ಬೆಂಗಳೂರು : ಇಂದಿನಿಂದ ಆಗಸ್ಟ್‌ 15ರವರೆಗೆ ಲಾಲ್‌ಬಾಗ್‌ನಲ್ಲಿ ನಡೆಯಲಿರುವ 212ನೇ ಫಲ ಪುಷ್ಪ ಪ್ರದರ್ಶನಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದ ಬಳಿಕ ಸಿಎಂ ಬೊಮ್ಮಾಯಿ ಮಾತನಾಡಿ “ನ.1ರಂದು ಪುನೀತ್‌ಗೆ ʼಕರ್ನಾಟಕ ರತ್ನ ಪ್ರಶಸ್ತಿʼ ನೀಡ್ತೇವೆ” ಎಂದಿದ್ದಾರೆ.

ದಿವಂಗತ. ಪುನೀತ್‌ ರಾಜ್‌ ಕುಮಾರ್‌ ಅವರಿಗೆ ನ.1 ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತಯಾರಿ ನಡೆಸಲಾಗುತ್ತಿದೆ. ಕರ್ನಾಟಕ ರತ್ನ ಪ್ರಶಸ್ತಿಗೆ ಈಗಾಗಲೇ ಸಣ್ಣ ಸಮಿತಿ ಸಹ ರಚನೆ ಮಾಡಿಕೊಂಡಿದ್ದೇವೆ. ಡಾ. ಪುನೀತ್‌ ಕುಟುಂಬ ಸದಸ್ಯರು ಇರಲಿದ್ದಾರೆ ಲಾಲ್‌ಬಾಗ್‌ನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಇದೇ ವೇಳೆ ಅವರ ರಾಜ್ ಕುಮಾರ್ ಅವರ ಕುಟುಂಬದ ಸದಸ್ಯರು ಸಹ ಸಮಿತಿಯಲ್ಲಿ ಇರುತ್ತಾರೆ. ಎಲ್ಲರೂ ಸೇರಿ ಗೌರವಯುತವಾಗಿ ಪುನೀತ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿಯನ್ನು ನೀಡಲಾಗುತ್ತದೆ ಅಂತ ತಿಳಿಸಿದರು. ಅಂದ ಹಾಗೇ ಈ ಬಾರಿ ಡಾ. ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ವಿಶೇಷವಾದ ಪ್ರದರ್ಶನವನ್ನು ಆಯೋಜಿಸಲಾಗಿದ.ಎ ಇದಲ್ಲದೇ

Share.
Exit mobile version