Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಕೋಟಿ ಕನ್ನಡಿಗರ ಪ್ರೀತಿಯ ಮುಂದೆ ಒಂದಿಬ್ಬರ ಟೀಕೆ ಲೆಕ್ಕಕ್ಕಿಲ್ಲ: ಬಾನು ಮುಷ್ತಾಕ್

26/08/2025 8:42 PM

ಶಿವಮೊಗ್ಗ ವಿಮಾನ‌ ನಿಲ್ದಾಣದಿಂದ 1 ಲಕ್ಷ ಪ್ರಯಾಣಿಕರಿಗೆ ಸುಗಮ ಸೇವೆ, ಸದ್ಯದಲ್ಲೇ MRO ಆರಂಭ: ಸಚಿವ ಎಂ.ಬಿ ಪಾಟೀಲ

26/08/2025 8:34 PM

ಪಾಕ್ ಪತ್ರಕರ್ತರ ಕಾರ್ಯಕ್ರಮದಲ್ಲಿ ಹಿಂದಿಯಲ್ಲಿ ಟ್ರಂಪ್ ನಿಂದಿಸಿದ ಅಮೆರಿಕ ತಜ್ಞರು, ವಿಡಿಯೋ ವೈರಲ್

26/08/2025 8:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿಮ್ಮ ಸ್ವಂತ ಮನೆ ಕೆಲಸ ನಿಂತು ಹೋಗಿದ್ಯಾ? ಹೀಗೆ ಭೂ ವರಾಹ ಸ್ವಾಮಿ ಪೂಜಿಸಿ, ಮುಕ್ತಾಯ ಗ್ಯಾರಂಟಿ
KARNATAKA

ನಿಮ್ಮ ಸ್ವಂತ ಮನೆ ಕೆಲಸ ನಿಂತು ಹೋಗಿದ್ಯಾ? ಹೀಗೆ ಭೂ ವರಾಹ ಸ್ವಾಮಿ ಪೂಜಿಸಿ, ಮುಕ್ತಾಯ ಗ್ಯಾರಂಟಿ

By kannadanewsnow8918/05/2025 9:32 AM
kannada astrology ganapathi

ನಿಮ್ಮ ಸ್ವಂತ ಮನೆ ಕೆಲಸ ನಿಂತು ಹೋಗಿದ್ಯಾ? ಹೀಗೆ ಭೂ ವರಾಹ ಸ್ವಾಮಿ ಪೂಜಿಸಿ, ಮುಕ್ತಾಯ ಗ್ಯಾರಂಟಿ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಸ್ವಂತ ಮನೆ ಕಟ್ಟಬೇಕು ಎನ್ನುವುದು ಪ್ರತಿಯೊಬ್ಬರ ಜೀವನದ ಕನಸು ಆಗಿರುತ್ತದೆ. ಅನೇಕ ಜನರು ಅನೇಕ ರೀತಿಯಲ್ಲಿ ಪ್ರಯತ್ನಗಳನ್ನು ಮಾಡಿದರೂ ಸಹ ಮನೆ ಕಟ್ಟಿಸುವ ಕನಸು ಮಾತ್ರ ಕನಸಾಗಿಯೇ ಇರುತ್ತದೆ. ಕೆಲವರ ಬಳಿ ಎಷ್ಟೇ ಹಣ ಇದ್ದರೂ ಕೂಡಾ ಅವರು ತಮಗೆ ಇಷ್ಟ ಬಂದ ಹಾಗೇ ಒಂದು ಸ್ವಂತ ಮನೆಯನ್ನು ಕಟ್ಟಿಕೊಳ್ಳಲು ಆಗದೇ ಒದ್ದಾಡುತ್ತಾ ಇರುತ್ತಾರೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಈ ಸಮಸ್ಯೆಯ ಪರಿಹಾರಕ್ಕಾಗಿಯೇ ಇಲ್ಲಿ ಇಂದು ದೇವಾಲಯವಿದೇ. ಇಲ್ಲಿ ನೆಲೆಸಿರುವ ದೇವರು ಸ್ವಂತ ಮನೆ ಕಟ್ಟಿಸುವ ಕನಸನ್ನು ನನಸು ಮಾಡುವರು ಎನ್ನುವುದು ಕೆಲವರ ಅಚಲ ನಂಬಿಕೆ

ಈ ವಿಶಿಷ್ಟ ದೇವಾಲಯ ಇರುವುದು ಮಂಡ್ಯ ಜಿಲ್ಲೆಯಲ್ಲಿ ಕೆಆರ್ ಪೇಟೆ ತಾಲೂಕಿನಿಂದ 18 ಕಿಲೋಮೀಟರ್ ದೂರದಲ್ಲಿರುವ ಕಲ್ಲಾ ಹಳ್ಳಿಯ ಹೇಮಾವತಿ ನದಿ ತೀರದಲ್ಲಿರುವ ಭೂ ವರಾಹಸ್ವಾಮಿ ದೇವಾಲಯ.

