Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ‘ಕನಿಷ್ಠ ವಿದ್ಯುತ್ ಶುಲ್ಕ’ಕ್ಕೆ ‘ತೆರಿಗೆ’ ವಿಧಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

25/06/2025 10:05 PM

ಪ್ರತಿದಿನ ‘ಅಲೋವೆರಾ ಜ್ಯೂಸ್’ ಕುಡಿದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ತಪ್ಪದೇ ತಿಳಿಯಿರಿ!

25/06/2025 10:01 PM

‘ನನ್ನ ಮಕ್ಕಳು ನನ್ನನ್ನು ಅವಮಾನಿಸಿದ್ರು’ : ದೇವಸ್ಥಾನಕ್ಕೆ 4 ಕೋಟಿ ರೂ. ದೇಣಿಗೆ ನೀಡಿದ ‘ನಿವೃತ್ತ ಸೇನಾ ಸೈನಿಕ’

25/06/2025 9:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇದು ‘ಪಂಚಾಮೃತ’ದ ಮಹತ್ವ: ತಪ್ಪದೇ ಓದಿ
KARNATAKA

ಇದು ‘ಪಂಚಾಮೃತ’ದ ಮಹತ್ವ: ತಪ್ಪದೇ ಓದಿ

By kannadanewsnow0702/07/2024 10:59 AM

ಪಂಚ ಎಂದರೆ ಐದು.ಗೋವಿನ ಹಾಲು, ಮೊಸರು, ತುಪ್ಪ, ಜೇನುತುಪ್ಪ ಹಾಗೂ ಬೆಲ್ಲ(ಸಕ್ಕರೆ) ಈ ಐದು ವಸ್ತುಗಳು ಅಮೃತಕ್ಕೆ ಸರಿಸಮಾನವಾದವು. ಈ ಎಲ್ಲಾ ವಸ್ತುಗಳನ್ನು ಕೂಡಿಸಿ ತಯಾರಿಸಿದ್ದೇ ಪಂಚಾಮೃತ.

ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ವಿದ್ಯಾಧರ್ ತಂತ್ರಿ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿರಿ 9686268564 ಸ್ನೇಹಿತರೇ ನೀವು ಈಗಾಗಲೇ ಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9686268564
ಗುರುಜಿ ಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವ ಗಂಡ ಹೆಂಡತಿ ಮನಸ್ತಾಪ ಅಥವಕಾನೂನು ವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯ ಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾಇರೋ ಗುಪ್ತ ಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳು ಏನೇ ಇದ್ದರುಸಹ ಈ ಕೂಡಲೇ ಕರೆ ಮಾಡಿರಿ 9686268564.

ದೇವಾಸುರರು ಸಮುದ್ರಮಥನ ಮಾಡುವಾಗ ಅಮೃತ ಸಿಕ್ಕಿತು.ಆ ಅಮೃತಕ್ಕೆ ಸಮಾನವಾದುದು ಭುವಿಯಲ್ಲಿ ಪಂಚಾಮೃತವೆಂಬ ನಂಬಿಕೆ ಬೆಳೆದುಬಂದಿದೆ.ಪಂಚಾಮೃತದ ಸೇವನೆಯಿಂದ ದೀರ್ಘಾಯುಷ್ಯ ಪ್ರಾಪ್ತಿಯಾಗುತ್ತದೆಂದು ಹೇಳಲಾಗುತ್ತದೆ. ಪುರಾಣಗಳ ಪ್ರಕಾರ ಪಂಚಾಮೃತದಲ್ಲಿರುವ ಪಂಚವಸ್ತುಗಳು ಈ ತತ್ವವನ್ನು ತಿಳಿಸುತ್ತವೆ.. ಹಾಲು ಶುದ್ಧತೆ ಹಾಗೂ ಧಾರ್ಮಿಕತೆಯ ದ್ಯೋತಕವಾಗಿದೆ.ಮೊಸರು ಸಮೃದ್ಧಿ ಹಾಗೂ ಸಂತಾನದ ಪ್ರತೀಕವಾಗಿದೆ. ಮಧು (ಜೇನುತುಪ್ಪ) ಮಧುರವಾದ ಮಾತು ಹಾಗೂ ಏಕತೆಯನ್ನು ಸಮರ್ಥಿಸುತ್ತದೆ.ಸಕ್ಕರೆ ಅಥವಾ ಬೆಲ್ಲ ಮಾಧುರ್ಯ ಹಾಗೂ ಆನಂದವನ್ನು ತಿಳಿಸುತ್ತದೆ.ತುಪ್ಪ ಜ್ಞಾನ ಹಾಗೂ ವಿಜಯವನ್ನು ಸಮರ್ಥಿಸುತ್ತದೆ.

