Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ `ಡಿಜಿಟಲ್ ರೂಪದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ

27/12/2025 6:31 AM

BIG NEWS : ಮನೆ ಕಟ್ಟೋರಿಗೆ ಬಿಗ್ ಶಾಕ್ : ಜನವರಿಯಿಂದ ‘ಸಿಮೆಂಟ್’ ಬೆಲೆ ಭಾರಿ ಏರಿಕೆ |Cement Price Hike

27/12/2025 6:24 AM

BREAKING: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಲ್ಲ, ಸ್ವತಂತ್ರವಾಗಿ ಸ್ಪರ್ಧೆ: HDD ಘೋಷಣೆ

27/12/2025 6:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 87ನೇ ‘ಕನ್ನಡ ಸಾಹಿತ್ಯ ಸಮ್ಮೇಳನ’ : ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನ ಕಡಿತ.!
KARNATAKA

BIG NEWS : 87ನೇ ‘ಕನ್ನಡ ಸಾಹಿತ್ಯ ಸಮ್ಮೇಳನ’ : ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನ ಕಡಿತ.!

By kannadanewsnow5729/11/2024 8:06 AM

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಮಂಡ್ಯ ಜಿಲ್ಲೆಯಲ್ಲಿ ಸರ್ಕಾರಿ ನೌಕರರ ಸಮುದಾಯ ಭವನವನ್ನು ನಿರ್ಮಿಸುವ ಉದ್ದೇಶಕ್ಕಾಗಿ ಮಂಡ್ಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಸ್ತ ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನವನ್ನು 2024ರ ನವೆಂಬರ್ ತಿಂಗಳ ವೇತನದಲ್ಲಿ ಕಟಾಯಿಸಲು ಹಾಗೂ ಕಟಾಯಿಸಲಾದ ಒಟ್ಟಾರೆ ಕ್ರೋಢೀಕೃತ ಮೊತ್ತವನ್ನು ಜಿಲ್ಲಾಧಿಕಾರಿ, ಮಂಡ್ಯ ಜಿಲ್ಲೆ ಇವರಿಗೆ ಸಂದಾಯ ಮಾಡಲು ಈ ಕೆಳಗೆ ಸೂಚಿಸಿರುವ ಷರತ್ತು ಮತ್ತು ನಿಬಂಧನೆಗೊಳಪಟ್ಟು ಸರ್ಕಾರವು ಮಂಜೂರಾತಿ ನೀಡಿದೆ.

1) ನೌಕರರ ಒಂದು ದಿನದ ವೇತನ ವಂತಿಗೆಯನ್ನು 2024ರ ನವೆಂಬರ್ ತಿಂಗಳ ವೇತನದ ಬಿಲ್ಲಿನಿಂದ ಕಟಾವುಗೊಳಿಸುವ ಮೂಲಕ ವಸೂಲಿ ಮಾಡಲು ಆಯಾ ಕಛೇರಿ ಮುಖ್ಯಾಧಿಕಾರಿಗಳು (DDO) ಮತ್ತು ಖಜಾನಾಧಿಕಾರಿಗಳು ಅಧಿಕಾರ ಪಡೆದಿರುತ್ತಾರೆ.

2) ನವೆಂಬರ್ 2024ರ ತಿಂಗಳ ವೇತನದಲ್ಲಿ ಒಂದು ದಿನದ ವೇತನವನ್ನು ವಂತಿಗೆಯಾಗಿ ಕೊಡಲಿಚ್ಚಿಸದ ನೌಕರರು ತಮ್ಮ ಅಸಮ್ಮತಿಯನ್ನು ಸಂಬಂಧಪಟ್ಟ ಬಟವಾಡೆ ಅಧಿಕಾರಿಗಳಿಗೆ 2ನೇ ಡಿಸೆಂಬರ್ 2024ರೊಳಗೆ ಲಿಖಿತ ಮೂಲಕ ಸಲ್ಲಿಸತಕ್ಕದ್ದು ಮತ್ತು ಅಂತಹ ನೌಕರರ ಒಂದು ದಿನದ ವೇತನವನ್ನು 2024ರ ನವೆಂಬರ್ ತಿಂಗಳಿನ ವೇತನ ಬಿಲ್ಲಿನಲ್ಲಿ ಕಟಾವು ಮಾಡತಕ್ಕದ್ದಲ್ಲ.