ಇಲ್ಲಿನ ವಿಶೇಷ ಎಂದರೆ ವರಾಹ ಮೂರ್ತಿಯ ಕಾಲಿನಮೇಲೆ ಭೂ ದೇವಿಯು ಆಸೀನಳಾಗಿದ್ದಾಳೆ. ಈ ಕಾರಣದಿಂದಾಗಿ ಈ ಮೂರ್ತಿಗೆ ಭೂ ವರಾಹ ಮೂರ್ತಿ ಎಂದು ಕರೆಯಲಾಗುತ್ತದೆ. ಸುಮಾರು 14 ಅಡಿ ಎತ್ತರದ ಕಪ್ಪು ಸಾಲಿಗ್ರಾಮ ಶಿಲೆಯಲ್ಲಿ ಕಡಿದಿರುವ ಈ ವಿಗ್ರಹವು ನೋಡಲು ರುದ್ರರಾಮಣೀಯವಾಗಿ ತೋರುತ್ತದೆ. ಈ ಸ್ಥಳಕ್ಕೆ ವಿಶೇಷ ಪೌರಾಣಿಕ ಮಹತ್ವ ಇದೆ. ಹಿರಣ್ಯಾಕ್ಷನನ್ನು ಕೊಂದ ವರಾಹ ರೂಪದ ವಿಷ್ಣು ಇದೇ ಸ್ಥಳದಲ್ಲಿ ತನ್ನ ಕೋಪವನ್ನು ಶಮನ ಗೊಳಿಸಿಕೊಂಡರು ಎಂಬ ನಂಬಿಕೆ ಇದೆ. ನಂತರ ಗೌತಮ ಮುನಿಗಳು ಇಲ್ಲಿ ವರಾಹ ಮೂರ್ತಿಯನ್ನು ಸಾಲಿಗ್ರಾಮ ಶಿಲೆಯಲ್ಲಿ ಸ್ಥಾಪಿಸಿ ಪೂಜಿಸಿದರು ಎಂಬ ಪ್ರತೀತಿ ಕೂಡಾ ಇದೆ. ಋಷಿಮುನಿಗಳು ಪ್ರಾರ್ಥಿಸಿ ಪೂಜಿಸುತ್ತಿದ್ದ ಈ ಮೂರ್ತಿಯು ಕಾಲ ಕ್ರಮೇಣ ಭೂಗರ್ಭದಲ್ಲಿ ಹುದುಗಿ ಹೋಗುತ್ತದೆ. 13 ನೆ ಶತಮಾನದಲ್ಲಿ ಹೊಯ್ಸಳರ ದೊರೆ ಮೂರನೇ ವೀರ ಬಲ್ಲಾಳನು ಈ ಕಾಡಿನಲ್ಲಿ ಭೇಟೆ ಆಡಲು ಬಂದಾಗ ದಾರಿ ತಪ್ಪುತ್ತಾನೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ನಂತರ ಒಂದು ದೊಡ್ಡ ಮರದ ಕೆಳಗೆ ವಿಶ್ರಾಂತಿ ಪಡೆಯುತ್ತಾ ಇದ್ದಾಗ ಇಂದು ಭೆಟೆ ನಾಯಿ ಒಂದು ಮೊಲವನ್ನು ಬೆನ್ನಟ್ಟುವ ದೃಶ್ಯವನ್ನು ಕಾಣುತ್ತಾನೆ. ಈ ದೃಶ್ಯವನ್ನು ಕಂಡ ರಾಜನಿಗೆ ಈ ಸ್ಥಳದಲ್ಲಿ ಯಾವುದೋ ದಿವ್ಯ ಶಕ್ತಿ ಇರಬಹುದು ಎಂದು ಭಾಸವಾಗಿ ಇಡೀ ಪ್ರದೇಶವನ್ನು ಹುಡುಕುತ್ತಾನೆ. ಆಗ ಭೂಮಿಯೊಳಗೆ ಹುದುಗಿ ಹೋದ ಈ ವಿಗ್ರಹ ಆತನಿಗೆ ಕಂಡುಬರುತ್ತದೆ. ಆಗ ರಾಜನು ಈ ದೇವರಿಗೆ ಪೂಜೆಯನ್ನು ಸಲ್ಲಿಸಿ ದೇವಾಲಯವನ್ನು ಕೂಡಾ ನಿರ್ಮಿಸುತ್ತಾನೆ.

