Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ: ಸರ್ಕಾರ ಮಹತ್ವದ ಆದೇಶ

03/12/2025 3:06 PM

Indian Railway | ಇನ್ಮುಂದೆ ತತ್ಕಾಲ್ ರೈಲಿನ​ ಟಿಕೆಟ್​ ಬುಕ್ಕಿಗ್‌ಗೆ ‘OTP’ ಕಡ್ಡಾಯ: ಭಾರತೀಯ ರೈಲ್ವೆ

03/12/2025 3:00 PM

SHOCKING: ರಾಜ್ಯದಲ್ಲೊಂದು ಮನಕಲಕುವ ಘಟನೆ: ಮದುವೆಯಾದ ಮರುದಿನವೇ ಹೃದಯಾಘಾತದಿಂದ ನವವಿವಾಹಿತ ಸಾವು

03/12/2025 2:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಗ್ಯಾಸ್ ಸಿಲಿಂಡರ್’ ಬುಕ್ ಮಾಡುವ ಗ್ರಾಹಕರೇ ಗಮನಿಸಿ : ತಪ್ಪದೇ ಈ ನಿಯಮ ಪಾಲಿಸಿ.!
KARNATAKA

BIG NEWS : `ಗ್ಯಾಸ್ ಸಿಲಿಂಡರ್’ ಬುಕ್ ಮಾಡುವ ಗ್ರಾಹಕರೇ ಗಮನಿಸಿ : ತಪ್ಪದೇ ಈ ನಿಯಮ ಪಾಲಿಸಿ.!

By kannadanewsnow5709/01/2025 6:11 AM

ಅನಿಲ ಸಂಪರ್ಕ ಸೇವೆ ಪಡೆಯುವ ಎಲ್ಲಾ ಬಳಕೆದಾರರು (ಗ್ರಾಹಕರು) ತಮ್ಮ ದಿನನಿತ್ಯ ಬಳಸುವ ಗ್ಯಾಸ್ ಸಂಪರ್ಕದ ಬಗ್ಗೆ ಎಲ್ಲಾ ನಿಯಮ ತಿಳಿದುಕೊಂಡು ನಿಯಮಾನುಸಾರ ಬುಕ್ ಮಾಡಿಕೊಂಡು ಖರೀದಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗಳ ಉಪನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ.

ಗ್ರಾಹಕರು ಸಂಬಂಧಪಟ್ಟ ಗ್ಯಾಸ್ ಏಜೆನ್ಸಿಯವರಿಂದ ಮುದ್ರಿತ ರಶೀದಿ ಪಡೆಯಬೇಕು. ಮುದ್ರಿತವಾದ ರಶೀದಿಯಲ್ಲಿರುವ ಮೊತ್ತವನ್ನು ಮಾತ್ರ ಸಿಲಿಂಡರ್ ಡೆಲೆವರಿಯವರಿಗೆ ನೀಡಬೇಕು. ಯಾವುದೇ ಕಾರಣಕ್ಕೂ ಹೆಚ್ಚಿನ ಮೊತ್ತ (ಟಿಪ್ಸ್) ನೀಡುವಂತಿಲ್ಲ.

ಹೆಚ್ಚಿನ ಮಾಹಿತಿಗಾಗಿ ರಶೀದಿಯಲ್ಲಿರುವ ನಂಬರ್‌ಗೆ ಕರೆ ಮಾಡಿ ತಮ್ಮ ಎಲ್ಲಾ ಸಂಶಯಗಳನ್ನು ಬಗೆಹರಿಸಿಕೊಳ್ಳಬಹುದು. ಸಿಲಿಂಡರ್‌ನ ಪೈಪ್ ಖರೀದಿಸುವಾಗ ಅದರ ಮೇಲೆ ನಮೂದಿಸಿರುವ ಮೊತ್ತ ಮಾತ್ರ ಕೊಟ್ಟು ಖರೀದಿಸಬೇಕು.
ಗ್ಯಾಸ್ ಏಜೇನ್ಸಿಯವರ ಪ್ರಮುಖ ಕರ್ತವ್ಯಗಳು:

