BREAKING NEWS : ‘ಭಾರತ್ ಜೋಡೋ’ ಯಾತ್ರೆ ಹಿನ್ನೆಲೆ ಈ ಜಿಲ್ಲೆಯಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ

ಚಾಮರಾಜನಗರ : ‘ಭಾರತ್ ಜೋಡೋ’ ಯಾತ್ರೆ ಹಿನ್ನೆಲೆ ಚಾಮರಾಜನಗರ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಗೊಳಿಸಲಾಗಿದೆ. ಇಂದು ಮದ್ಯರಾತ್ರಿಯಿಂದ ಅನ್ವಯವಾಗುವಂತೆ ಅ. 1ರವರೆಗೆ ಚಾಮರಾಜನಗರ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್  ಆದೇಶ ಹೊರಡಿಸಿದ್ದಾರೆ.  ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಆದೇಶ ಹೊರಡಿಸಲಾಗಿದೆ, ಕಟ್ಟು ನಿಟ್ಟಾಗಿ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್  ಪೊಲೀಸರಿಗೆ ಸೂಚನೆ ನೀಡಿದ್ದಾರೆ. BIG NEWS: ʻತಮ್ಮ ಮಗುವನ್ನು ಭೇಟಿಯಾದಾಗ ವಿಚ್ಛೇದಿತ ಪತಿಗೆ ಪತ್ನಿ ಚಹಾ, ತಿಂಡಿ … Continue reading BREAKING NEWS : ‘ಭಾರತ್ ಜೋಡೋ’ ಯಾತ್ರೆ ಹಿನ್ನೆಲೆ ಈ ಜಿಲ್ಲೆಯಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