ಧಾರ್ಮಿಕ ಪೂಜಾವಿಧಾನಗಳು ಪಂಚಾಮೃತವಿಲ್ಲದೇ ಪರಿಪೂರ್ಣತೆಯನ್ನು ಪಡೆಯುವುದಿಲ್ಲ.ದೇವರ ಪ್ರತಿಮೆಗೆ ಹಾಲು,ಮೊಸರು,ತುಪ್ಪ,ಸಕ್ಕರೆ.ಜೇನುತುಪ್ಪಗಳಿಂದ ಪಂಚಾಮೃತದ ಅಭಿಷೇಕ ಮಾಡಲಾಗುತ್ತದೆ.ಕೊನೆಯಲ್ಲಿ ಅದನ್ನು ಪಂಚಾಮೃತ ತೀರ್ಥವೆಂದು ಪ್ರಸಾದ ರೂಪದಲ್ಲಿ ಭಕ್ತರಿಗೆ ಹಂಚಲಾಗುತ್ತದೆ.

ಪಂಚಾಮೃತವನ್ನು ಪ್ರತಿನಿತ್ಯವೂ ಸೇವಿಸುವುದರಿಂದ ದೇಹದಲ್ಲಾಗುವ ಪರಿಣಾಮಗಳು..

ದೈಹಿಕ ಆರೋಗ್ಯದ ವೃದ್ಧಿ.ಶರೀರ ಆರೋಗ್ಯ ಹಾಗೂ ಬಲದಿಂದ ಕೂಡಿರುತ್ತದೆ.ಶೀತ ಹಾಗೂ ತಲೆನೋವಿನ ನಿವಾರಣೆಯಾಗುತ್ತದೆ.ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.ನೆನಪಿನ ಶಕ್ತಿಯ ವೃದ್ಧಿಯಾಗುತ್ತದೆ. ಕ್ರಿಯಾಶೀಲತೆ ಹಾಗೂ ಚರ್ಮದ ಕಾಂತಿ ಹೆಚ್ಚುತ್ತದೆ.ಪ್ರತಿದಿನ ಬೆಳಿಗ್ಗೆ ಎದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಪಂಚಾಮೃತವನ್ನು ಸೇವಿಸಿದರೊಳಿತು. ಇನ್ನು ಗರ್ಭಿಣಿ ಸ್ತ್ರೀಯರು ಪಂಚಾಮೃತವನ್ನು ಪ್ರತಿನಿತ್ಯವೂ ಸೇವಿಸಿದರೆ ಉತ್ತಮವಾಗಿ ಮಗುವಿನ ಬೆಳವಣಿಗೆಯಾಗುತ್ತದೆ ಹಾಗೂ ತಾಯಿ,ಮಗುವಿಗೆ ಒಳ್ಳೆಯ ಶಕ್ತಿ (Energy Booster) ಸಿಗುತ್ತದೆಂದು ಆಯುರ್ವೇದದಲ್ಲಿ ತಿಳಿಸಲಾಗಿದೆ.

ಪಂಚಾಮೃತವನ್ನು ತಯಾರಿಸುವ ವಿಧಾನ (ಪ್ರಮಾಣ)
– ಹಾಲು ೫ ಚಮಚ
ಮೊಸರು ೪ ಚಮಚ
ಸಕ್ಕರೆ ಅಥವಾ ಬೆಲ್ಲ ೩
ಚಮಚ ಗೋವಿನ ತುಪ್ಪ ೨ ಚಮಚ
ಜೇನುತುಪ್ಪ ೧ ಚಮಚ

ಈ ಪಂಚವಸ್ತುಗಳನ್ನೂ ಸರಿಯಾಗಿ ಮಿಶ್ರಣ ಮಾಡಿ ಕದಡಬೇಕು.ಆಗ ಮಧುರವಾದ ಪಂಚಾಮೃತ ಸಿದ್ಧವಾಗುತ್ತದೆ. ಕ್ರಮವಾಗಿ ಒಂದಕಿಂತ ಒಂದು ಕಡಿಮೆ ಇದ್ದರೆ ಒಳ್ಳೆಯದು. ಇನ್ನು ಎಳನೀರುಗಳನ್ನೂ ಇದಕ್ಕೆ ಸೇರಿಸುತ್ತಾರೆ..ಹಲವೆಡೆ ತುಳಸಿ,ಡ್ರೈಪ್ರೂಟ್ಸಗಳನ್ನೂ ಪಂಚಾಮೃತಕ್ಕೆ ಸೇರಿಸುತ್ತಾರೆ. ಪಂಚಾಮೃತ ಭುವಿಯಲ್ಲಿನ ಅಮೃತವೆಂಬುದಂತೂ ಸತ್ಯ.

