ನೇಕಾರರಿಗೆ ಸಂಕ್ರಾಂತಿ ಹಬ್ಬಕ್ಕೆ ಬಿಗ್ ಗಿಫ್ಟ್: ‘ಪವರ್ ಲೂಮ್ ನೇಕಾರ’ರಿಗೂ ‘ನೇಕಾರ ಸಮ್ಮಾನ್ ಯೋಜನೆ’ ವಿಸ್ತರಣೆ

ಬೆಳಗಾವಿ : ಇಳಕಲ್ ಸೀರೆ ಸೇರಿದಂತೆ ನೇಕಾರರ ಉತ್ಪನ್ನಗಳಿಗೆ ಅಂತರಾಷ್ಟ್ರೀಯ ಬ್ರ್ಯಾಂಡಿಂಗ್ ದೊರೆತಾಗ ಉತ್ಪಾದನೆ ಹಾಗೂ ಆರ್ಥಿಕತೆ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸರ್ಕಾರವು ನೇಕಾರರ ಬೇಡಿಕೆಗಳನ್ನು ಈಡೇರಿಸಿರುವ ಸಲುವಾಗಿ ನೇಕಾರ‌ರಿಂದ ಸುವರ್ಣ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ ‌ಬಸವರಾಜ ಬೊಮ್ಮಾಯಿ ಅವರು ವಿಶೇಷ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ, ಮುಂಬರುವ ದಿನಗಳಲ್ಲಿ ಜವಳಿ ನೀತಿಯಲ್ಲಿ ಸಾಕಷ್ಟು ಬದಲಾವಣೆ ತರಲಾಗುವುದು. ಅತಿಹೆಚ್ಚು ಜವಳಿ ರಫ್ತು ಮಾಡುವ ರಾಜ್ಯ ಕರ್ನಾಟಕವಾಗಿದೆ. … Continue reading ನೇಕಾರರಿಗೆ ಸಂಕ್ರಾಂತಿ ಹಬ್ಬಕ್ಕೆ ಬಿಗ್ ಗಿಫ್ಟ್: ‘ಪವರ್ ಲೂಮ್ ನೇಕಾರ’ರಿಗೂ ‘ನೇಕಾರ ಸಮ್ಮಾನ್ ಯೋಜನೆ’ ವಿಸ್ತರಣೆ