Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಖ್ಯಾತ ಅರ್ಥಶಾಸ್ತ್ರಜ್ಞ `ಲಾರ್ಡ್ ಮೇಘನಾದ್ ದೇಸಾಯಿ’ ನಿಧನ | Lord Meghnad Desai passes away

30/07/2025 7:46 AM

ಉಕ್ರೇನ್ ಜೊತೆಗಿನ ಸಂಘರ್ಷ ಕೊನೆಗೊಳಿಸಲು ರಷ್ಯಾಕ್ಕೆ ನೀಡಿದ್ದ ಗಡುವನ್ನು 10 ದಿನಗಳಿಗೆ ಇಳಿಸಿದ ಟ್ರಂಪ್ | Trump deadline

30/07/2025 7:45 AM

BREAKING : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಸಾವು.!

30/07/2025 7:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಮರಳು ಗಣಿಗಾರಿಕೆಯ ರಾಜಧನ ಮೊತ್ತದಲ್ಲಿ ಶೇ.25 ರಷ್ಟು `ಗ್ರಾ.ಪಂ.’ಗಳಿಗೆ ವರ್ಗಾವಣೆ : ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯದಲ್ಲಿ ಮರಳು ಗಣಿಗಾರಿಕೆಯ ರಾಜಧನ ಮೊತ್ತದಲ್ಲಿ ಶೇ.25 ರಷ್ಟು `ಗ್ರಾ.ಪಂ.’ಗಳಿಗೆ ವರ್ಗಾವಣೆ : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5730/07/2025 6:46 AM

ಬೆಂಗಳೂರು : ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ಮರಳು ಗಣಿಗಾರಿಕೆಯಿಂದ ಸಂಗ್ರಹವಾದ ರಾಜಧನ ಮೊತ್ತದಲ್ಲಿ ಶೇ.25 ರಷ್ಟನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಿಗೆ ಹಾಗೂ ಶೇ.25 ರಷ್ಟನ್ನು ಆಯಾ ತಾಲ್ಲೂಕಿನ ಉಳಿದ ಗ್ರಾಮ ಪಂಚಾಯಿತಿಗಳಿಗೆ ವರ್ಗಾಯಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಕೆ.ಎಂ.ಎಂ.ಸಿ(ತಿದ್ದುಪಡಿ) Karnataka Minor Mineral Concession ನಿಯಮಗಳು, 2016ರ ನಿಯಮ 31-ರ ಉಪ ನಿಯಮ (7) ರಂತೆ, ನದಿ ಪಾತ್ರದಲ್ಲಿ ಮರಳು ಗಣಿಗಾರಿಕೆಯಿಂದ ಸಂಗ್ರಹವಾಗುವ ರಾಜಧನ ಮೊತ್ತದಲ್ಲಿ ಶೇ.25ರಷ್ಟು ಮೊತ್ತವನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆಗೊಳಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.

ಮುಂದುವರೆದು, ದಿ:01.12.2021ರಂದು ಕೆ.ಎಂ.ಎಂ.ಸಿ(ತಿದ್ದುಪಡಿ) ನಿಯಮಗಳು, 2021ನ್ನು ಜಾರಿಗೊಳಿಸಲಾಗಿರುತ್ತದೆ. ಸದರಿ ತಿದ್ದುಪಡಿ ನಿಯಮ 31-R (13) ಹಾಗೂ ನಿಯಮ 31-ZA (3) ರಂತೆ ನದಿ ಪಾತ್ರದಲ್ಲಿ ಮರಳು ಗಣಿಗಾರಿಕೆಯಿಂದ ಸಂಗ್ರಹವಾಗುವ ರಾಜಧನದ ಮೊತ್ತದಲ್ಲಿ ಶೇ.25ರಷ್ಟನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಿಗೆ ಹಾಗೂ ಶೇ.25ರಷ್ಟು ಮೊತ್ತವನ್ನು ಆಯಾ ತಾಲ್ಲೂಕಿನ ಉಳಿದ ಗ್ರಾಮ ಪಂಚಾಯಿತಿಗಳಿಗೆ ಸೂಕ್ತ ಆಯವ್ಯಯದ ಮೂಲಕ ಬಿಡುಗಡೆಗೊಳಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. KNN

