BIG BREAKING NEWS: ಆಗಸ್ಟ್ 8 ರ ವರೆಗೆ ಸಂಜಯ್ ರಾವುತ್ ಇಡಿ ಕಸ್ಟಡಿ ವಿಸ್ತರಣೆ

ಮುಂಬೈ : ಪತ್ರಾ ಚಾಲ್ ಭೂ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ಆಗಸ್ಟ್ 8 ರವರೆಗೆ ಇಡಿ ಕಸ್ಟಡಿಗೆ ಕಳುಹಿಸಲಾಗಿದೆ. ಈ ಹಿಂದೆ ನ್ಯಾಯಾಲಯವು ರಾವತ್ ಅವರನ್ನು ಆಗಸ್ಟ್ 4 ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿತ್ತು. ಇಂದು ಮತ್ತೊಮ್ಮೆ ನ್ಯಾಯಾಲಯಕ್ಕೆ ಹಾಜರಾದ ಸಂಜಯ್ ರಾವತ್ ಅವರನ್ನು ನ್ಯಾಯಾಲಯವು ಆಗಸ್ಟ್ 8 ರವರೆಗೆ ವಿಸ್ತರಿಸಿದೆ. . ಈ ಹಿಂದೆ ರಾವತ್ ಅವರು ಇಡಿ ಕಸ್ಟಡಿ ವಿರುದ್ಧ ಕೆಲವು ಆರೋಪಗಳನ್ನು ಮಾಡಿದ್ದರು. ಆಗಸ್ಟ್ 10 ರೊಳಗೆ … Continue reading BIG BREAKING NEWS: ಆಗಸ್ಟ್ 8 ರ ವರೆಗೆ ಸಂಜಯ್ ರಾವುತ್ ಇಡಿ ಕಸ್ಟಡಿ ವಿಸ್ತರಣೆ