BREAKING: ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ: ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಪುತ್ರ ವಿಷ್ಣು ಭಟ್ ಅರೆಸ್ಟ್

ಬೆಂಗಳೂರು: ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದಂತ ಆರೋಪದಲ್ಲಿ ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಪುತ್ರ ವಿಷ್ಣು ಭಟ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಚ್ ಎಸ್ ಠಾಣೆಯ ಪೊಲೀಸರು ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದಂತ ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಮಗ ವಿಷ್ಣು ಭಟ್ ಎಂಬುವರನ್ನು ಬಂಧಿಸಿದ್ದಾರೆ. ಕಳೆದ ಫೆಬ್ರವರಿ 7ರಂದು ಹೋಟೆಲ್ ಬಳಿ ಗಲಾಟೆ ಮಾಡಿದ್ದರು. ಆ ಬಳಿಕ ಫೆಬ್ರವರಿ 26ರ ನಿನ್ನೆ ಕೂಡ ಹೋಟೆಲ್ ಬಳಿಗೆ ಬಂದು ವಿನಾಕಾರಣ ಜಗಳಕ್ಕೆ ಇಳಿದಿದ್ದರು. ಜಗಳದ ವೇಳೆಯಲ್ಲೇ … Continue reading BREAKING: ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ: ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಪುತ್ರ ವಿಷ್ಣು ಭಟ್ ಅರೆಸ್ಟ್