2024-25ನೇ ಸಾಲಿನಲ್ಲಿ ಮರಳು ಗಣಿಗಾರಿಕೆಯಿಂದ ಸಂಗ್ರಹವಾಗಿರುವ ರಾಜಧನ ಮೊತ್ತದ ಶೇ.25ರಷ್ಟ ಸಂಬಂಧಪಟ್ಟ ಗ್ರಾಮ ಪಂಚಾಯತಿಗಳಿಗೆ ಹಾಗೂ ಶೇ.25ರಷ್ಟು ಮೊತ್ತವನ್ನು ಆಯಾ ತಾಲ್ಲೂಕಿನ ಉಳಿದ ಗ್ರಾಮ ಪಂಚಾಯಿತಿಗಳಿಗೆ ವರ್ಗಾಯಿಸುವ ಸಂಬಂಧ ನಿರ್ದೇಶಕರು, ಗಣಿ ಭೂವಿಜ್ಞಾನ ಇಲಾಖೆರವರಿಂದ ಸ್ವೀಕೃತವಾಗಿರುವ ವರದಿಗಳನ್ವಯ ಒಟ್ಟಾರೆ ರೂ.305.42ಲಕ್ಷಗಳನ್ನು ಸಂಬಂಧಪಟ್ಟ ತಾಲ್ಲೂಕು ಪಂಚಾಯಿತಿಗಳಿಗೆ ಬಿಡುಗಡೆಗೊಳಿಸುವಂತೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ. ಸದರಿ ಪ್ರಸ್ತಾವನೆಗೆ ಸಂಬಂಧಿಸದಂತೆ ಸೂಕ್ತ ಕ್ರಮವಹಿಸಲು ಮೇಲೆ ಓದಲಾದ ಕಡತದಲ್ಲಿ ಕೋರಲಾಗಿದೆ.

ಪ್ರಸ್ತಾವನೆಯನ್ನು ಪರಿಶೀಲಿಸಲಾಗಿ, 2025-26ನೇ ಸಾಲಿನಲ್ಲಿ ಲೆಕ್ಕ ಶೀರ್ಷಿಕೆ: 2515-00-198-1-10-3000 ರೂ.3000.00ಲಕ್ಷಗಳನ್ನು ಒದಗಿಸಿದ್ದು ಪ್ರಸ್ತಾಪಿಸಿರುವ ರೂ.305.42ಲಕ್ಷಗಳನ್ನು ಬಿಡುಗಡೆಗೊಳಿಸಲು ಈ ಕೆಳಗಿನಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ರೀತ್ಯ ರಾಜ್ಯದ ಜಿಲ್ಲೆಗಳ ಜಿಲ್ಲಾ ಪಂಚಾಯತ್ಗಳ ವ್ಯಾಪ್ತಿಯ ತಾಲ್ಲೂಕುಗಳ ಗ್ರಾಮ ಪಂಚಾಯತ್ಗಳಿಗೆ ಕಾರ್ಯಕ್ರಮದ ಲೆಕ್ಕಶೀರ್ಷಿಕೆ: 2515-00-198-1-10-300 ದಿನಾಂಕ:01.04.2024 ರಿಂದ 31.03.2025 ರವರೆಗೆ ಮರಳು ಗಣಿಗಾರಿಕೆಯಿಂದ ಸಂಗ್ರಹವಾಗಿರುವ ರಾಜಧನ ಮೊತ್ತದ ಶೇಕಡ 25%ರಷ್ಟನ್ನು ಸಂಬಂಧಪಟ್ಟ ಗ್ರಾಮ ಪಂಚಾಯತ್ಗಳಿಗೆ ಹಾಗೂ ಶೇಕಡ 25%ರಷ್ಟನ್ನು ಆಯಾ ತಾಲ್ಲೂಕಿನ ಉಳಿದ ಗ್ರಾಮ ಪಂಚಾಯಿತಿಗಳಿಗೆ ವರ್ಗಾಯಿಸುವ ಸಲುವಾಗಿ ಒಟ್ಟು ರೂ.305.42ಲಕ್ಷ (ರೂಪಾಯಿ ಮೂರು ನೂರ ಐದು ಲಕ್ಷದ ನಲವತ್ತೆರಡು ಸಾವಿರಗಳು ಮಾತ್ರ).

