Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಸ್ತ್ರಾಸ್ತ್ರ ತ್ಯಜಿಸಿ, ಅಳಿದುಳಿದ ದೇಶ ಉಳಿಸಿಕೊಳ್ಳಿ : ಇರಾನ್ ಗೆ ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಕೊನೆಯ ಎಚ್ಚರಿಕೆ

14/03/2026 7:15 AM

ಲೆಬನಾನ್‌ನಲ್ಲಿ ಇಸ್ರೇಲ್ ವಾಯುದಾಳಿ ಅಟ್ಟಹಾಸ: ಬಲಿಯಾದ ಮಕ್ಕಳ ಸಂಖ್ಯೆ 100ರ ಗಡಿ ದಾಟಿದ ಘೋರ ದುರಂತ!

14/03/2026 7:09 AM

​’ಇರಾನ್ ಶೀಘ್ರದಲ್ಲೇ ಶರಣಾಗಲಿದೆ’: G7 ರಾಷ್ಟ್ರಗಳಿಗೆ ಟ್ರಂಪ್ ರಹಸ್ಯ ಸಂದೇಶ! ಬೆನ್ನಲ್ಲೇ ತಿರುಗೇಟು ನೀಡಿದ ಇರಾನ್ ಹೊಸ ನಾಯಕ

14/03/2026 7:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನಾಳೆಯಿಂದ 3 ದಿನ ಮಂಡ್ಯದಲ್ಲಿ 87ನೇ `ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ’ : ಇಲ್ಲಿದೆ ಕಾರ್ಯಕ್ರಮಗಳ ಸಂಪೂರ್ಣ ವಿವರ.!
KARNATAKA

BIG NEWS : ನಾಳೆಯಿಂದ 3 ದಿನ ಮಂಡ್ಯದಲ್ಲಿ 87ನೇ `ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ’ : ಇಲ್ಲಿದೆ ಕಾರ್ಯಕ್ರಮಗಳ ಸಂಪೂರ್ಣ ವಿವರ.!

By kannadanewsnow5719/12/2024 6:06 AM

ಮಂಡ್ಯ : ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನವು ಇದೇ ಡಿಸೆಂಬರ್ 20,21 ಮತ್ತು 22 ರಂದು ಮಂಡ್ಯದಲ್ಲಿ ನಡೆಯಲಿದ್ದು, ಅಧಿಕೃತವಾಗಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಗಿದೆ.

ಈ ಸಮ್ಮೇಳನದಲ್ಲಿ ಮೂರು ವೇದಿಕೆಗಳಿದ್ದು 27 ವಿಚಾರಗೋಷ್ಠಿಗಳಲ್ಲಿ 150 ವಿದ್ವಾಂಸರು ನಾಡಿಗೆ ಸಂಬಂಧಿಸಿದ ವಿವಿಧ ವಿಚಾರಗಳ, ಸಮಸ್ಯೆಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ. “ಮಂಡ್ಯ ಜಿಲ್ಲೆಗೆ ಕೊಡುಗೆ ನೀಡಿದ ಮಹನೀಯರ ಕುರಿತು”, ಕನ್ನಡ ನಾಡಿನ ಜಲ ನೆಲ ಸಾಕ್ಷರತೆಯ ಕುರಿತು ಅವಲೋಕನ, “ಸಾಹಿತ್ಯದಲ್ಲಿ ರಾಜಕೀಯ – ರಾಜಕೀಯದಲ್ಲಿ ಸಾಹಿತ್ಯ” ಕರ್ನಾಟಕ 50 ಹಿನ್ನೋಟ- ಮುನ್ನೋಟ, ಕರ್ನಾಟಕದ ಮೌಖಿಕ ಪರಂಪರೆಗಳ ಪ್ರದರ್ಶನ ಮತ್ತು ವಿವರಣೆ, ಸಮ್ಮೇಳನ ಅಧ್ಯಕ್ಷರ ಜೊತೆಗೆ ಸಂವಾದ, ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗ್ಗೆ, ಸರಕಾರಿ ಶಾಲೆಗಳ ಸಬಲೀಕರಣ ಹೀಗೆ ಹತ್ತು ಹಲವು ವಿಷಯದಲ್ಲಿ ವಿಚಾರಗೋಷ್ಠಿ ಯೋಜನೆಗೊಂಡಿವೆ.

ನಾಲ್ಕು ಕವಿಗೋಷ್ಠಿಯನ್ನು ಆಯೋಜಿಸಲಾಗಿದ್ದು, 83 ಕವಿಗಳು ಪಾಲ್ಗೊಳ್ಳಲಿದ್ದಾರೆ. ಈ ಬಾರಿ ವಿಶೇಷವಾಗಿ ಅಂಧರ ಕವಿಗೋಷ್ಠಿ ಏರ್ಪಡಿಸಲಾಗಿದ್ದು 10 ಮಂದಿ ಅಂದ ಕವಿಗಳು ಕವನವಾಚನ ಮಾಡಲಿದ್ದಾರೆ. ಮಹಿಳಾ ಕವಿಗಳ ಕವಿಗೋಷ್ಠಿ ನಡೆಯಲಿದೆ. 87ನೇ ಸಾಹಿತ್ಯ ಸಮ್ಮೇಳನವಾದ್ದರಿಂದ 87 ಸಾಧಕರನ್ನು ಮತ್ತು ಕರ್ನಾಟಕ ಸುವರ್ಣ ಸಂಭ್ರಮದ ಕುರಿತು 50 ಸಾಧಕರನ್ನು ಒಟ್ಟಾಗಿ 137 ಸಾಧಕರನ್ನು ಸನ್ಮಾನಿಸಲಾಗುತ್ತಿದೆ.