ಈ ಭೂ ವರಾಹ ಸ್ವಾಮಿಗೆ ಹರಕೆಯನ್ನು ಹೊತ್ತು ಭಕ್ತಿ ಶ್ರದ್ಧೆಯಿಂದ ಇಡೆರಿಸಿದರೆ ಭುವಿಗೆ ಸಂಬಂಧಿಸಿದ ಯಾವುದೇ ವಿವಾದ ಆದರೂ ಕೂಡಾ ಬಹುಬೇಗ ಇತ್ಯರ್ಥ ಆಗುತ್ತದೆ. ಇಲ್ಲಿ ಮರಳು ಮತ್ತು ಇಟ್ಟಿಗೆಯನ್ನು ಪೂಜೆ ಮಾಡಿಸಿ ಅದನ್ನೇ ಮನೇ ಕಟ್ಟಲು ಬಳಸಿದಲ್ಲಿ ಮನೇ ಕಟ್ಟುವ ಕಾರ್ಯ ಶುಭಕರವಾಗಿ ನೆರವೇರುವುದು ಎಂದು ಹಾಗೂ ಆ ಮನೆಗಳಲ್ಲಿ ವಾಸಿಸುವ ಜನರಿಗೂ ಕೂಡಾ ಸುಖ ಶಾಂತಿ ನೆಮ್ಮದಿ ದೊರೆಯುವುದು ಎಂದು ಭಕ್ತರಲ್ಲಿ ಅಚಲ ನಂಬಿಕೆ ಇದೆ. ಹಾಗಾಗಿ ಅನೇಕ ಭಕ್ತರು ಇಟ್ಟಗೆಯನ್ನು ಪೂಜೆ ಮಾಡಿಸಿಕೊಂಡು ಹೋಗುತ್ತಾರೆ

ಶಿಥಿಲಾವಸ್ಥೆಯಲ್ಲಿರುವ ಈ ದೇವಾಲಯವನ್ನು ಇತ್ತೀಚೆಗೆ ಅಷ್ಟೇ ಜೀರ್ಣೋದ್ಧಾರ ಮಾಡಲಾಗಿದೆ. ಇದಕ್ಕೆ ಕಾರಣ ಕೂಡಾ ಇಲ್ಲಿ ನೆಲೆಸಿರುವ ಭೂ ವರಾಹ ಸ್ವಾಮಿ ಕಾರಣ ಎನ್ನಬಹುದು. ಕೆಲವು ವರ್ಷಗಳ ಹಿಂದೆ ಮುಂಬೈ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಉದ್ಯಮಿ ಒಬ್ಬರ ಕನಸಲ್ಲಿ ಬಂದೂ ತಾನು ನೆಲೆಸಿರುವ ಕಲ್ಲಾ ಹಳ್ಳಿಗೆ ಬಂದು ದೇವಾಯಲವನ್ನು ಜೀರ್ಣೋದ್ಧಾರ ಮಾಡುವಂತೆ ಹೇಳುತ್ತಾರೆ. ಕುತೂಹಲದಿಂದ ಆ ಉದ್ಯಮಿ ಇಲ್ಲಿ ಬಂದು ನೋಡಿದಾಗ ಆಳೆತ್ತರದ ಭೂ ವರಾಹ ಸ್ವಾಮಿ ಮೂರ್ತಿಯನ್ನು ನೋಡಿ ಪರೀಕ್ಷಿಸಿ ತಾವೇ ಮುಂದೆ ನಿಂತು ಜೀರ್ಣೋದ್ಧಾರ ಮಾಡುತ್ತಾರೆ.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Astrology
Share. Facebook Twitter LinkedIn WhatsApp Email

Related Posts

BIG NEWS: ಕೋಟಿ ಕನ್ನಡಿಗರ ಪ್ರೀತಿಯ ಮುಂದೆ ಒಂದಿಬ್ಬರ ಟೀಕೆ ಲೆಕ್ಕಕ್ಕಿಲ್ಲ: ಬಾನು ಮುಷ್ತಾಕ್

26/08/2025 8:42 PM1 Min Read

ಶಿವಮೊಗ್ಗ ವಿಮಾನ‌ ನಿಲ್ದಾಣದಿಂದ 1 ಲಕ್ಷ ಪ್ರಯಾಣಿಕರಿಗೆ ಸುಗಮ ಸೇವೆ, ಸದ್ಯದಲ್ಲೇ MRO ಆರಂಭ: ಸಚಿವ ಎಂ.ಬಿ ಪಾಟೀಲ