ಲೋಕಾಃ ಸಮಸ್ತಾಃ ಸುಖಿನೋ ಭವಂತು.

ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ವಿದ್ಯಾಧರ್ ತಂತ್ರಿ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿರಿ 9686268564 ಸ್ನೇಹಿತರೇ ನೀವು ಈಗಾಗಲೇ ಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9686268564  ಗುರುಜಿ ಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವ ಗಂಡ ಹೆಂಡತಿ ಮನಸ್ತಾಪ ಅಥವಕಾನೂನು ವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯ ಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾಇರೋ ಗುಪ್ತ ಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳು ಏನೇ ಇದ್ದರುಸಹ ಈ ಕೂಡಲೇ ಕರೆ ಮಾಡಿರಿ 9686268564.

Bhuvi's amrita panchamrita. ಭುವಿಯ ಅಮೃತ ಪಂಚಾಮೃತ.
Share. Facebook Twitter LinkedIn WhatsApp Email

Related Posts

BIG NEWS: ‘ಕನಿಷ್ಠ ವಿದ್ಯುತ್ ಶುಲ್ಕ’ಕ್ಕೆ ‘ತೆರಿಗೆ’ ವಿಧಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

25/06/2025 10:05 PM1 Min Read

ಮೈಸೂರಿನ ‘ನೈರುತ್ಯ ರೈಲ್ವೆ ವಿಭಾಗ’ದ ಈ ರೈಲುಗಳ ಸಂಚಾರ ರದ್ದು | South Western Railway

25/06/2025 9:24 PM1 Min Read

ಮೈಸೂರಿನ ನೈರುತ್ಯ ರೈಲ್ವೆಯಿಂದ ಅಕ್ರಮವಾಗಿ ರೈಲಿನಲ್ಲಿ ಸಾಗಿಸುತ್ತಿದ್ದ ಮದ್ಯ ವಶಕ್ಕೆ

25/06/2025 9:13 PM2 Mins Read
Recent News

BIG NEWS: ‘ಕನಿಷ್ಠ ವಿದ್ಯುತ್ ಶುಲ್ಕ’ಕ್ಕೆ ‘ತೆರಿಗೆ’ ವಿಧಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

25/06/2025 10:05 PM

ಪ್ರತಿದಿನ ‘ಅಲೋವೆರಾ ಜ್ಯೂಸ್’ ಕುಡಿದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ತಪ್ಪದೇ ತಿಳಿಯಿರಿ!

25/06/2025 10:01 PM

‘ನನ್ನ ಮಕ್ಕಳು ನನ್ನನ್ನು ಅವಮಾನಿಸಿದ್ರು’ : ದೇವಸ್ಥಾನಕ್ಕೆ 4 ಕೋಟಿ ರೂ. ದೇಣಿಗೆ ನೀಡಿದ ‘ನಿವೃತ್ತ ಸೇನಾ ಸೈನಿಕ’

25/06/2025 9:31 PM

ಮೈಸೂರಿನ ‘ನೈರುತ್ಯ ರೈಲ್ವೆ ವಿಭಾಗ’ದ ಈ ರೈಲುಗಳ ಸಂಚಾರ ರದ್ದು | South Western Railway

25/06/2025 9:24 PM
State News
KARNATAKA

BIG NEWS: ‘ಕನಿಷ್ಠ ವಿದ್ಯುತ್ ಶುಲ್ಕ’ಕ್ಕೆ ‘ತೆರಿಗೆ’ ವಿಧಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

By kannadanewsnow0925/06/2025 10:05 PM KARNATAKA 1 Min Read

ಬೆಂಗಳೂರು: ವಿದ್ಯುತ್ ಗ್ರಾಹಕರ ಕನಿಷ್ಠ ವಿದ್ಯುತ್ ಶುಲ್ಕಕ್ಕೆ ತೆರಿಗೆ ವಿಧಿಸುವಂತಿಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇಂದು…

ಮೈಸೂರಿನ ‘ನೈರುತ್ಯ ರೈಲ್ವೆ ವಿಭಾಗ’ದ ಈ ರೈಲುಗಳ ಸಂಚಾರ ರದ್ದು | South Western Railway

25/06/2025 9:24 PM

ಮೈಸೂರಿನ ನೈರುತ್ಯ ರೈಲ್ವೆಯಿಂದ ಅಕ್ರಮವಾಗಿ ರೈಲಿನಲ್ಲಿ ಸಾಗಿಸುತ್ತಿದ್ದ ಮದ್ಯ ವಶಕ್ಕೆ

25/06/2025 9:13 PM

BREAKING: ಹೃದಯಾಘಾತದಿಂದ ಖಾಸಗಿ ಕಾಲೇಜಿನ ಉಪನ್ಯಾಸಕ ಸಾವು

25/06/2025 9:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.