3) ವಂತಿಗೆ ರೂಪದಲ್ಲಿ ಕಟಾಯಿಸಲಾದ ಒಂದು ದಿನದ ವೇತನದ ಮೊತ್ತದ ಬಗ್ಗೆ ಸಂಬಂಧಿಸಿದ ನೌಕರರ ವೇತನ ಬಿಲ್ಲಿನಲ್ಲಿ “87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಂತಿಗೆ” ಎಂದು ಪ್ರತ್ಯೇಕ ಅಂಕಣದಲ್ಲಿ ನಮೂದಿಸತಕ್ಕದ್ದು ಮತ್ತು ಸಮಗ್ರ ವೇತನ ಬಿಲ್ಲಿನಲ್ಲಿ ಕಡಿತಗೊಳಿಸಿದ ಒಟ್ಟು ಮೊತ್ತವನ್ನು ವೇತನ ಬಿಲ್ಲಿನ ಮುಖ ಪುಟದಲ್ಲಿ “87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಂತಿಗೆ’ ಎಂಬುದಾಗಿ ಸ್ಪಷ್ಟವಾಗಿ ನಮೂದಿಸಬೇಕು.

4) ಜಿಲ್ಲಾ ಖಜಾನೆ ಅಧಿಕಾರಿಗಳು “ಖಜಾನೆ-2 ತಂತ್ರಾಂಶ’ ಅನುಷ್ಠಾನದ ಹಿನ್ನೆಲೆಯಲ್ಲಿ ವಂತಿಗೆ ರೂಪದಲ್ಲಿ ಕಟಾವು ಮಾಡಿದ ಹಣವನ್ನು ಸಂಬಂಧಿಸಿದ ಪ್ರಾಧಿಕಾರದ ಬ್ಯಾಂಕ್ ಖಾತೆಗೆ ಇ-ಪಾವತಿ ಮೂಲಕ ನೇರವಾಗಿ ಜಮೆ ಮಾಡಲು ಈ ಕೆಳಕಂಡಂತೆ ಕ್ರಮವಹಿಸುವುದು.

1. ವೇತನ ಬಿಲ್ಲಿನಲ್ಲಿ ಕಟಾಯಿಸಲಾದ ಮೊತ್ತವನ್ನು ಜಿಲ್ಲಾ ಖಜಾನಾಧಿಕಾರಿಗಳು ಈ ಉದ್ದೇಶಕ್ಕಾಗಿ ಖಜಾನೆಯಲ್ಲಿ ಈಗಾಗಲೇ ತೆರೆದಿರುವ Deposit Account ಗೆ ಜಮೆ ಮಾಡುವುದು.ಈ ರೀತಿ ಜಮೆಯಾದ ಒಟ್ಟು ಮೊತ್ತವನ್ನು Deposit ಖಾತೆಯಿಂದ ಜಿಲ್ಲಾಧಿಕಾರಿಗಳ PD ಖಾತೆಗೆ TTR ಮೂಲಕ ಖಜಾನಾಧಿಕಾರಿಗಳು ವರ್ಗಾವಣೆ ಮಾಡುವುದು.ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಗೆ ಜಮೆ ಮಾಡಲಾದ ಮೊತ್ತವನ್ನು ಪಿ.ಡಿ. ಖಾತೆಯಿಂದ ಸಾಹಿತ್ಯ ಸಮ್ಮೇಳನದ ಪ್ರಾಧಿಕಾರದ ಅಧಿಕೃತ ಖಾತೆಗೆ ಜಮೆ ಮಾಡುವುದು.

