Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪೋಕ್ಸೋ ಕಾಯ್ದೆಯ `ಬಾಲ ಗರ್ಭಿಣಿ ಕೇಸ್’ಗಳ ವರದಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

04/04/2026 5:57 AM

BIG NEWS : `CBSE’ ಶಾಲೆಗಳಲ್ಲಿ 6ನೇ ತರಗತಿಯಿಂದ ತ್ರಿಭಾಷಾ ಸೂತ್ರ ಕಡ್ಡಾಯ : ಹೊಸ ಶೈಕ್ಷಣಿಕ ಬದಲಾವಣೆ ಜಾರಿ

04/04/2026 5:52 AM

Rain in Karnataka: ಏ.8ರವರೆಗೆ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

04/04/2026 5:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 4 ವರ್ಷದ ಕಂದಮ್ಮಗೆ ಚಿತ್ರಹಿಂಸೆ ನೀಡಿ ಹತ್ಯೆ : ಬೆಳಗಾವಿಯಲ್ಲಿ 8 ತಿಂಗಳ ಬಳಿಕ ಮಲತಾಯಿ ಅರೆಸ್ಟ್!
KARNATAKA

BIG NEWS : 4 ವರ್ಷದ ಕಂದಮ್ಮಗೆ ಚಿತ್ರಹಿಂಸೆ ನೀಡಿ ಹತ್ಯೆ : ಬೆಳಗಾವಿಯಲ್ಲಿ 8 ತಿಂಗಳ ಬಳಿಕ ಮಲತಾಯಿ ಅರೆಸ್ಟ್!

By kannadanewsnow0524/01/2025 5:05 AM

ಬೆಳಗಾವಿ : ಏನು ಅರಿಯದ 4 ವರ್ಷದ ಕಂದಮ್ಮಳಿಗೆ ಮಲತಾಯಿ ಚಿತ್ರಹಿಂಸೆ ನೀಡಿ ಹತ್ಯೆಗೈದಿದ್ದು, ಬಳಿಕ ನನ್ನ ಮಗಳು ಫಿಟ್ಸ್ ಇಂದ ಸಾವನ್ನಪ್ಪಿದ್ದಾಳೆ ಎಂದು ಡ್ರಾಮಾ ಮಾಡಿದ್ದ ಮಲತಾಯಿಯನ್ನು ಇದೀಗ ಬೆಳಗಾವಿಯ APMC ಠಾಣೆ ಪೊಲೀಸರು 8 ತಿಂಗಳ ಬಳಿಕ ಬಂಧಿಸಿದ್ದಾರೆ.

ಹೌದು ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಮಗುವಿನ ಕೊಲೆ ಪ್ರಕರಣ ಸಂಬಂಧ ಇಂದು ಸಪ್ನಾ ನಾವಿ ಎಂಬ ಮಹಿಳೆಯನ್ನು ಬಂಧಿಸಲಾಗಿದೆ.ಕಳೆದ 8 ತಿಂಗಳ ಹಿಂದೆ ಅಂದರೆ ಮೇ ತಿಂಗಳಲ್ಲಿ ಸಪ್ನಾ ತನ್ನ 4 ವರ್ಷದ ಮಗಳು ಸಮೃದ್ಧಿಯನ್ನು ಕೊಲೆ ಮಾಡಿ, ಫಿಟ್ಸ್ ನಿಂದ ಸಾವನ್ನಪ್ಪಿದ್ದಾಳೆ ಎಂದು ಹೇಳಿದ್ದಳು.ಆದರೆ ಬಾಲಕಿಯ ಮರಣ್ಣೋತ್ತರ ಪರೀಕ್ಷೆಯಲ್ಲಿ ಮಲತಾಯಿಯ ಘೋರ ಕೃತ್ಯ ಬಯಲಾಗಿದೆ.

ಮರಣ್ಣೋತ್ತರ ವರದಿಯಲ್ಲಿ ಏನಿದೆ?

