Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಬಿಡದಿ ಟೌನ್ ಶಿಪ್ ವಿಚಾರ : HD ಕುಮಾರಸ್ವಾಮಿ ಪಂಥಾಹ್ವಾನಕ್ಕೆ ನಾವು ಸಿದ್ಧ : ಡಿಸಿಎಂ ಡಿಕೆ ಶಿವಕುಮಾರ್ ಸವಾಲು!

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ‘ಮೆಲೋಡಿ’ ಚಾಕೋಲೇಟ್ ಗಿಫ್ಟ್ ಕೊಟ್ಟ ಮೋದಿ : ವೀಡಿಯೋ ಸಕತ್ ವೈರಲ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಡದಿ ಟೌನ್ ಶಿಪ್ ವಿಚಾರ : HD ಕುಮಾರಸ್ವಾಮಿ ಪಂಥಾಹ್ವಾನಕ್ಕೆ ನಾವು ಸಿದ್ಧ : ಡಿಸಿಎಂ ಡಿಕೆ ಶಿವಕುಮಾರ್ ಸವಾಲು!
KARNATAKA

ಬಿಡದಿ ಟೌನ್ ಶಿಪ್ ವಿಚಾರ : HD ಕುಮಾರಸ್ವಾಮಿ ಪಂಥಾಹ್ವಾನಕ್ಕೆ ನಾವು ಸಿದ್ಧ : ಡಿಸಿಎಂ ಡಿಕೆ ಶಿವಕುಮಾರ್ ಸವಾಲು!

By ಸುರೇಶ್‌

ಬೆಂಗಳೂರು : ಬಿಡದಿ ಟೌನ್‌ಶಿಪ್ ಕುರಿತು ರೈತರನ್ನು ಉದ್ದೇಶಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು ದೇವೇಗೌಡರ ಕುಟುಂಬ ಹಾಸನದಲ್ಲಿ ಜಮೀನು ತೆಗೆದುಕೊಳ್ಳಬಹುದಿತ್ತಲ್ಲ? ಅವರು ಇಲ್ಲೇ ನೂರಾರು ಬೇಕೆರೆ ಜಮೀನು ತೆಗೆದುಕೊಂಡಿದ್ದಾರೆ. ಕೇತಗಾನಹಳ್ಳಿಯಲ್ಲಿ ಇರುವ ಜಮೀನು ಬಹು ಸ್ವಾಧೀನ ಮಾಡಲು ಸೇರಿಸಿಲ್ಲ. ರೈತರಿಗೆ 8000 ಅಡಿ ಭೂಮಿ ಕೊಡಲು ನಿರ್ಧರಿಸಿದೆ ಅಂತ ಎಚ್ ಡಿ ಕುಮಾರಸ್ವಾಮಿ ಹೇಳಿದ್ದರು.

ಬಿಡದಿ ಟೌನ್ ಶಿಪ್ ಕುರಿತು ರೈತರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿದ್ದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಿದ ಬಳಿಕ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಜಮೀನುಗಳ ಮೌಲ್ಯ ಹೆಚ್ಚಾಗಿದೆ. ಬೆಂಗಳೂರು ಎಂಬುವುದು ಒಂದು ಬ್ರಾಂಡ್ ನಾವೆಲ್ಲ ಈಗ ಬೆಂಗಳೂರು ಜಿಲ್ಲೆಯವರು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಈ ವಿಚಾರದಲ್ಲಿ ಕೋರ್ಟಿಗೆ ಹೋಗಲಿ ಏನಾದರೂ ಮಾಡಿಕೊಳ್ಳಲಿ ಮೂರು ಮೂರು ಹಳ್ಳಿಗಳನ್ನು ಸೇರಿಸಿ ಡಿನೋಟಿಫೈ ಮಾಡುತ್ತೇವೆ. ಒಂದೊಂದೇ ಕ್ಲಿಯರ್ ಮಾಡುತ್ತೇವೆ. ಬಿಡದಿಗೆ ಗ್ರೇಟರ್ ಬೆಂಗಳೂರು ಎಂದೆ ಹೆಸರಿಡುತ್ತೇನೆ. ಒಂದೇ ಜಾಗದಲ್ಲಿ ನಿಮಗೆ ಸೈಟ್ ಕೊಡುತ್ತೇನೆ. ನಿಮಗೆ ಕೊಡುವ ದುಡ್ಡು ನಿಮಗೆ ಕೊಡುವ ಸೌಲಭ್ಯ ಸೇರಿದರೆ ಸರಕಾರಕ್ಕೆ ಒಂದು ಎಕರೆಗೆ 5 ಕೋಟಿ ರೂಪಾಯಿ ಆಗುತ್ತದೆ.ಈ ವಿಚಾರದಲ್ಲಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಪಂಥಾಹ್ವಾನ ನೀಡಿದ್ದಾರೆ. ಕುಮಾರಸ್ವಾಮಿ ಪಂಥಾಹ್ವಾನಕ್ಕೆ ನಾವು ಸಿದ್ಧರಾಗಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