BIG NEWS : ನಾಳೆಯಿಂದ 3 ದಿನ ಮಂಡ್ಯದಲ್ಲಿ 87ನೇ `ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ' : ಇಲ್ಲಿದೆ ಕಾರ್ಯಕ್ರಮಗಳ ಸಂಪೂರ್ಣ ವಿವರ.! BIG NEWS: 87th 'Akhila Bharatha Kannada Sahitya Sammelana' to be held in Mandya for 3 days from tomorrow
Share. Facebook Twitter LinkedIn WhatsApp Email

Related Posts

ಮೈಸೂರಿನಲ್ಲಿ ಮುಂದುವರೆದ ಕಾಡು ಪ್ರಾಣಿ ದಾಳಿ : ಚಿರತೆ ದಾಳಿಯಿಂದ ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ

14/03/2026 6:56 AM1 Min Read

ರಾಜ್ಯದಲ್ಲಿ ತಾಪಮಾನ ಭಾರಿ ಪ್ರಮಾಣದಲ್ಲಿ ಏರಿಕೆ : ಈ 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ ಹವಾಮಾನ ಇಲಾಖೆ

14/03/2026 6:30 AM1 Min Read

ಇದು ‘ಕ್ಯಾನ್ಸರ್ ಪೀಡಿತ ಜರೀನಾ ಬೇಗಂ’ ಎಂಬ ಸಂತ್ರಸ್ತೆಯ ಹೋರಾಟದ ಕಣ್ಣೀರಿನ ಕತೆ

14/03/2026 6:14 AM2 Mins Read
Recent News

ಶಸ್ತ್ರಾಸ್ತ್ರ ತ್ಯಜಿಸಿ, ಅಳಿದುಳಿದ ದೇಶ ಉಳಿಸಿಕೊಳ್ಳಿ : ಇರಾನ್ ಗೆ ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಕೊನೆಯ ಎಚ್ಚರಿಕೆ

14/03/2026 7:15 AM

ಲೆಬನಾನ್‌ನಲ್ಲಿ ಇಸ್ರೇಲ್ ವಾಯುದಾಳಿ ಅಟ್ಟಹಾಸ: ಬಲಿಯಾದ ಮಕ್ಕಳ ಸಂಖ್ಯೆ 100ರ ಗಡಿ ದಾಟಿದ ಘೋರ ದುರಂತ!

14/03/2026 7:09 AM

​’ಇರಾನ್ ಶೀಘ್ರದಲ್ಲೇ ಶರಣಾಗಲಿದೆ’: G7 ರಾಷ್ಟ್ರಗಳಿಗೆ ಟ್ರಂಪ್ ರಹಸ್ಯ ಸಂದೇಶ! ಬೆನ್ನಲ್ಲೇ ತಿರುಗೇಟು ನೀಡಿದ ಇರಾನ್ ಹೊಸ ನಾಯಕ

14/03/2026 7:05 AM

ಗ್ಯಾಸ್ ಸಿಲಿಂಡರ್ ಬುಕ್ಕಿಂಗ್‌ಗೆ ಹೊಸ ನಿಯಮ ಜಾರಿ: ನಗರ ಪ್ರದೇಶದಲ್ಲಿ 25 ದಿನ, ಗ್ರಾಮೀಣ ಭಾಗದಲ್ಲಿ 45 ದಿನ ಕಾಯುವುದು ಕಡ್ಡಾಯ!

14/03/2026 7:01 AM
State News
KARNATAKA

ಮೈಸೂರಿನಲ್ಲಿ ಮುಂದುವರೆದ ಕಾಡು ಪ್ರಾಣಿ ದಾಳಿ : ಚಿರತೆ ದಾಳಿಯಿಂದ ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ

By kannadanewsnow0514/03/2026 6:56 AM KARNATAKA 1 Min Read

ಮೈಸೂರು : ಮೈಸೂರು ನಲ್ಲಿ ಕಾಡು ಪ್ರಾಣಿಗಳ ದಾಳಿ ಮುಂದುವರೆದಿದ್ದು ಚಿರತೆ ದಾಳಿಯಿಂದ ಕೂಲಿ ಕಾರ್ಮಿಕನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ…

ರಾಜ್ಯದಲ್ಲಿ ತಾಪಮಾನ ಭಾರಿ ಪ್ರಮಾಣದಲ್ಲಿ ಏರಿಕೆ : ಈ 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ ಹವಾಮಾನ ಇಲಾಖೆ

14/03/2026 6:30 AM

ಇದು ‘ಕ್ಯಾನ್ಸರ್ ಪೀಡಿತ ಜರೀನಾ ಬೇಗಂ’ ಎಂಬ ಸಂತ್ರಸ್ತೆಯ ಹೋರಾಟದ ಕಣ್ಣೀರಿನ ಕತೆ

14/03/2026 6:14 AM

ಮಾ.18ರಿಂದ SSLC ಪರೀಕ್ಷೆ-1 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

14/03/2026 6:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.