BREAKING NEWS : ನಾಳೆ ರಾಜ್ಯಕ್ಕೆ ‘ಭಾರತ್ ಜೋಡೋ ಯಾತ್ರೆ’ ಆಗಮನ : ಸ್ವಾಗತ ಫ್ಲೆಕ್ಸ್ ಹರಿದು ಕಿಡಿಗೇಡಿಗಳಿಂದ ದುಷ್ಕೃತ್ಯ

ಚಾಮರಾಜನಗರ : ನಾಳೆ ಗುಂಡ್ಲು ಪೇಟೆಗೆ ಭಾರತ್ ಜೋಡೋ ಯಾತ್ರೆ ಆಗಮಿಸಲಿದ್ದು, ಈ ಹಿನ್ನೆಲೆ ಕಾಂಗ್ರೆಸ್ ತಯಾರಿ ಜೋರಾಗಿದೆ. ಇದರ ನಡುವೆ ಗುಂಡ್ಲುಪೇಟೆಯಲ್ಲಿ ಕಿಡಿಗೇಡಿಗಳು ಭಾರತ್ ಜೋಡೋ ಯಾತ್ರೆಯ ಸ್ವಾಗತ ಫ್ಲೆಕ್ಸ್ ಗಳನ್ನು ಹರಿದು ಹಾಕಿದ್ದಾರೆ. ಭಾರತ್ ಜೋಡೋ ಯಾತ್ರೆ ಆಗಮಿಸಲಿರುವ ಹಿನ್ನೆಲೆ ಸ್ವಾಗತ ಕೋರಿ ಫ್ಲೆಕ್ಸ್ ಗಳನ್ನು ಹಾಕಲಾಗಿತ್ತು.  ಕಾಂಗ್ರೆಸ್ ಕಾರ್ಯಕರ್ತರು ಹಾಕಿದ್ದ ಫ್ಲೆಕ್ಸ್ ನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.   ನಾಳೆ ಚಾಮರಾಜನಗರ ಜಿಲ್ಲೆಗೆ ರಾಹುಲ್ ಗಾಂ‍ಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಆಗಮಿಸಲಿದ್ದು, ಕಾಂಗ್ರೆಸ್ … Continue reading BREAKING NEWS : ನಾಳೆ ರಾಜ್ಯಕ್ಕೆ ‘ಭಾರತ್ ಜೋಡೋ ಯಾತ್ರೆ’ ಆಗಮನ : ಸ್ವಾಗತ ಫ್ಲೆಕ್ಸ್ ಹರಿದು ಕಿಡಿಗೇಡಿಗಳಿಂದ ದುಷ್ಕೃತ್ಯ