BIG NEWS : ಗುರುಗ್ರಾಮದಲ್ಲಿ ಘೋರ ದುರಂತ: ಸ್ನಾನಕ್ಕೆಂದು ಕೆರೆಗೆ ಹೋಗಿದ್ದ ಆರು ಮಕ್ಕಳು ನೀರಿನಲ್ಲಿ ಮುಳುಗಿ ಸಾವು

ಗುರುಗ್ರಾಮ್(ಹರಿಯಾಣ): ಹರಿಯಾಣದ ಗುರುಗ್ರಾಮ್‌ನಲ್ಲಿ ಭಾನುವಾರ ಘೋರ ದುರಂತವೊಂದು ನಡೆದಿದೆ. ಮಳೆ ನೀರು ತುಂಬಿದ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ಆರು ಮಕ್ಕಳು ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಂಕರ್ ವಿಹಾರ್ ಕಾಲೋನಿಯ ನಿವಾಸಿಗಳಾದ ದುರ್ಗೇಶ್, ಅಜಿತ್, ರಾಹುಲ್, ಪಿಯೂಷ್, ದೇವ ಮತ್ತು ವರುಣ್ ಎಂಬ 8 ರಿಂದ 13 ವರ್ಷದೊಳಗಿನ ಮಕ್ಕಳು ನಿನ್ನೆ ಮಧ್ಯಾಹ್ನ ಕೆರೆಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಇಂದು ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸರು … Continue reading BIG NEWS : ಗುರುಗ್ರಾಮದಲ್ಲಿ ಘೋರ ದುರಂತ: ಸ್ನಾನಕ್ಕೆಂದು ಕೆರೆಗೆ ಹೋಗಿದ್ದ ಆರು ಮಕ್ಕಳು ನೀರಿನಲ್ಲಿ ಮುಳುಗಿ ಸಾವು