BIGG NEWS: ಬೀದರ್‌ ನಲ್ಲಿ ಕಾರಂಜಾ ಡ್ಯಾಂ ನಿರ್ಮಾಣದಿಂದ ಭೂಮಿ ಕಳೆದುಕೊಂಡ ರೈತರಿಂದ ವಿಭಿನ್ನ ಪ್ರತಿಭಟನೆ

ಬೀದರ್:‌ ಜಿಲ್ಲೆಯಲ್ಲಿ ಕಾರಂಜಾ ಡ್ಯಾಂ ನಿರ್ಮಾಣದಿಂದ ರೈತರು ಭೂಮಿ ಕಳೆದುಕೊಂಡಿದ್ದಾರೆ. ಹೀಗಾಗಿ ಅದರ ಪರಿಹಾರಕ್ಕಾಗಿ ಆಗ್ರಹಿಸಿ ರೈತರು ವಿಭಿನ್ನ ಪ್ರತಿಭಟನೆ ಮಾಡಿದ್ದಾರೆ. ರೈತರು ಕೇಶ ಮುಂಡನೆ ಮಾಡಿಸಿಕೊಳ್ಳುವ ಮೂಲಕ ಸರ್ಕಾರ ಗಮನ ಸೆಳೆಯುವ ಸಲುವಾಗಿ ವಿಭಿನ್ನ ಪ್ರತಿಭಟನೆ ಮಾಡಿದ್ದಾರೆ. BIGG NEWS: ನನಗೆ ಕಾಲು ನೋವಿನಿಂದ ಈ ಸಲ ಸದನದಲ್ಲಿ ಭಾಗವಹಿಸಿಲ್ಲ; ಕೆ.ಎಸ್‌ ಈಶ್ವರಪ್ಪ ಸ್ಪಷ್ಟನೆ   ಕಾರಂಜಾ ಡ್ಯಾಂ ನಿರ್ಮಾಣದಿಂದ‌ ಭೂಮಿ ಮತ್ತು ಮನೆಗಳು ಮುಳುಗಡೆಯಾಗಿವೆ. ಹೀಗಾಗಿ ಕಳೆದಕೊಂಡ ಭೂಮಿಗಳಗಿಗೆ ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ಕಳೆದ … Continue reading BIGG NEWS: ಬೀದರ್‌ ನಲ್ಲಿ ಕಾರಂಜಾ ಡ್ಯಾಂ ನಿರ್ಮಾಣದಿಂದ ಭೂಮಿ ಕಳೆದುಕೊಂಡ ರೈತರಿಂದ ವಿಭಿನ್ನ ಪ್ರತಿಭಟನೆ