ಈ ರೀತಿ ಬಿಡುಗಡೆಗೊಳಿಸಿದ ಅನುದಾನವನ್ನು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಿಗೆ ಅನುಬಂಧ-2ರಲ್ಲಿನ ಹಂಚಿಕೆಯನ್ವಯ ಬಿಲ್ಲನ್ನು ತಯಾರಿಸಿ ಖಜಾನೆಗೆ ಸಲ್ಲಿಸಿ ಸಂಬಂಧಪಟ್ಟ ಗ್ರಾಮ ಪಂಚಾಯತ್ಗಳಿಗೆ ವರ್ಗಾಯಿಸಿ ತೀರ್ಣಗೊಳಿಸಲು ಕ್ರಮವಹಿಸುವುದು.

BIG NEWS: 25% of the capital amount of sand mining in the state will be transferred to the Gram Panchayats: Important order from the government!
Share. Facebook Twitter LinkedIn WhatsApp Email

Related Posts

BREAKING : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಸಾವು.!

30/07/2025 7:40 AM1 Min Read

ತುಂಗಭದ್ರ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ : ನದಿಪಾತ್ರದ ಜನರು ಎಚ್ಚರವಹಿಸುವಂತೆ ಸೂಚನೆ

30/07/2025 7:36 AM2 Mins Read

ಮೊದಲ ಬಾರಿಗೆ ಸರ್ಕಾರದ ಆದೇಶದಂತೆ ಕೌನ್ಸಿಲಿಂಗ್ ಮೂಲಕ ಗ್ರಾ.ಪಂ ಸಿಬ್ಬಂದಿಗಳ ವರ್ಗಾವಣೆ

30/07/2025 7:34 AM1 Min Read
Recent News

BREAKING : ಖ್ಯಾತ ಅರ್ಥಶಾಸ್ತ್ರಜ್ಞ `ಲಾರ್ಡ್ ಮೇಘನಾದ್ ದೇಸಾಯಿ’ ನಿಧನ | Lord Meghnad Desai passes away

30/07/2025 7:46 AM

ಉಕ್ರೇನ್ ಜೊತೆಗಿನ ಸಂಘರ್ಷ ಕೊನೆಗೊಳಿಸಲು ರಷ್ಯಾಕ್ಕೆ ನೀಡಿದ್ದ ಗಡುವನ್ನು 10 ದಿನಗಳಿಗೆ ಇಳಿಸಿದ ಟ್ರಂಪ್ | Trump deadline

30/07/2025 7:45 AM

BREAKING : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಸಾವು.!

30/07/2025 7:40 AM

ತುಂಗಭದ್ರ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ : ನದಿಪಾತ್ರದ ಜನರು ಎಚ್ಚರವಹಿಸುವಂತೆ ಸೂಚನೆ

30/07/2025 7:36 AM
State News
KARNATAKA

BREAKING : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಸಾವು.!

By kannadanewsnow5730/07/2025 7:40 AM KARNATAKA 1 Min Read

ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು,…

ತುಂಗಭದ್ರ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ : ನದಿಪಾತ್ರದ ಜನರು ಎಚ್ಚರವಹಿಸುವಂತೆ ಸೂಚನೆ

30/07/2025 7:36 AM

ಮೊದಲ ಬಾರಿಗೆ ಸರ್ಕಾರದ ಆದೇಶದಂತೆ ಕೌನ್ಸಿಲಿಂಗ್ ಮೂಲಕ ಗ್ರಾ.ಪಂ ಸಿಬ್ಬಂದಿಗಳ ವರ್ಗಾವಣೆ

30/07/2025 7:34 AM

ಹೆಚ್ಚಿನ ಬೆಲೆಗೆ `ರಸಗೊಬ್ಬರ’ ಮಾರಾಟ ಮಾಡುವ ಅಂಗಡಿಗಳ ಪರವಾಗಿ ರದ್ದು : ಸಚಿವ ಶಿವರಾಜ್ ಎಸ್. ತಂಗಡಗಿ ಎಚ್ಚರಿಕೆ

30/07/2025 7:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.