Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು 3 ವಾರದ ಈ ದಿನದನಂದು ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

10/01/2026 9:52 AM

SHOCKING : ಮನಕಲುಕುವ ಘಟನೆ : ರಸ್ತೆ ಪಕ್ಕದಲ್ಲೇ ನವಜಾತ ಹೆಣ್ಣುಮಗುವಿನ ಅಂತ್ಯಕ್ರಿಯೆ ಮಾಡಿದ ತಂದೆ.!

10/01/2026 9:49 AM

BREAKING : ಬೆಳಗಾವಿಯಲ್ಲಿ ಘೋರ ಘಟನೆ :ತವರು ಮನೆಗೆ ಹೋಗುತ್ತಿದ್ದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ಪತಿಯೂ ಆತ್ಮಹತ್ಯೆ.!

10/01/2026 9:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕರ್ತವ್ಯದಲ್ಲಿರುವ ‘ರಾಜ್ಯ ಸರ್ಕಾರಿ’ ನೌಕರರ ಮೇಲೆ ಹಲ್ಲೆ ನಡೆಸಿದರೆ 2-7 ವರ್ಷ ಜೈಲು ಶಿಕ್ಷೆ ಫಿಕ್ಸ್.!
KARNATAKA

BIG NEWS : ಕರ್ತವ್ಯದಲ್ಲಿರುವ ‘ರಾಜ್ಯ ಸರ್ಕಾರಿ’ ನೌಕರರ ಮೇಲೆ ಹಲ್ಲೆ ನಡೆಸಿದರೆ 2-7 ವರ್ಷ ಜೈಲು ಶಿಕ್ಷೆ ಫಿಕ್ಸ್.!

By kannadanewsnow5722/09/2025 10:48 AM

ಬೆಂಗಳೂರು : ಸರ್ಕಾರಿ ನೌಕರರ ಹಾಗೂ ಸರ್ಕಾರಿ ಆಸ್ತಿಯ ಸಂರಕ್ಷಣೆಗೆ ಸಂಭಂದಿಸಿದ ಭಾರತೀಯ ನ್ಯಾಯ ಸಂಹಿತೆ 2023 (ಜಿಎನ್ ಎಸ್ – 2023) ರ ಅಡಿಯಲ್ಲಿ ಇರುವ ಕಾಲಂ ಮತ್ತು ನಿಯಮಗಳು ಹಾಗೂ ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುತ್ತಿರುವಾಗ, ಆದ ಅಪರಾಧಗಳಿಗೆ ಪೋಲಿಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸುವ ಸಲುವಾಗಿ, ದೂರು ಕೊಡಲು ಇರುವ ಕಾಯ್ದೆ – ಕಾಲಂಗಳ ವಿವರ.

ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುತ್ತಿರುವಾಗ ಸರ್ಕಾರಿ ಕೆಲಸಕ್ಕೆ ಅಡಚಣೆ ಮತ್ತು ನೌಕರರ ಮೇಲೆ ಹಲ್ಲೆ ಮಾಡುವುದು- ಕಾಲಂ ಮತ್ತು ಕಾಯ್ದೆ ೧೩೨ ಬಿ.ಎನ್.ಎಸ್. 2 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ನೌಕರರಿಗೆ ಭಯಪಡಿಸಿ ಹಣ ವಸೂಲಿ ಮಾಡುವುದು -308 (2) ಬಿ.ಎನ್.ಎಸ್. 3 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ನೌಕರರಿಂದ ಇತರೆ ಕಾರಣಗಳಿಂದ ಹಣ ಸುಲಿಗೆ ಮಾಡುವುದು- 309 (4) & (6) ಬಿ.ಎನ್.ಎಸ್. 10 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ಕಛೇರಿ ಒಳಗಡೆ ಮತ್ತು ಆವರಣದ ಒಳಗೆ ಗುಂಪು ಜನ ಸೇರಿ ದೊಂಬಿ ಮಾಡುವುದು, ೧೮೯ (೨) ೧೯೦ ಬಿ.ಎನ್.ಎಸ್ 2 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸುಳ್ಳು ದಾಖಲೆಗನ್ನು ಸೃಷ್ಠಿಸಿ ಸರ್ಕಾರಿ ಸೌಲಭ್ಯ ಪಡೆಯುವುದು. 336 (3) ಬಿ.ಎನ್.ಎಸ್. 7 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ಆಸ್ತಿಗಳನ್ನು ಕಳವು ಮಾಡುವುದು 303 (2) 305 ಬಿ.ಎನ್.ಎಸ್. 3 ರಿಂದ 7 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ನೌಕರರಿಗೆ ಜೀವ ಬೆದರಿಕೆ ಹಾಕುವುದು. 351 (2) & (03) ಬಿ.ಎನ್.ಎಸ್. 2 ರಿಂದ 7 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಉದ್ಯೋಗಸ್ಥ ಗರ್ಭಿಣಿ ಮಹಿಳೆಯರನ್ನು ಕೆಲಸದಿಂದ ತೆಗೆದು ಹಾಕುವಂತಿಲ್ಲ (ಸರ್ಕಾರಿ / ಖಾಸಗಿ) 122 29 170 ಮಾತೃತ್ವ ಕಾಯ್ದೆ 1961 ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಮಹಿಳಾ ಸರ್ಕಾರಿ ನೌಕರರಿಗೆ ಕರ್ತವ್ಯದಲ್ಲದ್ದಾಗ ಹಲ್ಲೆ ಮತ್ತು ಮಾನಹಾನಿ ಮಾಡುವುದು. ೧೩೨, ೭೪ ೭೯ ಬಿ.ಎನ್.ಎಸ್. 2 ರಿಂದ 5 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