2024ರ ನವೆಂಬರ್ ತಿಂಗಳಿನಲ್ಲಿ ಸ್ವೀಕರಿಸಲಾದ ವೇತನ ಬಿಲ್ಲುಗಳ ನಿರ್ವಹಣೆಯನ್ನು 2024ರ ಡಿಸೆಂಬರ್ 28ನೇ ದಿನಾಂಕದೊಳಗೆ ಪೂರೈಸಬೇಕು.ಮಹಾಲೇಖಪಾಲರು ನೀಡಿದ ಅಧಿಕಾರ ಪತ್ರದ ಮೇಲೆ ತಮ್ಮ ವೇತನವನ್ನು ಖಜಾನೆಯಿಂದ ಪಡೆಯುವ ಅಧಿಕಾರಿಗಳ ಪ್ರಕರಣದಲ್ಲಿಯೂ ಸಹ ಮೇಲೆ ಕಾಣಿಸಿದ ಕ್ರಮವನ್ನು ಪಾಲಿಸುವುದು ಎಂದು ಸೂಚನೆ ನೀಡಿದೆ.

BIG NEWS : 87ನೇ ‘ಕನ್ನಡ ಸಾಹಿತ್ಯ ಸಮ್ಮೇಳನ’ : ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನ ಕಡಿತ.! BIG NEWS: 87th 'Kannada Sahitya Sammelana': One day pay cut for state government employees.!
Share. Facebook Twitter LinkedIn WhatsApp Email

Related Posts

ರಾಜ್ಯದ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ `ಡಿಜಿಟಲ್ ರೂಪದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ

27/12/2025 6:31 AM1 Min Read

BIG NEWS : ಮನೆ ಕಟ್ಟೋರಿಗೆ ಬಿಗ್ ಶಾಕ್ : ಜನವರಿಯಿಂದ ‘ಸಿಮೆಂಟ್’ ಬೆಲೆ ಭಾರಿ ಏರಿಕೆ |Cement Price Hike

27/12/2025 6:24 AM1 Min Read

BREAKING: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಲ್ಲ, ಸ್ವತಂತ್ರವಾಗಿ ಸ್ಪರ್ಧೆ: HDD ಘೋಷಣೆ

27/12/2025 6:24 AM3 Mins Read
Recent News

ರಾಜ್ಯದ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ `ಡಿಜಿಟಲ್ ರೂಪದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ

27/12/2025 6:31 AM

BIG NEWS : ಮನೆ ಕಟ್ಟೋರಿಗೆ ಬಿಗ್ ಶಾಕ್ : ಜನವರಿಯಿಂದ ‘ಸಿಮೆಂಟ್’ ಬೆಲೆ ಭಾರಿ ಏರಿಕೆ |Cement Price Hike

27/12/2025 6:24 AM

BREAKING: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಲ್ಲ, ಸ್ವತಂತ್ರವಾಗಿ ಸ್ಪರ್ಧೆ: HDD ಘೋಷಣೆ

27/12/2025 6:24 AM

ಮೊಬೈಲ್ ಬಳಕೆದಾರರೇ ಗಮನಿಸಿ, 2026ರಲ್ಲಿ ‘ಸಿಮ್ ಬೈಂಡಿಂಗ್’ನಿಂದ CNAPವರೆಗೆ ಎಲ್ಲಾ ಹೊಸ ರೂಲ್ಸ್!

27/12/2025 6:21 AM
State News
KARNATAKA

ರಾಜ್ಯದ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ `ಡಿಜಿಟಲ್ ರೂಪದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ

By kannadanewsnow5727/12/2025 6:31 AM KARNATAKA 1 Min Read

ಬೆಂಗಳೂರು : ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಡಿಜಿಟಲ್ ರೂಪದಲ್ಲಿ ಪರೀಕ್ಷೆ…

BIG NEWS : ಮನೆ ಕಟ್ಟೋರಿಗೆ ಬಿಗ್ ಶಾಕ್ : ಜನವರಿಯಿಂದ ‘ಸಿಮೆಂಟ್’ ಬೆಲೆ ಭಾರಿ ಏರಿಕೆ |Cement Price Hike

27/12/2025 6:24 AM

BREAKING: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಲ್ಲ, ಸ್ವತಂತ್ರವಾಗಿ ಸ್ಪರ್ಧೆ: HDD ಘೋಷಣೆ

27/12/2025 6:24 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬೆಂಬಲ ಬೆಲೆ ಯೋಜನೆಯಡಿ 8000 ರೂ.ನಂತೆ ಪ್ರತಿ ಕ್ವಿಂಟಾಲ್ ತೊಗರಿ ಖರೀದಿ.!

27/12/2025 6:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.