Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ ‘ಅಲ್ಪಸಂಖ್ಯಾತ ಸಮುದಾಯದ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘PSI’ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ.!

06/06/2025 5:42 AM

BIG NEWS : ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಶೀಘ್ರವೇ `ಬಿ-ಖಾತಾ’ ಸಂಬಂಧ ಹೊಸ ಆದೇಶ.!

06/06/2025 5:33 AM

BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

06/06/2025 5:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರೇವ್ ಪಾರ್ಟಿ ಕೇಸ್ ಗೆ ಬಿಗ್ ಟ್ವಿಸ್ಟ್ : ನಟಿ ಹೇಮಾ ಬೆಂಗಳೂರಿಗೆ ಬಂದಿದ್ದ ವಿಮಾನ ಟಿಕೆಟ್ ಲಭ್ಯ!
KARNATAKA

BIG NEWS : ರೇವ್ ಪಾರ್ಟಿ ಕೇಸ್ ಗೆ ಬಿಗ್ ಟ್ವಿಸ್ಟ್ : ನಟಿ ಹೇಮಾ ಬೆಂಗಳೂರಿಗೆ ಬಂದಿದ್ದ ವಿಮಾನ ಟಿಕೆಟ್ ಲಭ್ಯ!

By kannadanewsnow0523/05/2024 9:48 PM

ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ಜಿ ಆರ್ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಕೇಸ್ ಗೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಾನು ಪಾರ್ಟಿಯಲ್ಲಿ ಇಲ್ಲ ಹೈದರಾಬಾದ್ ನಲ್ಲಿ ಇದ್ದೇನೆ ಎಂದಿದ್ದ ನಟಿ ಹೇಮಾ ಇದೀಗ ಬೆಂಗಳೂರಿಗೆ ಹೇಮಾ ಬಂದಿರುವ ವಿಮಾನದ ಟಿಕೆಟ್ ಮಾಹಿತಿ ಲಭ್ಯವಾಗಿದೆ. ನಟಿ ಹೇಮಾ ಜೊತೆಗೆ ಮೂವರು ಬೆಂಗಳೂರಿಗೆ ಬಂದಿದ್ದ ಮಾಹಿತಿ ಲಭ್ಯವಾಗಿದೆ.

ಇಂಡಿಗೋ 6E-6305 ವಿಮಾನದಲ್ಲಿ ನಟಿ ಹೇಮಾ ಬೆಂಗಳೂರಿಗೆ ಬಂದಿದ್ದರು.ಮಧ್ಯಾಹ್ನ 1:55ಕ್ಕೆ ಶಾಂಶಾಬಾದ್ ನಿಂದ ಬೆಂಗಳೂರಿಗೆ ಪ್ರಯಾಣಿಸಿದ್ದರು. ಮಧ್ಯಾಹ್ನ 3 15ಕ್ಕೆ ಬೆಂಗಳೂರು ಏರ್ಪೋರ್ಟ್ಗೆ ವಿಮಾನ ಆಗಮಿಸಿದ್ದು, ನಟಿ ಹೇಮಾ ಜೊತೆ ಮತ್ತಿಬರು ಬಂದಿರುವ ಬಗ್ಗೆ ಟಿಕೆಟ್ ದಾಖಲೆ ಲಭ್ಯವಾಗಿದೆ.

ನಾನು ಎಲ್ಲೂ ಹೋಗಿಲ್ಲವೆಂದು ನಂಬಿಸಲು ನಟಿ ಹೇಮ ಡ್ರಾಮಾ ಮಾಡಿದ್ದರು ಒಂದು ದಿನ ರೆಸಾರ್ಟ್ ನಲ್ಲಿದ್ದೇನೆ ಎಂದು ನಟಿ ಹೇಮ ವಿಡಿಯೋ ಬಿಡುಗಡೆ ಮಾಡಿದ್ದರು ಅಲ್ಲದೆ ಮನೆಯಲ್ಲಿ ಬಿರಿಯಾನಿ ಮಾಡುತ್ತಿರುವ ಇನ್ನೊಂದು ವಿಡಿಯೋ ಕೂಡ ಪೋಸ್ಟ್ ಮಾಡಿದ್ದರು ಸಾಮಾಜಿಕ ಜಾಲತಾಣದಲ್ಲಿ ನಟಿ ಹೇಮ ಈ ಕುರಿತಂತೆ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದರು.

ಪ್ರಕರಣದ ಹಿನ್ನೆಲೆ?

