Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

82% ಭಾರತೀಯರು ‘ಜಾತಿ ಆಧಾರಿತ ತಾರತಮ್ಯ’ ವರದಿ ಮಾಡಿಲ್ಲ ; ಸಮೀಕ್ಷೆ

30/01/2026 2:43 PM

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಸರ್ಕಾರಿ ಕಾಲೇಜುಗಳ 2000 ಖಾಲಿ ಹುದ್ದೆ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

30/01/2026 2:43 PM

ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ ಗಾಂಧೀಜಿ: ಸಿಎಂ ಸಿದ್ದರಾಮಯ್ಯ

30/01/2026 2:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 4 ವರ್ಷದ ಕಂದಮ್ಮಗೆ ಚಿತ್ರಹಿಂಸೆ ನೀಡಿ ಹತ್ಯೆ : ಬೆಳಗಾವಿಯಲ್ಲಿ 8 ತಿಂಗಳ ಬಳಿಕ ಮಲತಾಯಿ ಅರೆಸ್ಟ್!
KARNATAKA

BIG NEWS : 4 ವರ್ಷದ ಕಂದಮ್ಮಗೆ ಚಿತ್ರಹಿಂಸೆ ನೀಡಿ ಹತ್ಯೆ : ಬೆಳಗಾವಿಯಲ್ಲಿ 8 ತಿಂಗಳ ಬಳಿಕ ಮಲತಾಯಿ ಅರೆಸ್ಟ್!

By kannadanewsnow0524/01/2025 5:05 AM

ಬೆಳಗಾವಿ : ಏನು ಅರಿಯದ 4 ವರ್ಷದ ಕಂದಮ್ಮಳಿಗೆ ಮಲತಾಯಿ ಚಿತ್ರಹಿಂಸೆ ನೀಡಿ ಹತ್ಯೆಗೈದಿದ್ದು, ಬಳಿಕ ನನ್ನ ಮಗಳು ಫಿಟ್ಸ್ ಇಂದ ಸಾವನ್ನಪ್ಪಿದ್ದಾಳೆ ಎಂದು ಡ್ರಾಮಾ ಮಾಡಿದ್ದ ಮಲತಾಯಿಯನ್ನು ಇದೀಗ ಬೆಳಗಾವಿಯ APMC ಠಾಣೆ ಪೊಲೀಸರು 8 ತಿಂಗಳ ಬಳಿಕ ಬಂಧಿಸಿದ್ದಾರೆ.

ಹೌದು ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಮಗುವಿನ ಕೊಲೆ ಪ್ರಕರಣ ಸಂಬಂಧ ಇಂದು ಸಪ್ನಾ ನಾವಿ ಎಂಬ ಮಹಿಳೆಯನ್ನು ಬಂಧಿಸಲಾಗಿದೆ.ಕಳೆದ 8 ತಿಂಗಳ ಹಿಂದೆ ಅಂದರೆ ಮೇ ತಿಂಗಳಲ್ಲಿ ಸಪ್ನಾ ತನ್ನ 4 ವರ್ಷದ ಮಗಳು ಸಮೃದ್ಧಿಯನ್ನು ಕೊಲೆ ಮಾಡಿ, ಫಿಟ್ಸ್ ನಿಂದ ಸಾವನ್ನಪ್ಪಿದ್ದಾಳೆ ಎಂದು ಹೇಳಿದ್ದಳು.ಆದರೆ ಬಾಲಕಿಯ ಮರಣ್ಣೋತ್ತರ ಪರೀಕ್ಷೆಯಲ್ಲಿ ಮಲತಾಯಿಯ ಘೋರ ಕೃತ್ಯ ಬಯಲಾಗಿದೆ.

ಮರಣ್ಣೋತ್ತರ ವರದಿಯಲ್ಲಿ ಏನಿದೆ?

ಪ್ರಾಥಮಿಕ ತನಿಖೆಯಲ್ಲಿ, ಮಗುವನ್ನು ಕೊಲ್ಲುವ ಉದ್ದೇಶದಿಂದ ಸಪ್ನಾ ನಿಯಮಿತವಾಗಿ ಕಿರುಕುಳ ನೀಡುತ್ತಿದ್ದಳು ಮತ್ತು ಹೊಡೆಯುತ್ತಿದ್ದಳು ಎಂದು ಬೆಳಕಿಗೆ ಬಂದಿದೆ.ಮಗುವಿನ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಮಗುವು ಆಕೆಯ ಮೇಲೆ ನಡೆದ ಹಲ್ಲೆಯ ಗಾಯಗಳಿಂದ ಸಾವನ್ನಪ್ಪಿದೆ ಎಂದು ತಿಳಿದ ತಕ್ಷಣ, ನಾವು ಸಪ್ನಾಳನ್ನು ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಸರ್ಕಾರಿ ಕಾಲೇಜುಗಳ 2000 ಖಾಲಿ ಹುದ್ದೆ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

30/01/2026 2:43 PM1 Min Read

ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ ಗಾಂಧೀಜಿ: ಸಿಎಂ ಸಿದ್ದರಾಮಯ್ಯ

30/01/2026 2:41 PM1 Min Read

ಬಿಜೆಪಿ ಸಂಸದರು ಆಟಕ್ಕುಂಟು, ಲೆಕ್ಕಕ್ಕಿಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ ಶಿವಕುಮಾರ್ ವ್ಯಂಗ್ಯ

30/01/2026 2:37 PM2 Mins Read
Recent News

82% ಭಾರತೀಯರು ‘ಜಾತಿ ಆಧಾರಿತ ತಾರತಮ್ಯ’ ವರದಿ ಮಾಡಿಲ್ಲ ; ಸಮೀಕ್ಷೆ

30/01/2026 2:43 PM

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಸರ್ಕಾರಿ ಕಾಲೇಜುಗಳ 2000 ಖಾಲಿ ಹುದ್ದೆ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

30/01/2026 2:43 PM

ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ ಗಾಂಧೀಜಿ: ಸಿಎಂ ಸಿದ್ದರಾಮಯ್ಯ

30/01/2026 2:41 PM

ಬಿಜೆಪಿ ಸಂಸದರು ಆಟಕ್ಕುಂಟು, ಲೆಕ್ಕಕ್ಕಿಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ ಶಿವಕುಮಾರ್ ವ್ಯಂಗ್ಯ

30/01/2026 2:37 PM
State News
KARNATAKA

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಸರ್ಕಾರಿ ಕಾಲೇಜುಗಳ 2000 ಖಾಲಿ ಹುದ್ದೆ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

By kannadanewsnow0930/01/2026 2:43 PM KARNATAKA 1 Min Read

ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವಂತ ಬರೋಬ್ಬರಿ 2000 ಬೋಧಕರ ಹುದ್ದೆಗಳ…

ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ ಗಾಂಧೀಜಿ: ಸಿಎಂ ಸಿದ್ದರಾಮಯ್ಯ

30/01/2026 2:41 PM

ಬಿಜೆಪಿ ಸಂಸದರು ಆಟಕ್ಕುಂಟು, ಲೆಕ್ಕಕ್ಕಿಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ ಶಿವಕುಮಾರ್ ವ್ಯಂಗ್ಯ

30/01/2026 2:37 PM

GOOD NEWS: ರಾಜ್ಯದ ‘ಸರ್ಕಾರಿ ಕಾಲೇಜು’ಗಳಲ್ಲಿ ಖಾಲಿ ಇರುವ ‘2000 ಬೋಧಕರ ಹುದ್ದೆ’ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

30/01/2026 2:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.