BIG BREAKING NEWS: ಅಮೃತಸರದಲ್ಲಿ ಹಾಡಹಗಲೇ ಶಿವಸೇನಾ ಮುಖಂಡ ಸುಧೀರ್ ಸೂರಿ ಮೇಲೆ ಗುಂಡಿನ ದಾಳಿ

ಅಮೃತಸರ: ಪಂಜಾಬ್ನ ಅಮೃತಸರದಲ್ಲಿ ಶಿವಸೇನಾ ನಾಯಕ ಸುಧೀರ್ ಸೂರಿ ಅವರ ಮೇಲೆ ಹಾಡಹಗಲೇ ಗುಂಡು ಹಾರಿಸಲಾಗಿದೆ. ಸ್ಥಳೀಯ ಮಾಧ್ಯಮಗಳ ಮಾಹಿತಿಯ ಪ್ರಕಾರ, ಶಿವಸೇನಾ ನಾಯಕರು (ಉದ್ಧವ್ ಠಾಕ್ರೆ ಬಣ) ಪ್ರತಿಭಟನೆ ನಡೆಸುತ್ತಿದ್ದಾಗ ದೇವಾಲಯದ ಹೊರಗೆ ಗುಂಡಿನ ದಾಳಿ ನಡೆದಿದೆ ಎನ್ನಲಾಗಿದ್ದು, ಈ ವೇಳೆಯಲ್ಲಿ ಜನಸಮೂಹದಿಂದ ಯಾರೋ ಸೂರಿಯನ್ನು ಗುಂಡಿಕ್ಕಲಾಗಿದೆ ಎನ್ನಲಾಗಿದೆ. ಸದ್ಯಕ್ಕೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸೂರಿಯ ಮೇಲೆ ಗುಂಡು ಹಾರಿಸಲು ಮೂರು ಪಿಸ್ತೂಲುಗಳನ್ನು ಬಳಸಲಾಗಿದೆ ಎನ್ನಲಾಗಿದೆ. ಅಮೃತಸರದ ಮಜಿತಾ ರಸ್ತೆಯಲ್ಲಿರುವ ಗೋಪಾಲ್ ಮಂದಿರದ ಹೊರಗೆ ಈ … Continue reading BIG BREAKING NEWS: ಅಮೃತಸರದಲ್ಲಿ ಹಾಡಹಗಲೇ ಶಿವಸೇನಾ ಮುಖಂಡ ಸುಧೀರ್ ಸೂರಿ ಮೇಲೆ ಗುಂಡಿನ ದಾಳಿ