ಗ್ರಾಮೀಣ ಪ್ರದೇಶದ ಗ್ರಾಹಕರಿಗೆ ಆನ್‌ಲೈನ್‌ನಲ್ಲಿ ಬುಕಿಂಗ್ ಮಾಡುವುದು ಮತ್ತು ಆನ್‌ಲೈನ್‌ನಲ್ಲಿ ಹಣ ಪಾವತಿ ಮಾಡುವ ಬಗ್ಗೆ ಜಾಗೃತಿ ಮೂಡಿಸುವುದು. ಗ್ರಾಮೀಣ ಪ್ರದೇಶಗಳಲ್ಲಿ ಸಿಲಿಂಡರ್ ಡೆಲಿವರಿ ಮಾಡುವ ಸಂದರ್ಭದಲ್ಲಿ ಡೆಲಿವರಿ ವಾಹನದ ಮೇಲೆ ಸಿಲಿಂಡರ್‌ನ ಮೊತ್ತದ ಬಗ್ಗೆ ಸಂಬAಧಿಸಿದ ಗ್ಯಾಸ್ ಏಜೆನ್ಸಿಯವರು ಮೊತ್ತದ ಪಟ್ಟಿಯನ್ನು ಪ್ರದರ್ಶಿಸುವುದು.
ಕಾನೂನು ಮಾಪನ ಶಾಸ್ತç ಇಲಾಖೆಯಿಂದ ತೂಕದ ಯಂತ್ರವನ್ನು ಸತ್ಯಾಪನೆ ಮತ್ತು ಮುದ್ರೆ ಹಾಕಿಸುವುದು ಹಾಗೂ ಸತ್ಯಾಪನೆ ಪ್ರಮಾಣವನ್ನು ನಿಯಮಾನುಸಾರ ಪ್ರದರ್ಶಿಸಿಸುವುದು. ಪ್ರತಿ ಡೆಲಿವರಿ ವಾಹನದಲ್ಲಿ ಸಿಲಿಂಡರ್ ತೂಕ
ಮಾಡುವ “ಸ್ಟಿçಂಗ್ ಬ್ಯಾಲೆನ್ಸ್”ನ್ನು ಕಡ್ಡಾಯವಾಗಿ ಇಡಬೇಕು.

ಸಿಲೆಂಡರ್ ಡೆಲಿವರಿ ಮಾಡುವಾಗ ಗ್ರಾಹಕರು ಸಿಲಂಡರ್ ತೂಕ ಸರಿಯಾಗಿರುವುದನ್ನು ತೋರಿಸಲು ಕೇಳಿದಾಗ ಕಡ್ಡಾಯವಾಗಿ ಸ್ಟಿçಂಗ್ ಬ್ಯಾಲೆನ್ಸ್ ಮೂಲಕ ತೂಕ ಮಾಡಿ ಸಿಲೆಂಡರ್ ಮೇಲೆ ಬರೆದಿರುವ ನಿವ್ವಳ ತೂಕ (Gross Weight) ಸರಿಯಾಗಿರುವುದನ್ನು ತೂಕ ಮಾಡಿ ಗ್ರಾಹಕರಿಗೆ ದೃಢಪಡಿಸಬೇಕು.

ಗ್ರಾಹಕರಿಂದ ಮುದ್ರಿತ ಬಿಲ್‌ನಲ್ಲಿ ನಮೂದಾಗಿರುವ ಮೊತ್ತವನ್ನು ಮಾತ್ರ ಸಿಲಿಂಡರ್ ಡೆಲಿವರಿಗಾಗಿ ಪಡೆಯುವುದು, ಮುದ್ರಿತ ಬಿಲ್ಲಿಗಿಂತ ಹೆಚ್ಚಿನ ಮೊತ್ತವನ್ನು ಪಡೆಯುವುದು ಅಥವಾ ಹೆಚ್ಚಿನ ಮೊತ್ತಕ್ಕೆ ಬೇಡಿಕೆ ಇಡುವುದು Legal Metrology PC Rules-2011 ರ 18(2) ರ ಉಲ್ಲಂಘನೆಯಾಗುತ್ತದೆ.

