BIGG NEWS: ಬೀದರ್‌ ನಲ್ಲಿ ವಾರದಿಂದ ಭೂಮಿಯೊಳಗಿಂದ ಕೇಳಿಬರುತ್ತಿದೆ ಶಬ್ದ; ಜನರಲ್ಲಿ ಆತಂಕ

ಬೀದರ್‌ : ಜಿಲ್ಲೆಯ ಹುಮ್ನಾಬಾದ್ ತಾಲೂಕಿ ನಲ್ಲಿ ಕಳೆದ ಒಂದು ವಾರದಿಂದ ಭೂಮಿ ಕೆಳಗೆನಿಂದ ಶಬ್ಧ ಕೇಳಿಬರುತ್ತಿದೆ. ಇದರಿಂದಾಗಿ ಜನರಲ್ಲಿ ಆತಂಕ ಮನೆ ಮಾಡಿದೆ. BREAKING NEWS: ಸುರತ್ಕಲ್‌ ನಲ್ಲಿ ಅಕ್ರಮ ಟೋಲ್‌ ಗೇಟ್‌ಗೆ ಮುತ್ತಿಗೆ; ಸ್ಥಳದಲ್ಲಿ ಉದ್ವಿಗ್ವ ಪರಿಸ್ಥಿತಿ ಹಲವರು ಪೊಲೀಸರ ವಶಕ್ಕೆ   ಒಂದು ಶಬ್ದ ಕೇಳಿಬಂದರೆ ಸಾಕು ಭೂಕಂಪನವೆಂದು ಭಾವಿಸಿ ಮನೆಯೊಳಗಿದ್ದ ಜನರೆಲ್ಲರೂ ಹೊರಗೆ ಓಡಿ ಬರುತ್ತಿದ್ದಾರೆ. ಈ ನಡುವೆ ಸಂಭವಿಸಿದ ಭೂಕಂಪನ ದಿಂದಾಗಿ ಶ್ರೀಕಟನಳ್ಳಿ, ಹಿಲಾಲಪುರ, ವಡ್ಡನಕೇರಾ, ಸಕ್ಕರಗಂಜ್, ಮದರಗಾಂವ ಗ್ರಾಮಗಳಲ್ಲಿ … Continue reading BIGG NEWS: ಬೀದರ್‌ ನಲ್ಲಿ ವಾರದಿಂದ ಭೂಮಿಯೊಳಗಿಂದ ಕೇಳಿಬರುತ್ತಿದೆ ಶಬ್ದ; ಜನರಲ್ಲಿ ಆತಂಕ