BIG BREAKING NEWS: ದ.ಕನ್ನಡ ಜಿಲ್ಲೆಯಿಂದ ಮಹೇಶ್ ತಿಮರೋಡಿ ರಾಯಚೂರಿಗೆ ಗಡಿಪಾರು, ಜಿಲ್ಲಾಡಳಿತ ಆದೇಶ
ಬೆಂಗಳೂರು: ಸೌಜನ್ಯ ಪ್ರಕರಣದಲ್ಲಿ ಹೋರಾಟ ಮಾಡುತ್ತಿರುವ ಮಹೇಶ್ ತಿಮರೋಡಿಯನ್ನು ಗಡಿಪಾರು ಮಾಡಲಾಗಿದೆ ಅಂಥ ತಿಳಿದು ಬಂದಿದೆ. ಮಹೇಶ್ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿದೆ ಅಂತ ತಿಳಿದು ಬಂದಿದೆ. ಇದು ಒಂದು ವರ್ಶದ ತನಕ ಇರಲಿದೆ ಎನ್ನಲಾಗಿದ್ದು, ಮಹೇಶ್ ತಿಮರೋಡಿ ಮೇಲೆ ಪ್ರಕರಣ ಇರುವ ತನಕ ಅವರನ್ನು ಗಡಿಪಾರು ಮಾಡುವಂತೆ ದ. ಕನ್ನಡ ಜಿಲ್ಲೆಯ ಸಹಾಯಕ ಆಯುಕ್ತರಾದ ಸ್ಟೆಲ್ಲಾ ಮೇರಿಸು ಅವರು ಈ ಆದೇಶವನ್ನು ಹೊರಡಿಸಿದ್ದಾರೆ ಎನ್ನಲಾಗಿದೆ. ಸದ್ಯ ಎಲ್ಲಾ ಕಾನೂನು ಪ್ರಕ್ರಿಯೆ ನಡೆಯುತ್ತಿದ್ದು, … Continue reading BIG BREAKING NEWS: ದ.ಕನ್ನಡ ಜಿಲ್ಲೆಯಿಂದ ಮಹೇಶ್ ತಿಮರೋಡಿ ರಾಯಚೂರಿಗೆ ಗಡಿಪಾರು, ಜಿಲ್ಲಾಡಳಿತ ಆದೇಶ
Copy and paste this URL into your WordPress site to embed
Copy and paste this code into your site to embed