BIG NEWS : ಬಿಜೆಪಿ ಜೆಡಿಎಸ್ ನಿಂದ 30 ಜನ ಬರ್ತಾರೆ : ಸ್ಪೋಟಕ ಹೇಳಿಕೆ ನೀಡಿದ ಸಚಿವ ಚೆಲುವರಾಯಸ್ವಾಮಿ

ಮಂಡ್ಯ : ಬಿಜೆಪಿಯಿಂದ ಕಾಂಗ್ರೆಸ್ಗೆ ಬಂದಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿನ್ನೆ ಪುನಃ ಮತ್ತೆ ಬಿಜೆಪಿ ಪಕ್ಷಕ್ಕೆ ತೆರಳಿದ್ದು ಇದೀಗ ಪಕ್ಷಾಂತರ ಪರ್ವ ಜೋರಾಗಿದೆ ಎಂದು ಹೇಳಲಾಗುತ್ತಿದೆ. ಈ ಕುರಿತಾಗಿ ಮಂಡ್ಯದಲ್ಲಿ ಸಚಿವ ಎಂದು ಚೆಲುವರಾಯಸ್ವಾಮಿ ಸ್ಪೋಟಕ ವಾದಂತ ಹೇಳಿಕೆ ನೀಡಿದ್ದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ 30 ಜನ ಬರುತ್ತಾರೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸ್ನೇಹಿತ ಅಶೋಕಣ್ಣನಿಗೆ ಹೇಳಿ ಬಿಜೆಪಿ ಹಾಗೂ ಜೆಡಿಎಸ್ ನಿಂದ 30 ಜನರು ಕಾಂಗ್ರೆಸ್ ಪಕ್ಷಕ್ಕೆ … Continue reading BIG NEWS : ಬಿಜೆಪಿ ಜೆಡಿಎಸ್ ನಿಂದ 30 ಜನ ಬರ್ತಾರೆ : ಸ್ಪೋಟಕ ಹೇಳಿಕೆ ನೀಡಿದ ಸಚಿವ ಚೆಲುವರಾಯಸ್ವಾಮಿ