Share. Facebook Twitter LinkedIn WhatsApp Email

Related Posts

ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಪಡೆಯಲು ಅರ್ಜಿ ಆಹ್ವಾನ

1 Min Read

BIG NEWS : ಇನ್ಮುಂದೆ ಪ್ರವಾಸಿಗರು ಆನೆಗಳ ಸಮೀಪ ಬರುವಂತಿಲ್ಲ : ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

1 Min Read

BIG NEWS : ತಾಲಿಬಾನ್ ಸಂಪರ್ಕ ಹೊಂದಿದ್ದ ಉಗ್ರನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ: ಬೆಂಗಳೂರಿನ ‘NIA’ ವಿಶೇಷ ನ್ಯಾಯಾಲಯ ಆದೇಶ

1 Min Read
Recent News

ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಬಿಡದಿ ಟೌನ್ ಶಿಪ್ ವಿಚಾರ : HD ಕುಮಾರಸ್ವಾಮಿ ಪಂಥಾಹ್ವಾನಕ್ಕೆ ನಾವು ಸಿದ್ಧ : ಡಿಸಿಎಂ ಡಿಕೆ ಶಿವಕುಮಾರ್ ಸವಾಲು!

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ‘ಮೆಲೋಡಿ’ ಚಾಕೋಲೇಟ್ ಗಿಫ್ಟ್ ಕೊಟ್ಟ ಮೋದಿ : ವೀಡಿಯೋ ಸಕತ್ ವೈರಲ್!

BIG NEWS : ಇನ್ಮುಂದೆ ಪ್ರವಾಸಿಗರು ಆನೆಗಳ ಸಮೀಪ ಬರುವಂತಿಲ್ಲ : ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

State News
KARNATAKA

ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಪಡೆಯಲು ಅರ್ಜಿ ಆಹ್ವಾನ

By ಸುರೇಶ್‌ KARNATAKA 1 Min Read

ಶಿವಮೊಗ್ಗ; ಮೇ.20 (ಕರ್ನಾಟಕ ವಾರ್ತೆ): ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ…

ಬಿಡದಿ ಟೌನ್ ಶಿಪ್ ವಿಚಾರ : HD ಕುಮಾರಸ್ವಾಮಿ ಪಂಥಾಹ್ವಾನಕ್ಕೆ ನಾವು ಸಿದ್ಧ : ಡಿಸಿಎಂ ಡಿಕೆ ಶಿವಕುಮಾರ್ ಸವಾಲು!

BIG NEWS : ಇನ್ಮುಂದೆ ಪ್ರವಾಸಿಗರು ಆನೆಗಳ ಸಮೀಪ ಬರುವಂತಿಲ್ಲ : ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

BIG NEWS : ತಾಲಿಬಾನ್ ಸಂಪರ್ಕ ಹೊಂದಿದ್ದ ಉಗ್ರನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ: ಬೆಂಗಳೂರಿನ ‘NIA’ ವಿಶೇಷ ನ್ಯಾಯಾಲಯ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.