ಬೆಂಗಳೂರಿನ ಇಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಜಿಆರ್​ ಫಾರ್ಮ್​​ಹೌಸ್​ನಲ್ಲಿ ರೇವ್ ಪಾರ್ಟಿ ನಡೆಯುತ್ತಿರುವ ಮಾಹಿತಿ ಆಧಾರದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮೇ 20 ರಂದು ಮಾಡಿದ್ದರು.ಈ ವೇಳೆ ಟಾಲಿವುಡ್​ ನಟಿ ಹೇಮಾ ಕೂಡ ಇದ್ದರು ಎನ್ನುವ ಸುದ್ದಿ ಹರಿದಾಡಿತ್ತು. ಇದಕ್ಕೆ ನಟಿ ಹೇಮಾ ಸ್ಪಷ್ಟನೆ ನೀಡಿದ್ದರು. ನಾನು ಹೈದರಾಬಾದ್ ಫಾರ್ಮ್​ಹೌಸ್​ನಲ್ಲಿ ಆರಾಮಾಗಿ ಇದ್ದೇನೆ ಎಂದು ತಿಳಿಸಿದ್ದರು.

ಜಿಆರ್​ ಫಾರ್ಮ್​ಹೌಸ್​ ‘ಕಾನ್ ಕಾರ್ಡ್’ ಮಾಲೀಕ ಗೋಪಾಲ ರೆಡ್ಡಿ ಎಂಬುವವರ ಹೆಸರಲ್ಲಿ ಇದೆ. ಬರ್ತ್​ಡೇ ಹೆಸರಲ್ಲಿ ಇಲ್ಲಿ ಪಾರ್ಟಿ ನಡೆಯುತ್ತಿತ್ತು. ರಾತ್ರಿ 2 ಗಂಟೆಯಾದರೂ ಪಾರ್ಟಿ ಮುಗಿದಿರಲಿಲ್ಲ. ಆ ಬಳಿಕ ಸಿಸಿಬಿ ಅಧಿಕಾರಿಗಳಿಗೆ ಕೆಲವು ಅನುಮಾನ ಬಂದ ಕಾರಣ ಅವರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಡ್ರಗ್ಸ್ ಪತ್ತೆ ಆಗಿದೆ.

ಹೈದರಾಬಾದ್ ಮೂಲದ ವಾಸು ಎಂಬುವವರು ಪಾರ್ಟಿ ಆಯೋಜನೆ ಮಾಡಿದ್ದರು. ಪಾರ್ಟಿಯಲ್ಲಿ ಕೆಲವು ತೆಲುಗು ನಟಿಯರೂ ಇದ್ದರು ಎನ್ನಲಾಗಿದೆ. ಈ ವೇಳೆ ನಟಿ ಹೇಮಾ ಹೆಸರು ಕೂಡ ಕೇಳಿ ಬಂದಿತ್ತು.ಹೇಮಾ ಅವರು ತಮ್ಮ ಬಗ್ಗೆ ಕೇಳಿ ಬಂದ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ‘ನಾನು ಹೈದರಾಬಾದ್ ಫಾರ್ಮ್​ಹೌಸ್​ನಲ್ಲಿ ಆರಾಮಾಗಿ ಇದ್ದೇನೆ. ನನ್ನ ಬಗ್ಗೆ ಕೇಳಿ ಬಂದಿರೋದು ಫೇಕಸ್ ನ್ಯೂಸ್’ ಎಂದು ಹೇಳಿದ್ದಾರೆ. ಈ ಮೂಲಕ ದಾಳಿ ನಡೆದ ಜಾಗದಲ್ಲಿ ನಾನು ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದರು

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ‘ಅಲ್ಪಸಂಖ್ಯಾತ ಸಮುದಾಯದ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘PSI’ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ.!

06/06/2025 5:42 AM1 Min Read

BIG NEWS : ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಶೀಘ್ರವೇ `ಬಿ-ಖಾತಾ’ ಸಂಬಂಧ ಹೊಸ ಆದೇಶ.!

06/06/2025 5:33 AM1 Min Read

BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

06/06/2025 5:27 AM1 Min Read
Recent News

ರಾಜ್ಯ ಸರ್ಕಾರದಿಂದ ‘ಅಲ್ಪಸಂಖ್ಯಾತ ಸಮುದಾಯದ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘PSI’ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ.!

06/06/2025 5:42 AM

BIG NEWS : ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಶೀಘ್ರವೇ `ಬಿ-ಖಾತಾ’ ಸಂಬಂಧ ಹೊಸ ಆದೇಶ.!

06/06/2025 5:33 AM

BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

06/06/2025 5:27 AM

ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಸಹಾಯಧನ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

06/06/2025 5:02 AM
State News
KARNATAKA

ರಾಜ್ಯ ಸರ್ಕಾರದಿಂದ ‘ಅಲ್ಪಸಂಖ್ಯಾತ ಸಮುದಾಯದ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘PSI’ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ.!

By kannadanewsnow5706/06/2025 5:42 AM KARNATAKA 1 Min Read

ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ವಸತಿಯುತ Police Sub Inspector (PSI) ನೇಮಕಾತಿ ಪರೀಕ್ಷಾ ಪೂರ್ವ…

BIG NEWS : ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಶೀಘ್ರವೇ `ಬಿ-ಖಾತಾ’ ಸಂಬಂಧ ಹೊಸ ಆದೇಶ.!

06/06/2025 5:33 AM

BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

06/06/2025 5:27 AM

ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಸಹಾಯಧನ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

06/06/2025 5:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.