BIGG NEWS: ಹಾಸನದಲ್ಲಿ ಪತ್ನಿಯನ್ನು ಕೊಂದು ಮನೆಗೆ ಬೀಗ ಹಾಕಿದ ಭೂಪ ಪತಿರಾಯ
ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ತಂಬ್ಲಿಗೇರಿ ಗ್ರಾಮದಲ್ಲಿ ಪತ್ನಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಂದು ಮನೆಗೆ ಬೀಗ ಹಾಕಿ ಪತಿ ಪರಾರಿಯಾಗಿದ್ದಾರೆ. HEALTH TIPS: ಚಳಿಗಾಲದಲ್ಲಿ ಮಗು ಅನಾರೋಗ್ಯ ತಡಯಲು 5 ಹಣ್ಣಿನ ರಸಗಳು ಅನುಸರಿಸಿ 58 ವರ್ಷದ ರತ್ನಮ್ಮ ಕೊಲೆಯಾದ ಮಹಿಳೆಯಾಗಿದ್ದು, ಆರೋಪಿ ಪತಿಯನ್ನು 65 ವರ್ಷದ ಪರಮೇಶ್ ಎಂದು ಗುರುತಿಸಲಾಗಿದೆ. ಸಂಬಂಧಿಕರು ಮನೆಗೆ ಆಮಂತ್ರಣ ಕೊಡಲು ಬಂದಾಗ ಮನೆಯಿಂದ ದುರ್ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡ ಪುತ್ರನಿಗೆ ಫೋನ್ ಮಾಡಿ ತಿಳಿಸಿದ್ದು ಮನೆಯ ಬೀಗ ಒಡೆದು … Continue reading BIGG NEWS: ಹಾಸನದಲ್ಲಿ ಪತ್ನಿಯನ್ನು ಕೊಂದು ಮನೆಗೆ ಬೀಗ ಹಾಕಿದ ಭೂಪ ಪತಿರಾಯ
Copy and paste this URL into your WordPress site to embed
Copy and paste this code into your site to embed