ಬೀದರ್ ಆಟೋ ಅಪಘಾತ ದುರಂತ : ರಾಜ್ಯ ಸರ್ಕಾರದಿಂದ ಪರಿಹಾರ ನೀಡುವಂತೆ ಹೆಚ್ಡಿಕೆ ಆಗ್ರಹ

ಬೀದರ್ : ಇಲ್ಲಿನ ಚಿಟಗುಪ್ಪ ತಾಲೂಕಿನ ಗ್ರಾಮವೊಂದರ ಬಳಿ ಶುಕ್ರವಾರ ತಡರಾತ್ರಿ ಆಟೋ ರಿಕ್ಷಾ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಏಳು ಮಹಿಳೆಯರು ಮೃತಪಟ್ಟು, ಹನ್ನೊಂದು ಮಂದಿ ಗಾಯಗೊಂಡಿದ್ದಾರೆ. ಘಟನೆ ಕುರಿತು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಈ ಕಡು ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ಕುಟುಂಬಗಳಿಗೆ ದಯಪಾಲಿಸಲಿ. ಗಾಯಗೊಂಡ ಎಲ್ಲರೂ ತ್ವರಿತವಾಗಿ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ. ಬೀದರ್ ಜಿಲ್ಲೆಯ ಚಿಟಗುಪ್ಪ … Continue reading ಬೀದರ್ ಆಟೋ ಅಪಘಾತ ದುರಂತ : ರಾಜ್ಯ ಸರ್ಕಾರದಿಂದ ಪರಿಹಾರ ನೀಡುವಂತೆ ಹೆಚ್ಡಿಕೆ ಆಗ್ರಹ