BREAKING: ನನ್ನ ವಿರುದ್ಧ BJP-JDS ಷಡ್ಯಂತ್ರ, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ಧರಾಮಯ್ಯ | CM Siddaramaiah

ಬೆಂಗಳೂರು: ನಾವು ನಿರೀಕ್ಷೆ ಮಾಡಿದ್ವಿ. ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ಮಾಡಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ತಮ್ಮ ವಿರುದ್ಧದ ಮುಡಾ ಹಗರಣದ ಬಗ್ಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇದು ನಾವು ನಿರೀಕ್ಷೆ ಮಾಡಿದ್ದೆವು. ದೂರು ನೀಡಿದ ದಿನವೇ ನನ್ನ ಶೋಕಾಸ್ ನೋಟಿಸ್ ಕೊಟ್ರು ಎಂಬುದಾಗಿ ಹೇಳಿದರು. ನಾವು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಮೊಟ್ಟೆ ಕದ್ದ ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ … Continue reading BREAKING: ನನ್ನ ವಿರುದ್ಧ BJP-JDS ಷಡ್ಯಂತ್ರ, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ಧರಾಮಯ್ಯ | CM Siddaramaiah