ಗ್ಯಾಸ್ ಡೆಲೆವರಿ ಮಾಡುವ ವಾಹನಗಳನ್ನು ನೋಂದಾಯಿಸಿಕೊಳ್ಳಬೇಕು ಹಾಗೂ ಸುರಕ್ಷೆ ಕಾಪಾಡಿಕೊಳ್ಳಬೇಕು. ಯಾವುದೇ ಅನಧೀಕೃತ ವಾಹನಗಳಲ್ಲಿ ಸಿಲಿಂಡರ್ ಸರಬರಾಜು ಮಾಡುವಂತಿಲ್ಲ. ಒಂದು ವೇಳೆ ಮಾಡಿದ್ದಲ್ಲಿ ಕರ್ನಾಟಕ ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಮೇಲ್ಕಂಡ ಹಾಗೂ ನಿಯಮಾನುಸಾರ ಸಮರ್ಪಕವಾಗಿ ಗ್ರಾಹಕರಿಗೆ ಸೇವೆ ಒದಗಿಸದೆ ಇರುವ ಗ್ಯಾಸ್ ಏಜೇನ್ಸಿಗಳ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS : `ಗ್ಯಾಸ್ ಸಿಲಿಂಡರ್' ಬುಕ್ ಮಾಡುವ ಗ್ರಾಹಕರೇ ಗಮನಿಸಿ : ತಪ್ಪದೇ ಈ ನಿಯಮ ಪಾಲಿಸಿ.! BIG NEWS: Customers who book a gas cylinder should note: Follow this rule without fail.
Share. Facebook Twitter LinkedIn WhatsApp Email

Related Posts

ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ: ಸರ್ಕಾರ ಮಹತ್ವದ ಆದೇಶ

03/12/2025 3:06 PM1 Min Read

SHOCKING: ರಾಜ್ಯದಲ್ಲೊಂದು ಮನಕಲಕುವ ಘಟನೆ: ಮದುವೆಯಾದ ಮರುದಿನವೇ ಹೃದಯಾಘಾತದಿಂದ ನವವಿವಾಹಿತ ಸಾವು

03/12/2025 2:56 PM1 Min Read

BREAKING: ಡಿ.14ರಂದು ಮತಗಳ್ಳತನ ವಿರುದ್ಧ ದೆಹಲಿಯಲ್ಲಿ ಸಮಾವೇಶ ಆಯೋಜನೆ: ಡಿಸಿಎಂ ಡಿ.ಕೆ ಶಿವಕುಮಾರ್

03/12/2025 2:49 PM1 Min Read
Recent News

ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ: ಸರ್ಕಾರ ಮಹತ್ವದ ಆದೇಶ

03/12/2025 3:06 PM

Indian Railway | ಇನ್ಮುಂದೆ ತತ್ಕಾಲ್ ರೈಲಿನ​ ಟಿಕೆಟ್​ ಬುಕ್ಕಿಗ್‌ಗೆ ‘OTP’ ಕಡ್ಡಾಯ: ಭಾರತೀಯ ರೈಲ್ವೆ

03/12/2025 3:00 PM

SHOCKING: ರಾಜ್ಯದಲ್ಲೊಂದು ಮನಕಲಕುವ ಘಟನೆ: ಮದುವೆಯಾದ ಮರುದಿನವೇ ಹೃದಯಾಘಾತದಿಂದ ನವವಿವಾಹಿತ ಸಾವು

03/12/2025 2:56 PM

BREAKING ; ತೆಲಂಗಾಣ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟ ; ಸ್ಥಳದಲ್ಲೇ ನಾಯಿ ಸಾವು, ತಪ್ಪಿದ ಭಾರೀ ಅನಾಹುತ!

03/12/2025 2:51 PM
State News
KARNATAKA

ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ: ಸರ್ಕಾರ ಮಹತ್ವದ ಆದೇಶ

By kannadanewsnow0903/12/2025 3:06 PM KARNATAKA 1 Min Read

ಬೆಂಗಳೂರು: ರಾಜ್ಯಸರ್ಕಾರದ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ಋತುಚಕ್ರ ರಜೆಯನ್ನು ಮಂಜೂರು ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಈ…

SHOCKING: ರಾಜ್ಯದಲ್ಲೊಂದು ಮನಕಲಕುವ ಘಟನೆ: ಮದುವೆಯಾದ ಮರುದಿನವೇ ಹೃದಯಾಘಾತದಿಂದ ನವವಿವಾಹಿತ ಸಾವು

03/12/2025 2:56 PM

BREAKING: ಡಿ.14ರಂದು ಮತಗಳ್ಳತನ ವಿರುದ್ಧ ದೆಹಲಿಯಲ್ಲಿ ಸಮಾವೇಶ ಆಯೋಜನೆ: ಡಿಸಿಎಂ ಡಿ.ಕೆ ಶಿವಕುಮಾರ್

03/12/2025 2:49 PM

ಮೆಟ್ರೋ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿಯಿಂದ ದೂರು: ಕಾರಣವೇನು ಗೊತ್ತಾ?

03/12/2025 2:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.