ಕರ್ನಾಟಕದಲ್ಲಿ 21 ದಿನ ‘ಭಾರತ್ ಜೋಡೋ ಯಾತ್ರೆ’ ಸಾಗಲಿದೆ – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಸೆ.7ರಂದು ಭಾರತ್ ಜೋಡೋ ಯಾತ್ರೆ ಆರಂಭವಾಗಲಿದೆ. ಕನ್ಯಾಕುಮಾರಿಯಿಂದ ಮಧ್ಯಾಹ್ನ ಆರಂಭವಾಗಲಿದ್ದು, ತಮಿಳಿನಾಡಿನಲ್ಲಿ ನಾಲ್ಲು ದಿನ ಹತ್ತೊಂಬತ್ತು ದಿನಗಳ ಕಾಲ ಕೇರಳದಲ್ಲಿ ಯಾತ್ರೆ ಸಾಗಲಿದೆ. 125 ಜನ ಯಾತ್ರಾರ್ಥಿಗಳು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಹೆಜ್ಜೆ ಹಾಕಲಿದ್ದಾರೆ. 12 ರಾಜ್ಯಗಳು, 2 ಕೇಂದ್ರಾಡಳಿತ ಪ್ರದೇಶಗಳು ಯಾತ್ರೆ ಸಾಗಲಿದೆ. ಕರ್ನಾಟಕದಲ್ಲಿ ಒಟ್ಟು 21 ದಿನ ಯಾತ್ರೆ ಸಾಗಲಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. BIG NEWS: ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ರೆಡಿ: ಪ್ರಾಣಾಳಿಕೆ ಸಮಿತಿ ಸಭೆ ನಡೆಸಿದ ಕೈ ಪಕ್ಷದ ಮುಖಂಡರು | … Continue reading ಕರ್ನಾಟಕದಲ್ಲಿ 21 ದಿನ ‘ಭಾರತ್ ಜೋಡೋ ಯಾತ್ರೆ’ ಸಾಗಲಿದೆ – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್