ಪ್ರಾಥಮಿಕ ತನಿಖೆಯಲ್ಲಿ, ಮಗುವನ್ನು ಕೊಲ್ಲುವ ಉದ್ದೇಶದಿಂದ ಸಪ್ನಾ ನಿಯಮಿತವಾಗಿ ಕಿರುಕುಳ ನೀಡುತ್ತಿದ್ದಳು ಮತ್ತು ಹೊಡೆಯುತ್ತಿದ್ದಳು ಎಂದು ಬೆಳಕಿಗೆ ಬಂದಿದೆ.ಮಗುವಿನ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಮಗುವು ಆಕೆಯ ಮೇಲೆ ನಡೆದ ಹಲ್ಲೆಯ ಗಾಯಗಳಿಂದ ಸಾವನ್ನಪ್ಪಿದೆ ಎಂದು ತಿಳಿದ ತಕ್ಷಣ, ನಾವು ಸಪ್ನಾಳನ್ನು ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪೋಕ್ಸೋ ಕಾಯ್ದೆಯ `ಬಾಲ ಗರ್ಭಿಣಿ ಕೇಸ್’ಗಳ ವರದಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

04/04/2026 5:57 AM2 Mins Read

Rain in Karnataka: ಏ.8ರವರೆಗೆ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

04/04/2026 5:50 AM1 Min Read

ರಾಜ್ಯದಲ್ಲಿ 40 ದಾಟಿದವರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಉಚಿತವಾಗಿ ಸಿಗಲಿದೆ ‘ಓದುವ ಕನ್ನಡಕ’!

04/04/2026 5:40 AM2 Mins Read
Recent News

BIG NEWS : ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪೋಕ್ಸೋ ಕಾಯ್ದೆಯ `ಬಾಲ ಗರ್ಭಿಣಿ ಕೇಸ್’ಗಳ ವರದಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

04/04/2026 5:57 AM

BIG NEWS : `CBSE’ ಶಾಲೆಗಳಲ್ಲಿ 6ನೇ ತರಗತಿಯಿಂದ ತ್ರಿಭಾಷಾ ಸೂತ್ರ ಕಡ್ಡಾಯ : ಹೊಸ ಶೈಕ್ಷಣಿಕ ಬದಲಾವಣೆ ಜಾರಿ

04/04/2026 5:52 AM

Rain in Karnataka: ಏ.8ರವರೆಗೆ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

04/04/2026 5:50 AM

CBSE ಹೊಸ ಪಠ್ಯಕ್ರಮ 2026-27: 9 ರಿಂದ 12ನೇ ತರಗತಿ ಪದ್ಧತಿಯಲ್ಲಿ ಭಾರಿ ಬದಲಾವಣೆ!

04/04/2026 5:45 AM
State News
KARNATAKA

BIG NEWS : ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪೋಕ್ಸೋ ಕಾಯ್ದೆಯ `ಬಾಲ ಗರ್ಭಿಣಿ ಕೇಸ್’ಗಳ ವರದಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5704/04/2026 5:57 AM KARNATAKA 2 Mins Read

ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಬಾಲ ಗರ್ಭಿಣಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಟ್ಟುನಿಟ್ಟಿನ…

Rain in Karnataka: ಏ.8ರವರೆಗೆ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

04/04/2026 5:50 AM

ರಾಜ್ಯದಲ್ಲಿ 40 ದಾಟಿದವರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಉಚಿತವಾಗಿ ಸಿಗಲಿದೆ ‘ಓದುವ ಕನ್ನಡಕ’!

04/04/2026 5:40 AM

ಸಿಡಿಲು-ಅಕಾಲಿಕ ಮಳೆ ವೇಳೆ ವಿದ್ಯುತ್ ಅವಘಡಗಳಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳು ಅತ್ಯಗತ್ಯ!

04/04/2026 5:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.