Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ತುರ್ತು ಸಂದರ್ಭದಲ್ಲಿ ಬೇಕಾಗುವ ಈ ನಂಬರ್ ಗಳನ್ನು `ಸೇವ್’ ಮಾಡಿಟ್ಟುಕೊಳ್ಳಿ..!

22/12/2025 2:34 PM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ರೇಷ್ಮೆ ಇಲಾಖೆ’ಯಲ್ಲಿ ನಿಮಗೆ ಸಿಗಲಿವೆ ಈ ಎಲ್ಲಾ ಯೋಜನೆ, ಸಹಾಯಧನಗಳು.!

22/12/2025 2:32 PM

ALERT : ರಾಜ್ಯದ ವಾಹನ ಸವಾರರೇ ಎಚ್ಚರ : `ಮದ್ಯಪಾನ’ ಮಾಡಿ ವಾಹನ ಚಲಾಯಿಸಿದ್ರೆ ಕೇಸ್ ಫಿಕ್ಸ್.!

22/12/2025 2:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವಿಧಾನಸಭೆಯಿಂದ ಅಮಾನತುಗೊಂಡ ಬಿಜೆಪಿ 18 ಶಾಸಕರಿಗೆ, ಸರ್ಕಾರದ ಈ ಸವಲತ್ತುಗಳಿಂದ ಬಿತ್ತು ಕೊಕ್!
KARNATAKA

BIG NEWS : ವಿಧಾನಸಭೆಯಿಂದ ಅಮಾನತುಗೊಂಡ ಬಿಜೆಪಿ 18 ಶಾಸಕರಿಗೆ, ಸರ್ಕಾರದ ಈ ಸವಲತ್ತುಗಳಿಂದ ಬಿತ್ತು ಕೊಕ್!

By kannadanewsnow0521/03/2025 4:55 PM

ಬೆಂಗಳೂರು : ರಾಜ್ಯದ ಇತಿಹಾಸದಲ್ಲೇ ವಿಧಾನಸಭೆ ಕಲಾಪದಿಂದ ಮೊದಲ ಬಾರಿಗೆ 18 ಶಾಸಕರನ್ನು ಅಮಾನತುಗೊಳಿಸಲಾಗಿದೆ. ಈ ಒಂದು ಅಮಾನತುಗೊಂಡ ಶಾಸಕರಿಗೆ ಸರ್ಕಾರ ನೀಡುತ್ತಿರುವ ಹಲವು ಸವಲತ್ತುಗಳನ್ನು ಕಟ್ ಮಾಡಲಾಗುತ್ತದೆ ಎನ್ನಲಾಗಿದೆ.

ಹೌದು ಸ್ಪೀಕರ್ ಪೀಠಕ್ಕೆ ಅಗೌರವ ತೋರಿ ಅಡ್ಡಿಪಡಿಸಿರುತ್ತಾರೆ. ಅಮಾನತುಗೊಂಡ ಶಾಸಕರಿಗೆ ತಕ್ಷಣದಿಂದ ಜಾರಿಗೆ ಬರುವಂತೆ 6 ತಿಂಗಳ ಕಾಲ ಅಮಾನತು ಮಾಡಲಾಗಿದೆ. ಅಮಾನತು ಆದಂತಹ ಸದಸ್ಯರು ತಕ್ಷಣ ಸದನದಿಂದ ಹೊರ ನಡೆಯಬೇಕು ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಆದೇಶ ಹೊರಡಿಸಿದರು.

ವಿಧಾನಸಭೆಯಿಂದ ಈ ವೇಳೆ ಶಾಸಕರನ್ನು ಮಾರ್ಷಲ್ ಗಳು ಎತ್ತಿಕೊಂಡು ಹೊರ ನಡೆದರು. ಒಬ್ಬೊಬ್ಬರನ್ನು ಎತ್ತಿಕೊಂಡು ಬಂದು ಮಾರ್ಷಲ್ ಗಳು ಹೊರಹಾಕಿದ್ದಾರೆ. ಬಿಜೆಪಿ ಶಾಸಕರಾದ ಮುನಿರತ್ನ, ಚನ್ನಬಸಪ್ಪ, ಬೈರತಿ ಬಸವರಾಜು, ಬಿ ಸುರೇಶ್ ಗೌಡ, ಡಾ. ಭರತ್ ಶೆಟ್ಟಿ, ಧೀರಜ್ ಮುನಿರಾಜು, ಸಿ ಕೆ ರಾಮಮೂರ್ತಿಯನ್ನು ಸದನದಿಂದ ಮಾರ್ಷಲ್ ಗಳು ಎತ್ತಿಕೊಂಡು ಹೊರ ಹಾಕಿದ್ದಾರೆ.
ಮೊದಲ ಬಾರಿ ಆರು ತಿಂಗಳ ಕಾಲ ಬಿಜೆಪಿಯ 18 ಶಾಸಕರು ಅಮಾನತುಗೊಂಡಿದ್ದಾರೆ.

