BIG BREAKING : ಕರ್ನಾಟಕದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ನಕ್ಸಲ್ ಸುರೇಶನ ಬಂಧನ
ಕೇರಳ : ಕರ್ನಾಟಕದ ಮೋಸ್ಟ್ ವಾಂಟೆಡ್ ಭೂಗತ ನಕ್ಸಲ್ ಸುರೇಶನ್ನು ಇದೀಗ ಬಂಧಿಸಲಾಗಿದೆ.ಕೇರಳದ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ನಕ್ಸಲ್ ಸುರೇಶನ ಬಂಧನವಾಗಿದೆ ಎಂದು ತಿಳಿದುಬಂದಿದೆ. ಸುರೇಶ್ ಮೂಲತಹ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ನಿವಾಸಿ ಎಂದು ಹೇಳಲಾಗುತ್ತಿದೆ. ಕಾಡಾನೆ ದಾಳಿಯಿಂದ ನಕ್ಷಲ್ ಸುರೇಶ್ ಗಾಯಗೊಂಡಿದ್ದ ಈ ಹಿನ್ನೆಲೆಯಲ್ಲಿ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಇದೀಗ ಸುರೇಶನ್ನು ಬಂಧಿಸಲಾಗಿದೆ. ಕೇರಳ ಕರ್ನಾಟಕ ಗಡಿ ಪ್ರದೇಶದ ಅರಣ್ಯದಲ್ಲಿ ಸುರೇಶ್ ಅಡಗಿ ಕುಳಿತಿದ್ದ. ಕಳೆದ ಹತ್ತು ವರ್ಷಗಳಿಂದ … Continue reading BIG BREAKING : ಕರ್ನಾಟಕದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ನಕ್ಸಲ್ ಸುರೇಶನ ಬಂಧನ
Copy and paste this URL into your WordPress site to embed
Copy and paste this code into your site to embed