Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Air Pollution: ಭಾರತದಲ್ಲಿ ವಾಯುಮಾಲಿನ್ಯದಿಂದ ಎಷ್ಟು ಮಂದಿ ಸಾಯುತ್ತಾರೆ ?

16/12/2025 10:25 AM

BIG NEWS : ಸುಳ್ಳು ಕೇಸ್ ದಾಖಲಿಸೋದಾಗಿ ಹೇಳಿ ಹಣ ವಸೂಲಿ : ಕಗ್ಗಲೀಪುರ ‘PSI’ ಹರೀಶ್ ಸಸ್ಪೆಂಡ್

16/12/2025 10:23 AM

BREAKING : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಯೂಟ್ಯೂಬ್ ಸ್ಟಾರ್ ಮೈಲಾರಿ ವಿರುದ್ಧ ಪೋಕ್ಸೋ ಕೇಸ್ ದಾಖಲು

16/12/2025 10:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮತ್ತೆ 5 ಸಾವಿರ ಕೋಟಿ : CM ಸಿದ್ದರಾಮಯ್ಯ ಘೋಷಣೆ
KARNATAKA

BIG NEWS : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮತ್ತೆ 5 ಸಾವಿರ ಕೋಟಿ : CM ಸಿದ್ದರಾಮಯ್ಯ ಘೋಷಣೆ

By kannadanewsnow0515/06/2025 5:32 AM

ಯಾದಗಿರಿ : ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಅನುದಾನ ನೀಡುವುದನ್ನು ಮುಂದುರೆಸುತ್ತೇವೆ. ಈ ಹಿಂದೆ ಕಲಬುರಗಿಗೆ ಬಂದಾಗ ಪ್ರತಿ ವರ್ಷ 5 ಸಾವಿರ ಕೋಟಿ ರು. ಕೊಡುವೆ ಅಂತ ಹೇಳಿದ್ದೆ. ಕೊಟ್ಟ ಮಾತಿನಂತೆ ನಡೆದಿದ್ದೇವೆ. ಮುಂದಿನ ವರ್ಷವೂ 5 ಸಾವಿರ ಕೋಟಿ ರು. ಖರ್ಚು ಮಾಡಬೇಕು ಅಂತ ಸೂಚನೆ ಕೊಟ್ಟಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಿನ್ನೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಆಯೋಜಿಸಿದ್ದ ‘ಆರೋಗ್ಯ ಅವಿಷ್ಕಾರ’ ಕಾರ್ಯಕ್ರಮದಡಿ, ಈ ಪ್ರದೇಶದ 7 ಜಿಲ್ಲೆಗಳ ₹440.63 ಕೋಟಿಗಳ ವೆಚ್ಚದ ಆರೋಗ್ಯ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಜಿಲ್ಲಾ ಬಂಜಾರಾ ಭವನದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿ ಜೊತೆಗೆ, ಸಮಗ್ರ ಕರ್ನಾಟಕ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಡಾ। ಡಿ.ಎಂ.ನಂಜುಂಡಪ್ಪ ಅವರ ವರದಿ ನೀಡಿ ಎರಡು ದಶಕಗಳು ಕಳೆದಿದೆ. ಹಾಗಾಗಿ ಹಿಂದುಳಿದ ಪ್ರದೇಶಗಳ ಹೊಸ ಸೂಚ್ಯಂಕ ನಿಗದಿಪಡಿಸಲು ಆರ್ಥಿಕ ತಜ್ಞ ಗೋವಿಂದರಾವ್‌ ಅಧ್ಯಕ್ಷತೆಯಲ್ಲಿ ಉನ್ನತ ಸಮಿತಿ ರಚಿಸಿದ್ದೇವೆ. ಈ ಸಮಿತಿಯ ವರದಿಯಂತೆ ಮುಂದಿನ ದಿನದಲ್ಲಿ ಈ ಭಾಗಕ್ಕೆ ವಿಶೇಷ ಅನುದಾನ ನೀಡುವುದನ್ನು ಮುಂದುವರೆಸಲಾಗುವುದು ಎಂದು ಅವರು ಭರವಸೆ ನೀಡಿದರು.

ಅಧಿಕಾರಕ್ಕೆ ಬಂದ 6 ತಿಂಗಳ ಅವಧಿಯಲ್ಲಿಯೇ ಐದು ಗ್ಯಾರಂಟಿ ಸಮರ್ಪಕ ಅನುಷ್ಠಾನಕ್ಕೆ ತಂದು, ಇದುವರೆಗೆ ₹90 ಸಾವಿರ ಕೋಟಿ ಖರ್ಚು ಮಾಡಿದ್ದೇವೆ. ಕೇಂದ್ರ ಸರ್ಕಾರ ಡೀಸೆಲ್, ಪೆಟ್ರೋಲ್, ಜಿ.ಎಸ್.ಟಿ. ಸೇರಿದಂತೆ ಬೆಲೆ ಏರಿಕೆ ನೀತಿಯಿಂದ ತತ್ತರಿಸಿದ ಜನಕ್ಕೆ ಆರ್ಥಿಕ ನೆರವು ನೀಡಿದ್ದೇವೆ ಎಂದು ಹೇಳಿದರು.