ವಿಧಾನಸಭೆ ಇತಿಹಾಸದಲ್ಲಿ ಮೊದಲ ಬಾರಿಗೆ 6 ತಿಂಗಳುಗಳ ಕಾಲ ಅಮಾನತು ಮಾಡಲಾಗಿದೆ. ಮುಂದಿನ ಆರು ತಿಂಗಳು ಕಾಲ ವಿಧಾನಸಭೆ ಪ್ರಾಂಗಣ ಪ್ರವೇಶಕ್ಕೆ ಅವಕಾಶ ಇಲ್ಲ. ಅಮಾನತಾದ ಶಾಸಕರಿಗೆ ಯಾವುದೇ ರೀತಿಯಾದ ಟಿಎ ಡಿಎ ನಡೆದಂತೆ ಆದೇಶ ನೀಡಲಾಗಿದೆ.ಅಲ್ಲದೆ ಸ್ಥಾಯಿ ಸಮೀತಿ ಸಭೆಗಳಿಗೂ ಕೂಡ ಅವಕಾಶ ಇಲ್ಲ. ಅಮಾನತಿನ ಅವಧಿಯಲ್ಲಿ ಶಾಸಕರು ನೀಡುವ ಸೂಚನೆಗೆ ಮಾನ್ಯತೆ ಇಲ್ಲ ಶಾಸಕರ ದಿನದ ಭತ್ಯೆಗೂ ಸಹ ಕೊಕ್ ನೀಡಲಾಗಿದೆ.

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ತುರ್ತು ಸಂದರ್ಭದಲ್ಲಿ ಬೇಕಾಗುವ ಈ ನಂಬರ್ ಗಳನ್ನು `ಸೇವ್’ ಮಾಡಿಟ್ಟುಕೊಳ್ಳಿ..!

22/12/2025 2:34 PM2 Mins Read

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ರೇಷ್ಮೆ ಇಲಾಖೆ’ಯಲ್ಲಿ ನಿಮಗೆ ಸಿಗಲಿವೆ ಈ ಎಲ್ಲಾ ಯೋಜನೆ, ಸಹಾಯಧನಗಳು.!

22/12/2025 2:32 PM2 Mins Read

ALERT : ರಾಜ್ಯದ ವಾಹನ ಸವಾರರೇ ಎಚ್ಚರ : `ಮದ್ಯಪಾನ’ ಮಾಡಿ ವಾಹನ ಚಲಾಯಿಸಿದ್ರೆ ಕೇಸ್ ಫಿಕ್ಸ್.!

22/12/2025 2:27 PM1 Min Read
Recent News

ಸಾರ್ವಜನಿಕರೇ ಗಮನಿಸಿ : ತುರ್ತು ಸಂದರ್ಭದಲ್ಲಿ ಬೇಕಾಗುವ ಈ ನಂಬರ್ ಗಳನ್ನು `ಸೇವ್’ ಮಾಡಿಟ್ಟುಕೊಳ್ಳಿ..!

22/12/2025 2:34 PM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ರೇಷ್ಮೆ ಇಲಾಖೆ’ಯಲ್ಲಿ ನಿಮಗೆ ಸಿಗಲಿವೆ ಈ ಎಲ್ಲಾ ಯೋಜನೆ, ಸಹಾಯಧನಗಳು.!

22/12/2025 2:32 PM

ALERT : ರಾಜ್ಯದ ವಾಹನ ಸವಾರರೇ ಎಚ್ಚರ : `ಮದ್ಯಪಾನ’ ಮಾಡಿ ವಾಹನ ಚಲಾಯಿಸಿದ್ರೆ ಕೇಸ್ ಫಿಕ್ಸ್.!

22/12/2025 2:27 PM

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ನಿಮ್ಮ`BPL ರೇಷನ್ ಕಾರ್ಡ್ ಕ್ಯಾನ್ಸಲ್’ಆಗಿದ್ರೆ ತಪ್ಪದೇ ಈ ಕೆಲಸ ಮಾಡಿ.!

22/12/2025 2:19 PM
State News
KARNATAKA

ಸಾರ್ವಜನಿಕರೇ ಗಮನಿಸಿ : ತುರ್ತು ಸಂದರ್ಭದಲ್ಲಿ ಬೇಕಾಗುವ ಈ ನಂಬರ್ ಗಳನ್ನು `ಸೇವ್’ ಮಾಡಿಟ್ಟುಕೊಳ್ಳಿ..!

By kannadanewsnow5722/12/2025 2:34 PM KARNATAKA 2 Mins Read

ಭಾರತದಲ್ಲಿ ಪ್ರತಿಯೊಬ್ಬರೂ ತಿಳಿದಿರಬೇಕಾದ ತುರ್ತು ಫೋನ್ ಸಂಖ್ಯೆಗಳ ಪಟ್ಟಿ ಇಲ್ಲಿದೆ. ಈ ಸಂಖ್ಯೆಗಳನ್ನು ನೆನಪಿಟ್ಟುಕೊಳ್ಳುವುದು ಅಥವಾ ಅವುಗಳನ್ನು ನಿಮ್ಮ ಫೋನ್ನಲ್ಲಿ…

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ರೇಷ್ಮೆ ಇಲಾಖೆ’ಯಲ್ಲಿ ನಿಮಗೆ ಸಿಗಲಿವೆ ಈ ಎಲ್ಲಾ ಯೋಜನೆ, ಸಹಾಯಧನಗಳು.!

22/12/2025 2:32 PM

ALERT : ರಾಜ್ಯದ ವಾಹನ ಸವಾರರೇ ಎಚ್ಚರ : `ಮದ್ಯಪಾನ’ ಮಾಡಿ ವಾಹನ ಚಲಾಯಿಸಿದ್ರೆ ಕೇಸ್ ಫಿಕ್ಸ್.!

22/12/2025 2:27 PM

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ನಿಮ್ಮ`BPL ರೇಷನ್ ಕಾರ್ಡ್ ಕ್ಯಾನ್ಸಲ್’ಆಗಿದ್ರೆ ತಪ್ಪದೇ ಈ ಕೆಲಸ ಮಾಡಿ.!

22/12/2025 2:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.