BIG BREAKING : ಶಾಸಕ ಮುನಿರತ್ನಗೆ ದಿಢೀರ್ ಎದೆ ನೋವು : ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು : ಗುತ್ತಿಗೆದಾರನಿಗೆ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಆರೋಪದ ಅಡಿ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಇದೀಗ ಪೊಲೀಸರ ಕಸ್ಟಡಿಯಲ್ಲಿದ್ದು, ಇಂದು ಅವರಿಗೆ ದಿಡೀರನೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಆಡಿಯೋ ವೈರಲ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದ ಮುನಿರತ್ನಗೆ, ಕೆಲ ಗಂಟೆಗಳ ಹಿಂದೆಯೇ ಪೊಲೀಸರು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್ ಮಾಡಿಸಿದ್ದರು.ಈ ವೇಳೆ ಅವರಿಗೆ ಅನಾರೋಗ್ಯವೆಂದು ಪೊಲೀಸರಿಗೆ ಆಸ್ಪತ್ರೆಯ ವೈದ್ಯರು … Continue reading BIG BREAKING : ಶಾಸಕ ಮುನಿರತ್ನಗೆ ದಿಢೀರ್ ಎದೆ ನೋವು : ಜಯದೇವ ಆಸ್ಪತ್ರೆಗೆ ದಾಖಲು