BIG NEWS: 2-7 years in prison for assaulting 'state government' employees on duty!
Share. Facebook Twitter LinkedIn WhatsApp Email

Related Posts

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು 3 ವಾರದ ಈ ದಿನದನಂದು ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

10/01/2026 9:52 AM2 Mins Read

BREAKING : ಬೆಳಗಾವಿಯಲ್ಲಿ ಘೋರ ಘಟನೆ :ತವರು ಮನೆಗೆ ಹೋಗುತ್ತಿದ್ದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ಪತಿಯೂ ಆತ್ಮಹತ್ಯೆ.!

10/01/2026 9:40 AM1 Min Read

SHOCKING : ಉಪನ್ಯಾಸಕನಿಂದ ಅಪಹಾಸ್ಯ : ಬೆಂಗಳೂರಲ್ಲಿ `ಡೆಂಟಲ್ ವಿದ್ಯಾರ್ಥಿನಿ’ ಆತ್ಮಹತ್ಯೆಗೆ ಶರಣು.!

10/01/2026 8:18 AM1 Min Read
Recent News

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು 3 ವಾರದ ಈ ದಿನದನಂದು ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

10/01/2026 9:52 AM

SHOCKING : ಮನಕಲುಕುವ ಘಟನೆ : ರಸ್ತೆ ಪಕ್ಕದಲ್ಲೇ ನವಜಾತ ಹೆಣ್ಣುಮಗುವಿನ ಅಂತ್ಯಕ್ರಿಯೆ ಮಾಡಿದ ತಂದೆ.!

10/01/2026 9:49 AM

BREAKING : ಬೆಳಗಾವಿಯಲ್ಲಿ ಘೋರ ಘಟನೆ :ತವರು ಮನೆಗೆ ಹೋಗುತ್ತಿದ್ದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ಪತಿಯೂ ಆತ್ಮಹತ್ಯೆ.!

10/01/2026 9:40 AM

ವಾಹನಗಳಲ್ಲಿ ವಿ2ವಿ ಸಂವಹನ ಸಾಧನಗಳನ್ನು ಕಡ್ಡಾಯಗೊಳಿಸಲಿರುವ ಕೇಂದ್ರ ಸರ್ಕಾರ

10/01/2026 9:12 AM
State News
KARNATAKA

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು 3 ವಾರದ ಈ ದಿನದನಂದು ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

By kannadanewsnow5710/01/2026 9:52 AM KARNATAKA 2 Mins Read

ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ…

BREAKING : ಬೆಳಗಾವಿಯಲ್ಲಿ ಘೋರ ಘಟನೆ :ತವರು ಮನೆಗೆ ಹೋಗುತ್ತಿದ್ದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ಪತಿಯೂ ಆತ್ಮಹತ್ಯೆ.!

10/01/2026 9:40 AM

SHOCKING : ಉಪನ್ಯಾಸಕನಿಂದ ಅಪಹಾಸ್ಯ : ಬೆಂಗಳೂರಲ್ಲಿ `ಡೆಂಟಲ್ ವಿದ್ಯಾರ್ಥಿನಿ’ ಆತ್ಮಹತ್ಯೆಗೆ ಶರಣು.!

10/01/2026 8:18 AM

SHOCKING : ಬೆಂಗಳೂರಿನಲ್ಲಿ `ಆಘಾತಕಾರಿ ಕೃತ್ಯ’ : ಹಾಡಹಗಲೇ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ‘ಡೆಲಿವರಿ ಬಾಯ್’.!

10/01/2026 7:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.