ಗ್ಯಾರಂಟಿ ಅನುಷ್ಠಾನದಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ವಿರೋಧ ಪಕ್ಷಗಳು ಅಪಪ್ರಚಾರ ಮಾಡಿದ್ದರು. ಅದನ್ನು ಸುಳ್ಳಾಗಿಸಿ, ಗ್ಯಾರಂಟಿ ಜೊತೆಗೆ ಶಿಕ್ಷಣ, ನೀರಾವರಿ, ಆರೋಗ್ಯ, ಮೂಲಸೌಕರ್ಯ, ರಸ್ತೆ, ಉದ್ಯೋಗ ಕಲ್ಪಿಸುವಂತಹ ಕೆಲಸಗಳು ನಮ್ಮ ಸರ್ಕಾರ ಪ್ರಮಾಣಿಕವಾಗಿ ಮಾಡುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

Share. Facebook Twitter LinkedIn WhatsApp Email

Related Posts

BIG NEWS : ಸುಳ್ಳು ಕೇಸ್ ದಾಖಲಿಸೋದಾಗಿ ಹೇಳಿ ಹಣ ವಸೂಲಿ : ಕಗ್ಗಲೀಪುರ ‘PSI’ ಹರೀಶ್ ಸಸ್ಪೆಂಡ್

16/12/2025 10:23 AM1 Min Read

BREAKING : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಯೂಟ್ಯೂಬ್ ಸ್ಟಾರ್ ಮೈಲಾರಿ ವಿರುದ್ಧ ಪೋಕ್ಸೋ ಕೇಸ್ ದಾಖಲು

16/12/2025 10:08 AM1 Min Read

BREAKING : ಹಾವೇರಿಯಲ್ಲಿ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಕೇಸ್ : ಸಿಪಿಐ, ಹೆಡ್‌ ಕಾನ್‌ಸ್ಟೆಬಲ್ ಸಸ್ಪೆಂಡ್

16/12/2025 9:59 AM1 Min Read
Recent News

Air Pollution: ಭಾರತದಲ್ಲಿ ವಾಯುಮಾಲಿನ್ಯದಿಂದ ಎಷ್ಟು ಮಂದಿ ಸಾಯುತ್ತಾರೆ ?

16/12/2025 10:25 AM

BIG NEWS : ಸುಳ್ಳು ಕೇಸ್ ದಾಖಲಿಸೋದಾಗಿ ಹೇಳಿ ಹಣ ವಸೂಲಿ : ಕಗ್ಗಲೀಪುರ ‘PSI’ ಹರೀಶ್ ಸಸ್ಪೆಂಡ್

16/12/2025 10:23 AM

BREAKING : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಯೂಟ್ಯೂಬ್ ಸ್ಟಾರ್ ಮೈಲಾರಿ ವಿರುದ್ಧ ಪೋಕ್ಸೋ ಕೇಸ್ ದಾಖಲು

16/12/2025 10:08 AM

Viral Video : ನೀವೂ ₹110-₹210 ಪೆಟ್ರೋಲ್ ಹಾಕಿಸ್ತೀರಾ.? ಈ ಆಟ ಬಿಟ್ಟು ಈ ಪಂಪ್ ಉದ್ಯೋಗಿಯ ಟಿಪ್ಸ್ ಕೇಳಿ!

16/12/2025 10:05 AM
State News
KARNATAKA

BIG NEWS : ಸುಳ್ಳು ಕೇಸ್ ದಾಖಲಿಸೋದಾಗಿ ಹೇಳಿ ಹಣ ವಸೂಲಿ : ಕಗ್ಗಲೀಪುರ ‘PSI’ ಹರೀಶ್ ಸಸ್ಪೆಂಡ್

By kannadanewsnow0516/12/2025 10:23 AM KARNATAKA 1 Min Read

ಬೆಂಗಳೂರು : PSI ವಿರುದ್ಧ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿದ್ದು, ಪಿಎಸ್ಐ ಹರೀಶ್ ಗೆ ತಲೆದಂಡ ಆಗಿದೆ. ಅಂಗಡಿ…

BREAKING : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಯೂಟ್ಯೂಬ್ ಸ್ಟಾರ್ ಮೈಲಾರಿ ವಿರುದ್ಧ ಪೋಕ್ಸೋ ಕೇಸ್ ದಾಖಲು

16/12/2025 10:08 AM

BREAKING : ಹಾವೇರಿಯಲ್ಲಿ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಕೇಸ್ : ಸಿಪಿಐ, ಹೆಡ್‌ ಕಾನ್‌ಸ್ಟೆಬಲ್ ಸಸ್ಪೆಂಡ್

16/12/2025 9:59 AM

ಗಮನಿಸಿ : ನಾಟಿ ಕೋಳಿ Vs ಫಾರ್ಮ್ ಕೋಳಿ : ಆರೋಗ್ಯಕ್ಕೆ ಯಾವುದರ ಮಾಂಸ ಉತ್ತಮ ಗೊತ್ತಾ?

16/12/2025 9:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.