ ಕೊನೆಯ ಪಾದಯಾತ್ರೆ ಎಂದು ಹೇಳಿದ್ದಾರೆ. BIGG NEWS: ಭಾರತ್ ಜೋಡೋ ಯಾತ್ರೆ ವೇಳೆ ಅರಣ್ಯ ನಿಯಮ ಉಲ್ಲಂಘನೆ; ರಾಹುಲ್ ಗಾಂಧಿ ವಿರುದ್ಧ ಅರಣ್ಯಾಧಿಕಾರಿಗಳಿಗೆ ದೂರು ನಗರದಲ್ಲಿ ಬಿಜೆಪಿಯ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ತಾವು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಯನ್ನು ಮೆಲಕು … Continue reading BIGG NEWS: ಭಾರತ್ ಜೋಡೋ ಯಾತ್ರೆ, ಇದು ಕಾಂಗ್ರೆಸ್‍ನ ಕೊನೆಯ ಪಾದಯಾತ್ರೆ; ಆನಂದ್‌ ಸಿಂಗ್‌ ವ್ಯಂಗ್ಯ