BIG BREAKING NEWS: ಜ್ಞಾನ್ವಾಪಿ ಮಸೀದಿ ಕೇಸ್‌, ಹಿಂದೂಗಳ ಅರ್ಜಿ ವಿಚಾರಣೆಗೆ ಕೋರ್ಟ್‌ ‘ಗ್ರೀನ್‌ ಸಿಗ್ನಲ್‌’ | Gyanvapi Mosque Case

ವಾರಣಾಸಿ: ಜ್ಞಾನ್ವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ರಾಖಿಸಿಂಗ್ ಸೇರಿ ಐವರು ಮಹಿಳೆಯರು ಸಲ್ಲಿಸಿರುವ ಅರ್ಜಿಯ  ವಿಚಾರಣೆಗೆ ಕೋರ್ಟ್‌ ‘ಗ್ರೀನ್‌ ಸಿಗ್ನಲ್‌’ ನೀಡಿದೆ. ಈ ನಡುವೆ ಹಿಂದೂಗಳ ಅರ್ಜಿ ವಿಚಾರಣೆಗೆ ಕೋರ್ಟ್‌ ‘ಗ್ರೀನ್‌ ಸಿಗ್ನಲ್‌’ ನೀಡಿದ ಬೆನ್ನಲೇ ಅಲಹಾಬಾದ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವುದಕ್ಕೆ ಮುಸ್ಲಿಂಪರ ಅರ್ಜಿದಾರು ಮುಂದಾಗಿದ್ದಾರೆ ಎನ್ನಲಾಗಿದೆ. ಇ ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ನಗರದ ಜ್ಞಾನವಾಪಿ ಮಸೀದಿಯೊಳಗೆ ಪೂಜಿಸುವ … Continue reading BIG BREAKING NEWS: ಜ್ಞಾನ್ವಾಪಿ ಮಸೀದಿ ಕೇಸ್‌, ಹಿಂದೂಗಳ ಅರ್ಜಿ ವಿಚಾರಣೆಗೆ ಕೋರ್ಟ್‌ ‘ಗ್ರೀನ್‌ ಸಿಗ್ನಲ್‌’ | Gyanvapi Mosque Case