ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ ನಟಿ ರಚಿತಾ ರಾಮ್

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ರೈಲಿನಲ್ಲಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಲು ಇಂದು ನಟಿ ರಚಿತಾರಾಮ್ ಅವರು ಆಗಮಿಸಿದ್ದಾರೆ. ಹೌದು ಬೆಂಗಳೂರಿನ ಪರಪ್ಪನ ಅಗ್ರಹಾರ ಜಿಲ್ಲೆನಲ್ಲಿ ನಟ ದರ್ಶನ್ ಅವರು ಕಳೆದ ಎರಡು ತಿಂಗಳಿನಿಂದ ಜೈಲು ವಾಸ ಅನುಭವಿಸುತ್ತಿದ್ದಾರೆ. ಈ ವೇಳೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪುತ್ರ ಹಾಗೂ ಸಹೋದರ ಸೇರಿದಂತೆ ಚಿತ್ರರಂಗದ ಹಲವು ನಟ ನಟಿಯರು ನಟ ದರ್ಶನ್ ಅವರನ್ನು ಇತ್ತೀಚಿಗೆ ಭೇಟಿ ಮಾಡಿದ್ದರು. ಇದೀಗ … Continue reading ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ ನಟಿ ರಚಿತಾ ರಾಮ್