BIGG NEWS : ಇಂದಿನಿಂದ 21 ದಿನ ಕರ್ನಾಟಕದಲ್ಲಿ ‘ರಾಹುಲ್ ಗಾಂಧಿ ಐಕ್ಯತಾ ಯಾತ್ರೆ’ |Bharath Jodo Yathra

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ನಡೆಸುತ್ತಿರುವ ‘ಭಾರತ್ ಜೋಡೋ ಯಾತ್ರೆ’ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ತಮ್ಮ ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ ಸಜ್ಜಾಗಿದ್ದಾರೆ. ಶುಕ್ರವಾರ ಕರ್ನಾಟಕ ಪ್ರವೇಶಿಸಲಿರುವ ಈ ಯಾತ್ರೆಯು ರಾಜ್ಯ ಕಾಂಗ್ರೆಸ್‌ಗೆ ಹೊಸ ಹುರುಪು ನೀಡಿದೆ., ಕಾಂಗ್ರೆಸ್ ನಾಯಕರೆಲ್ಲರೂ ಗುಂಡ್ಲುಪೇಟೆ ಪಟ್ಟಣದತ್ತ ಮುಖ ಮಾಡಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ಪಟ್ಟಣದಲ್ಲಿದ್ದಾರೆ. ಇನ್ನು ಹಲವಾರು ನಾಯಕರು ಗುರುವಾರ … Continue reading BIGG NEWS : ಇಂದಿನಿಂದ 21 ದಿನ ಕರ್ನಾಟಕದಲ್ಲಿ ‘ರಾಹುಲ್ ಗಾಂಧಿ ಐಕ್ಯತಾ ಯಾತ್ರೆ’ |Bharath Jodo Yathra