26/08/2025 8:34 PM1 Min Read

ಬೆಂಗಳೂರಿನ ಕಾಡಗೋಡಿ ದಿಣ್ಣೂರಿನಲ್ಲಿ ದಲಿತರ ಮೇಲೆ ಗೂಂಡಾವರ್ತನೆ: ಛಲವಾದಿ ನಾರಾಯಣಸ್ವಾಮಿ ಆರೋಪ

26/08/2025 8:25 PM2 Mins Read
Recent News

BIG NEWS: ಕೋಟಿ ಕನ್ನಡಿಗರ ಪ್ರೀತಿಯ ಮುಂದೆ ಒಂದಿಬ್ಬರ ಟೀಕೆ ಲೆಕ್ಕಕ್ಕಿಲ್ಲ: ಬಾನು ಮುಷ್ತಾಕ್

26/08/2025 8:42 PM

ಶಿವಮೊಗ್ಗ ವಿಮಾನ‌ ನಿಲ್ದಾಣದಿಂದ 1 ಲಕ್ಷ ಪ್ರಯಾಣಿಕರಿಗೆ ಸುಗಮ ಸೇವೆ, ಸದ್ಯದಲ್ಲೇ MRO ಆರಂಭ: ಸಚಿವ ಎಂ.ಬಿ ಪಾಟೀಲ

26/08/2025 8:34 PM

ಪಾಕ್ ಪತ್ರಕರ್ತರ ಕಾರ್ಯಕ್ರಮದಲ್ಲಿ ಹಿಂದಿಯಲ್ಲಿ ಟ್ರಂಪ್ ನಿಂದಿಸಿದ ಅಮೆರಿಕ ತಜ್ಞರು, ವಿಡಿಯೋ ವೈರಲ್

26/08/2025 8:31 PM

ಬೆಂಗಳೂರಿನ ಕಾಡಗೋಡಿ ದಿಣ್ಣೂರಿನಲ್ಲಿ ದಲಿತರ ಮೇಲೆ ಗೂಂಡಾವರ್ತನೆ: ಛಲವಾದಿ ನಾರಾಯಣಸ್ವಾಮಿ ಆರೋಪ

26/08/2025 8:25 PM
State News
KARNATAKA

BIG NEWS: ಕೋಟಿ ಕನ್ನಡಿಗರ ಪ್ರೀತಿಯ ಮುಂದೆ ಒಂದಿಬ್ಬರ ಟೀಕೆ ಲೆಕ್ಕಕ್ಕಿಲ್ಲ: ಬಾನು ಮುಷ್ತಾಕ್

By kannadanewsnow0926/08/2025 8:42 PM KARNATAKA 1 Min Read

ಹಾಸನ: ನಾನು ಕೋಟಿಗಟ್ಟಲೆ ಕನ್ನಡಿಗರ ಪ್ರೀತಿ, ಅಭಿಮಾನವನ್ನು ಪಡೆದಿದ್ದೇನೆ. ಇಂತಹುದ್ದರ ನಡುವೆ ಒಂದಿಬ್ಬರ ನಕಾರಾತ್ಮಕ ಟೀಕೆ, ಪ್ರತಿಕ್ರಿಯೆಗಳಿಗೆ ಉತ್ತರವನ್ನು ಕೊಡುವ…

ಶಿವಮೊಗ್ಗ ವಿಮಾನ‌ ನಿಲ್ದಾಣದಿಂದ 1 ಲಕ್ಷ ಪ್ರಯಾಣಿಕರಿಗೆ ಸುಗಮ ಸೇವೆ, ಸದ್ಯದಲ್ಲೇ MRO ಆರಂಭ: ಸಚಿವ ಎಂ.ಬಿ ಪಾಟೀಲ

26/08/2025 8:34 PM

ಬೆಂಗಳೂರಿನ ಕಾಡಗೋಡಿ ದಿಣ್ಣೂರಿನಲ್ಲಿ ದಲಿತರ ಮೇಲೆ ಗೂಂಡಾವರ್ತನೆ: ಛಲವಾದಿ ನಾರಾಯಣಸ್ವಾಮಿ ಆರೋಪ

26/08/2025 8:25 PM

ಅದು ದೇವರ ಹಾಡು ಅದನ್ನ ನೀವು ಹೇಂಗೆ RSS ಗೀತೆ ಅಂತೀರಾ?: ಶಾಸಕ ಕೆ.ಎಂ ಉದಯ್ ಪ್ರಶ್ನೆ

26/08/2025 8:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.